ಅಕ್ಕಿಯಲ್ಲಿ ಯೂರಿಯಾ; ಆರೋಗ್ಯದಲ್ಲಿ ಏರುಪೇರು
Team Udayavani, Sep 6, 2018, 6:05 AM IST
ಲಕ್ಷೆ ¾àಶ್ವರ: ಸರ್ಕಾರ ನ್ಯಾಯಬೆಲೆ ಅಂಗಡಿ ಮೂಲಕ ಬಡವರಿಗೆ ನೀಡುವ ಅನ್ನಭಾಗ್ಯ ಅಕ್ಕಿಯಲ್ಲಿ ಯೂರಿಯಾ
ಹರಳಿದ್ದು ಇದನ್ನು ಸೇವಿಸಿದ ಜನರ ಆರೋಗ್ಯದಲ್ಲಿ ಏರುಪೇರಾದ ಘಟನೆ ಸಮೀಪದ ಅಕ್ಕಿಗುಂದ ತಾಂಡಾದಲ್ಲಿ
ನಡೆದಿದೆ. ಇಲ್ಲಿನ ಜನ ನ್ಯಾಯಬೆಲೆ ಅಂಗಡಿಯ ಅನ್ನಭಾಗ್ಯ ಅಕ್ಕಿಯಿಂದ ಅನ್ನ ಊಟ ಮಾಡಿದ ಬಳಿಕ ಪದೇ ಪದೇ ಬೇಧಿ ಯುಂಟಾಗಿ ಆರೋಗ್ಯದಲ್ಲಿ ಏರುಪೇರಾಗಿದೆ. ಈ ಕುರಿತು ಪ್ರತಿಕ್ರಿಯಿಸಿರುವ ತಹಶೀಲ್ದಾರ್ ಡಾ.ವೆಂಕಟೇಶ ನಾಯ್ಕ, ಅಕ್ಕಿಗುಂದ ತಾಂಡಾದಲ್ಲಿ ಪಡಿತರ ಅಕ್ಕಿಯಲ್ಲಿ ಗೊಬ್ಬರ ಅಂಶ ಇದೆ ಎಂಬ ದೂರು ಬಂದಿದ್ದು, ಸ್ಥಳಕ್ಕೆ ಆಹಾರ ನಿರೀಕ್ಷಕರನ್ನು ಕಳುಹಿಸಿ ಪರೀಕ್ಷಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ
Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ
Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ
LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ
ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್ ತೀರ್ಪು