ಎಚ್.ಡಿ.ಕೋಟೆ:ಕಾವೇರಿ ಬ್ಯಾಂಕ್ಗೆ ಕನ್ನ; 12ಕೆ.ಜಿ ಚಿನ್ನ ಕಳವು
Team Udayavani, Sep 4, 2018, 11:50 AM IST
ಮೈಸೂರು: ಎಚ್.ಡಿ.ಕೋಟೆಯ ಕ್ಯಾತನಹಳ್ಳಿಯಲ್ಲಿರುವ ಕಾವೇರಿ ಗ್ರಾಮೀಣ ಬ್ಯಾಂಕ್ಗೆ ದರೋಡೆಕೋರರು ಸೋಮವಾರ ರಾತ್ರಿ ಕನ್ನ ಹಾಕಿದ್ದು ಭಾರೀ ದರೋಡೆ ನಡೆಸಿದ್ದಾರೆ.
ಬ್ಯಾಂಕ್ನಲ್ಲಿದ್ದ 12 ಕೆ.ಜಿಯಷ್ಟು ಚಿನ್ನಾಭರಣಗಳು, 5 ಲಕ್ಷಕ್ಕೂ ಹೆಚ್ಚು ಹಣವನ್ನು ದೋಚಿದ್ದಾರೆ.
ಬ್ಯಾಂಕ್ನ ಹಿಂಬದಿಯ ಕಿಟಕಿಯ ಸರಳುಗಳನ್ನು ಗ್ಯಾಸ್ ಕಟ್ಟರ್ ಬಳಸಿ ಕತ್ತರಿಸಿ ಕಳ್ಳರು ಒಳನುಗ್ಗಿದ್ದಾರೆ. ಸೈರನ್, ಸಿಸಿಟಿವಿಗಳನ್ನು ಧ್ವಂಸಗೈದು ಕೃತ್ಯ ಎಸಗಿರುವುದಾಗಿ ವರದಿಯಾಗಿದೆ.
ಎಸ್ಪಿ ಸಹಿತ ಪೊಲೀಸ್ ಅಧಿಕಾರಿಗಳು ಸ್ಥಳಕ್ಕಾಗಮಿಸಿದ್ದು ತನಿಖೆ ನಡೆಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Drought Relief: ಎಕ್ಸ್ (ಟ್ವಿಟರ್)ನಲ್ಲೂ ಕಾಂಗ್ರೆಸ್-ಬಿಜೆಪಿ ವಾಕ್ಸಮರ
IPL; ಬೌಲರ್ಗಳನ್ನು ಕಾಪಾಡಿ: ಅಶ್ವಿನ್ ವಿನಂತಿ!
Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್ ಏಜೆಂಟ್ ಟ್ರಿಫ್’: ಬಿಜೆಪಿ ಆರೋಪ
HDK ಪೆನ್ಡ್ರೈವ್ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ
Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್.ಡಿ. ಕುಮಾರಸ್ವಾಮಿ