ವಿದ್ಯಾರ್ಥಿಗಳ ಬೆಳವಣಿಗೆಗೆ ಪ್ರಾಯೋಗಿಕ ಅಧ್ಯಯನ ಅಗತ್ಯ


Team Udayavani, Sep 5, 2018, 12:50 PM IST

5-september-12.jpg

. ಬದುಕಿಗೂ ರಸಾಯನ ಶಾಸ್ತ್ರಕ್ಕೂ ಇರುವ ಸಾಮ್ಯತೆಗಳೇನು?
ಮನುಷ್ಯನಲ್ಲಿ ಯಾವ ರೀತಿ ವಿವಿಧ ಗುಣಗಳಿರುತ್ತೆಯೋ, ಅದೇ ರೀತಿ ರಸಾಯನ ಶಾಸ್ತ್ರಗಳಲ್ಲಿಯೂ ವಿವಿಧ ಗುಣಗಳಿಗೆ. ನ್ಯಾಚುರಲ್‌ ಮತ್ತು ಸಿಂಥೆಟಿಕ್‌ ಎಂಬ ಎರಡು ಪ್ರಕಾರಗಳನ್ನು ರಸಾಯನಶಾಸ್ತ್ರದಲ್ಲಿ ಕಾಣಬಹುದು.

. ರಸಾಯನಶಾಸ್ತ್ರ ಕಲಿಕಾ ವಿಧಾನಗಳಲ್ಲಿ ಏನಾದರೂ ಬದಲಾವಣೆಯಾಗಬೇಕು ಎಂದೆನಿಸುತ್ತಾ?
ರಸಾಯನ ಶಾಸ್ತ್ರ ಕಲಿಕಾ ವಿಧಾನಗಳಲ್ಲಿ ಪ್ರಾಯೋಗಿಕ ವಿಚಾರಗಳಿಗೆ ಹೆಚ್ಚಿನ ಪ್ರಾಮುಖ್ಯತೆ ನೀಡಬೇಕಿದೆ. ಇತ್ತೀಚಿನ ದಿನಗಳಲ್ಲಿ ಕಾಲೇಜುಗಳ ಕೊಠಡಿಯೊಳಗೆ ಕಲಿಸಿಕೊಡುತ್ತಿರುವ ಪಠ್ಯಕ್ರಮ ಹೆಚ್ಚಾಗುತ್ತಿದ್ದು, ವಿದ್ಯಾರ್ಥಿಗಳ ಬೆಳವಣಿಗೆಗೆ ಪ್ರಾಯೋಗಿಕ ಅಧ್ಯಯನವೂ ಮುಖ್ಯವಾಗಿದೆ.

. ಸ್ಪರ್ಧಾತ್ಮಕ ಪರೀಕ್ಷೆಗಳು ರಸಾಯನ ಶಾಸ್ತ್ರ ಕಲಿಕೆಗೆ ಹೇಗೆ ಪೂರಕವಾಗಬಲ್ಲದು?
ಸ್ಪರ್ಧಾತ್ಮಕ ಪರೀಕ್ಷೆಗಳು ಮಾತ್ರ ರಸಾಯನಶಾಸ್ತ್ರ ಕಲಿಕೆಗೆ ಪೂರಕವಾಗುವುದಿಲ್ಲ. ಅಲ್ಲದೆ, ಯಾವುದೇ ವಿದ್ಯಾರ್ಥಿಗಳನ್ನು ಸ್ಪರ್ಧಾತ್ಮಕ ಪರೀಕ್ಷೆಗಳ ಆಧಾರದಲ್ಲಿ ಮಾತ್ರ ಅಳೆಯಲು ಸಾಧ್ಯವಿಲ್ಲ.

. ರಸಾಯನ ಶಾಸ್ತ್ರ ಪಠ್ಯಕ್ರಮದಲ್ಲಿ ಆಗಬೇಕಾದ ಬದಲಾವಣೆಗಳೇನು?
ರಸಾಯನಶಾಸ್ತ್ರ ಪಠ್ಯಕ್ರಮದಲ್ಲಿ ಪ್ರಾಯೋಗಿಕ ಶಿಕ್ಷಣಕ್ಕೆ ಹೆಚ್ಚಿನ ಮಹತ್ವ ನೀಡಬೇಕು. ವಿದ್ಯಾರ್ಥಿಗಳು ಕೂಡ ಈ ಕ್ಷೇತ್ರದ ಬೆಳವಣಿಗೆಗೆ ಸಂಬಂಧಿಸಿದಂತೆ ತಿಳಿದುಕೊಳ್ಳಬೇಕು. ವಿದ್ಯಾರ್ಥಿಗಳನ್ನು ಯಾವುದಾದರೂ ಕೈಗಾರಿಕಾ ಪ್ರದೇಶಗಳಿಗೆ ಪ್ರವಾಸ ಹೋಗಿ ಅಲ್ಲಿನ ಸ್ಥಿತಿಗತಿಗಳ ಬಗ್ಗೆ ತಿಳಿಯುವಂತಾಗಬೇಕು.

. ರಸಾಯನ ಶಾಸ್ತ್ರ ಕಲಿಕೆ, ಬಳಕೆ ಸರಿಯಾದ ಕ್ರಮದಲ್ಲಿ ಆಗುತ್ತಿದೆಯೇ?
ಇಂದಿನ ಕೆಲ ಕಾಲೇಜುಗಳಲ್ಲಿ ರಸಾಯನಶಾಸ್ತ್ರಕ್ಕೆ ಸಂಬಂಧಿಸಿದಂತೆ ಪ್ರಾಯೋಗಿಕ ಉಪಕರಣಗಳಿರುವುದಿಲ್ಲ. ಅಲ್ಲದೆ ಈ ಕ್ಷೇತ್ರದಲ್ಲಿ ವರ್ಷದಿಂದ ವರ್ಷಕ್ಕೆ ಹೊಸ ಹೊಸ ಸಂಶೋಧನೆಗಳಾಗುತ್ತಿದ್ದು, ವಿದ್ಯಾರ್ಥಿಗಳು ಇದನ್ನು ಅನುಸರಿಕೊಂಡು ಸಂದರ್ಭಕ್ಕೆ ತಕ್ಕಂತೆ ಅಪ್‌ಡೇಟ್‌ ಅಗಬೇಕು.

. ಟೆಕ್ನಾಲಜಿ ಯುಗದಲ್ಲಿ ನಾವಿರುವಾಗ ರಸಾಯನಶಾಸ್ತ್ರದ ಮುಂದಿನ ಭವಿಷ್ಯವೇನು?
ರಸಾಯನಶಾಸ್ತ್ರಕ್ಕೆ ಭವಿಷ್ಯವಿದೆ. ಇದು ಮಾನವನ ಜೀವನಕ್ಕೆ ಸಂಬಂಧಪಟ್ಟದ್ದಾಗಿದೆ. ದಿನಂಪ್ರತಿ ನಾವು ಉಪಯೋಗಿಸುವ ಅನೇಕ ವಸ್ತುಗಳಲ್ಲಿಯೂ ರಸಾಯನಶಾಸ್ತ್ರದ ಉಪಯೋಗವಿದೆ.

ಟಾಪ್ ನ್ಯೂಸ್

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದಕ್ಷ ಬೋಧಕ ವರ್ಗ ಕೋರ್ಸ್‌ಗಳು ವಿಶಿಷ್ಟ  , ಸರಳ

ದಕ್ಷ ಬೋಧಕ ವರ್ಗ ಕೋರ್ಸ್‌ಗಳು ವಿಶಿಷ್ಟ  , ಸರಳ

vydyakeeya

ವೈದ್ಯಕೀಯ ವ್ಯಾಸಂಗಕ್ಕೆ ಫ್ಲೆಕ್ಸಿಬಲ್‌ ಟಚ್‌

ಸಾರ್ವಜನಿಕ ಆಡಳಿತ ಆಸಕ್ತಿಯಿದ್ದರೆ ಅವಕಾಶಗಳು ಹಲವು

ಸಾರ್ವಜನಿಕ ಆಡಳಿತ ಆಸಕ್ತಿಯಿದ್ದರೆ ಅವಕಾಶಗಳು ಹಲವು

stand-up-comedy

ಆಧುನಿಕರ ಆಕರ್ಷಣೆ ಸ್ಟ್ಯಾಂಡಪ್‌ ಕಾಮಿಡಿ!

novel

ಕೃಷಿ ಬದುಕಿನ ಸೂಕ್ಷ್ಮ ನೋಟ ನೀಡುವ ಅಗೆದೆಷ್ಟೂ ನಕ್ಷತ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.