ಪದಕ ಕೈಗಿಡುವ ಮುನ್ನವೇ ಅಪ್ಪ‌ನ ಸಾವು!


Team Udayavani, Sep 5, 2018, 6:00 AM IST

33.jpg

ಹೊಸದಿಲ್ಲಿ: ಜಕಾರ್ತಾದಲ್ಲಿ ಇತ್ತೀಚೆಗಷ್ಟೇ ಮುಗಿದ ಏಷ್ಯಾಡ್‌ ಕ್ರೀಡಾಕೂಟ ಭಾರತೀಯರನ್ನು ಸಂಭ್ರಮದಲ್ಲಿ ಮುಳುಗೇಳಿಸಿದ್ದರೆ, ಆ್ಯತ್ಲೀಟ್‌ ತೇಜಿಂದರ್‌ ಪಾಲ್‌ ಶಾಟ್‌ಪುಟ್‌ನಲ್ಲಿ ಚಿನ್ನ ಗೆದ್ದೂ ಸಂಭ್ರಮಿಸಲಾಗದ ಸ್ಥಿತಿಯಲ್ಲಿದ್ದಾರೆ. ತೇಜಿಂದರ್‌ ಸಿಂಗ್‌ ಬಂಗಾರ ಗೆದ್ದು, ಅದನ್ನು ತಂದೆಯ ಕೈಗಿಡುವ ಮುನ್ನವೇ ತಂದೆ ಕ್ಯಾನ್ಸರ್‌ನಿಂದ ಚಿಕಿತ್ಸೆ ಫ‌ಲಕಾರಿಯಾಗದೆ ನಿಧನ ಹೊಂದಿದ್ದಾರೆ. ತಂದೆಯ ಕಡೆಯಾಸೆ ಈಡೇರಿಸಲಾಗದೆ ಪುತ್ರ ದುಃಖತಪ್ತರಾಗಿದ್ದಾರೆ.

ಪಂಜಾಬ್‌ನ ಮೊಗಾ ಜಿಲ್ಲೆಯ ತೇಜಿಂದರ್‌ ಪಾಲ್‌ ಸಿಂಗ್‌ ಏಷ್ಯಾಡ್‌ನ‌ಲ್ಲಿ ಶಾಟ್‌ಪುಟ್‌ ಸ್ವರ್ಣ ಗೆದ್ದ ದೇಶದ ಮೊದಲ ಸಾಧಕರಾಗಿ ಇತಿಹಾಸ ನಿರ್ಮಿಸಿದ್ದಾರೆ. ಇಷ್ಟೆಲ್ಲ ಹೆಗ್ಗಳಿಕೆಯನ್ನು ಸಂಪಾದಿಸುವ ಹೊತ್ತಿಗೆ ತಂದೆ ಕರಮ್‌ ಸಿಂಗ್‌ ಕ್ಯಾನ್ಸರ್‌ನಿಂದ ಆಸ್ಪತ್ರೆಯಲ್ಲಿ ನರಳುತ್ತಿದ್ದರು. ಮರಳಿ ತಂದೆಯ ಮುಂದೆ ನಿಲ್ಲಬೇಕೆನ್ನುವ ಕನಸು ಕಂಡ ಅವರು ಮನೆಗೆ ಮರಳುವಷ್ಟರಲ್ಲಿ ತಂದೆ ಕೊನೆಯುಸಿರೆಳೆದಿದ್ದರು.

ಚಿನ್ನ ಗೆದ್ದಾದ ಅನಂತರ ತನ್ನ ಯಶಸ್ಸಿಗಾಗಿ ಸರ್ವಸ್ವವನ್ನೂ ತ್ಯಾಗ ಮಾಡಿದ ತಂದೆಗೆ ಪದಕವನ್ನು ಅರ್ಪಿಸಿದ್ದರು. ವಿಧಿ ಇಚ್ಛೆ ಬೇರೆಯಿತ್ತು ಪುತ್ರ ಗೆದ್ದ ಪದಕವನ್ನು ತಾನು ಕೈಯಲ್ಲಿ ಮುಟ್ಟಬೇಕೆಂಬ ತುಡಿತವನ್ನು ತಂದೆ ಹೊಂದಿದ್ದರು. ಅದೇ ಕಾರಣಕ್ಕೆ ತೇಜಿಂದರ್‌ ಮೊಗಾಕ್ಕೆ ಬೇಗ ತಲುಪಲು ಮುಂದಾಗಿದ್ದರು. ಸೋಮವಾರ ರಾತ್ರಿ ಹೊತ್ತಿಗೆ ದಿಲ್ಲಿ ವಿಮಾನ ನಿಲ್ದಾಣಕ್ಕೆ ತಲುಪಿದರು. ಇನ್ನೇನು ಹೊಟೇಲ್‌ಗೆ ತೆರಳುವ ಸಿದ್ಧತೆಯಲ್ಲಿದ್ದಾಗಲೇ ತಂದೆ ಸಾವಿನ ಸುದ್ದಿಯಿಂದ ಆಘಾತಗೊಂಡರು.

ಪುತ್ರನ ಕ್ರಿಕೆಟ್‌ ಹುಚ್ಚು ಬಿಡಿಸಿದ್ದ ತಂದೆ
ತೇಜಿಂದರ್‌ ಬಾಲ್ಯದಿಂದಲೇ ಭಾರತದ ಬಹುತೇಕ ಮಕ್ಕಳಂತೆ ಕ್ರಿಕೆಟ್‌ ಗೀಳು ಅಂಟಿಸಿಕೊಂಡಿದ್ದರು. ಆದರೆ ಟ್ರಕ್‌ ಚಾಲಕರಾಗಿ ಜೀವನ ನಡೆಸುತ್ತಿದ್ದ ಕರಮ್‌ ಸಿಂಗ್‌, ಕ್ರಿಕೆಟ್‌ ಬೇಡ, ಶಾಟ್‌ಪುಟ್‌ ಕಲಿ ಎಂದು ಮಗನನ್ನು ಹುರಿದುಂಬಿಸಿದರು. ಈಗ 23 ವರ್ಷದವರಾಗಿರುವ ತೇಜಿಂದರ್‌ 2006ರಿಂದ ತಮ್ಮ ಊರಾದ ಖೋಸಾಪಾಂಡೊದಲ್ಲಿ ಶಾಟ್‌ಪುಟ್‌ ತರಬೇತಿ ಆರಂಭಿಸಿದರು. ತಂದೆಯ ಸಲಹೆ ಈಗ ಚಿನ್ನವಾಗಿ ಬದಲಾಗಿದೆ.

ಟಾಪ್ ನ್ಯೂಸ್

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

1-aasasa

IPL; ಈಡನ್‌ನಲ್ಲಿ ಕೆಕೆಆರ್‌-ಡೆಲ್ಲಿ ಮೇಲಾಟ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

1-wc

Women’s T20; ಬಾಂಗ್ಲಾದೇಶ ವಿರುದ್ಧ ಭಾರತಕ್ಕೆ 44 ರನ್‌ ಜಯ

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.