ಶಿರಾಡಿ ಇಳಿದ ವಾಹನಗಳಿಗೆ ಗುಂಡ್ಯದಲ್ಲಿ ತಡೆ: ಪ್ರಯಾಣಿಕರ ಪ್ರತಿಭಟನೆ


Team Udayavani, Sep 6, 2018, 9:48 AM IST

shiradi.jpg

ಉಪ್ಪಿನಂಗಡಿ: ಶಿರಾಡಿ ಘಾಟಿಯಲ್ಲಿ ಸಂಚಾರಕ್ಕೆ ಸಂಬಂಧಿಸಿ ಹಾಸನ ಮತ್ತು ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗಳ ವಿಭಿನ್ನ ಹೇಳಿಕೆಗಳಿಂದಾಗಿ ವಾಹನ ಸವಾರರು ಸಂಕಷ್ಟಕ್ಕೀಡಾದರು.

ಹಾಸನ ಜಿಲ್ಲಾಧಿಕಾರಿ ಸಂಚಾರಕ್ಕೆ ಅವಕಾಶ ನೀಡಿದ್ದರಿಂದ ಬುಧವಾರ ಸಕಲೇಶಪುರದಿಂದ ನೂರಾರು ವಾಹನಗಳು ಘಾಟಿ ಇಳಿದು ಬಂದವು. ಆದರೆ ದ.ಕ. ಜಿಲ್ಲಾಧಿಕಾರಿ ನಿಷೇಧ ತೆರವು ಮಾಡದ ಕಾರಣ ಗುಂಡ್ಯದಲ್ಲಿ ಪೊಲೀಸರು ಎಲ್ಲ ವಾಹನಗಳನ್ನು ತಡೆದರು. ಕ್ರುದ್ಧರಾದ ವಾಹನ ಚಾಲಕರು ಪ್ರತಿಭಟನೆ ನಡೆಸಿದರು. ವಾಹನಗಳಲ್ಲಿದ್ದ  ವೃದ್ಧರು, ಮಹಿಳೆಯರು, ರೋಗಿಗಳು ತೊಂದರೆಗೆ ಒಳಗಾದರು. ಬಳಿಕ ಜಿಲ್ಲಾಧಿಕಾರಿ ಸೂಚನೆ ಮೇರೆಗೆ ವಾಹನಗಳನ್ನು ಬಿಡಲಾಯಿತು. ಪುತ್ತೂರು ಸಹಾಯಕ ಆಯುಕ್ತ ಮತ್ತು ಹೆದ್ದಾರಿ ಇಲಾಖೆ ಎಂಜಿನಿಯರ್‌ ಶಿರಾಡಿ ಘಾಟಿ ರಸ್ತೆ ಪರಿಶೀಲನೆ ನಡೆಸಿದರು. ಅಪರಾಹ್ನ 1.30ರ ಹೊತ್ತಿಗೆ ಪೊಲೀಸರು ಗೇಟು ತೆಗೆದು ಸಂಚಾರಕ್ಕೆ ಅನುವು ಮಾಡಿಕೊಟ್ಟರು.

ರಸ್ತೆಯಲ್ಲಿ  ಧರಣಿ
ರಸ್ತೆ ವಾಹನ ಸಂಚಾರಕ್ಕೆ ಮುಕ್ತಗೊಳಿಸುವ ಬಗ್ಗೆ ಹಾಸನ ಜಿಲ್ಲಾಧಿಕಾರಿ ಹೇಳಿಕೆ ನೀಡಿದ್ದಾರೆ. ಇದನ್ನು ನಂಬಿ ನೂರಾರು ವಾಹನಗಳವರು ಬಂದಿದ್ದಾರೆ. ಆದರೆ ಅವರನ್ನು ಬಿಡುತ್ತಿಲ್ಲ, ಇದು ಸರಿ ಅಲ್ಲ, ಬಂದ ವಾಹನಗಳನ್ನು ಬಿಡಬೇಕು ಎಂದು ಮಲೆನಾಡು ಜನ ಹಿತರಕ್ಷಣಾ ವೇದಿಕೆ ಆಶ್ರಯದಲ್ಲಿ ಗ್ರಾಮಸ್ಥರು, ವಾಹನ ಚಾಲಕರು ರಸ್ತೆಯಲ್ಲೇ ಧರಣಿ ಕುಳಿತು ಪ್ರತಿಭಟನೆ ನಡೆಸಿದರು.

ವೇದಿಕೆ ಸಂಚಾಲಕ ಕಿಶೋರ್‌ ಶಿರಾಡಿ, ಶಿರಾಡಿ ಗ್ರಾಮ ಪಂಚಾಯತ್‌ ಸದಸ್ಯ ಪ್ರಕಾಶ್‌ ಗುಂಡ್ಯ, ವೇದಿಕೆ ಸದಸ್ಯರಾದ ರಾಮಚಂದ್ರ ಗೌಡ, ಸುಭಾಶ್‌ ಗುಂಡ್ಯ, ರಾಮಚಂದ್ರ ಗೌಡ, ಜಯಪ್ರಕಾಶ್‌ ಸುಬ್ರಹ್ಮಣ್ಯ ಮೊದಲಾದವರಿದ್ದರು.

ಟಾಪ್ ನ್ಯೂಸ್

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.