ನೆಚ್ಚಿನ ನಟನ ಭೇಟಿ ಸಾಧ್ಯವಾಗಿಲ್ಲವೆಂದು ಹುಚ್ಚು ಅಭಿಮಾನಿ ಆತ್ಮಹತ್ಯೆ!
Team Udayavani, Sep 6, 2018, 11:09 AM IST
ವಿಜಯವಾಡ: ತನ್ನ ನೆಚ್ಚಿನ ನಟನ ಭೇಟಿ ಸಾಧ್ಯಾವಾಗಿಲ್ಲ ಎಂದು ನೊಂದ ಯುವಕನೊಬ್ಬ ಡೆತ್ ನೋಟ್ ಬರೆದಿಟ್ಟು ಸಾವಿಗೆ ಶರಣಾದ ಘಟನೆ ನಡೆದಿದೆ.
ಕೊಮಟಾವೆಲ್ಲಿ ಅನಿಲ್ ಕುಮಾರ್ ಎಂಬ ಯುವಕ ಆತ್ಮಹತ್ಯೆ ಮಾಡಿಕೊಂಡಿದ್ದು, ಈತ ಖ್ಯಾತ ನಟ ಪವನ್ ಕಲ್ಯಾಣ್ ಅವರ ಕಟ್ಟಾ ಅಭಿಮಾನಿಯಾಗಿದ್ದ.
ಸೀಲಿಂಗ್ ಫ್ಯಾನ್ಗೆ ನೇಣು ಬಿಗಿದು ಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ಡೆತ್ ನೋಟ್ ಪತ್ತೆಯಾಗಿದೆ.
ಪವನಣ್ಣ ನೀವಂದ್ರೆ ನನಗೆ ಹುಚ್ಚು ಅಭಿಮಾನ. ಬದುಕಿರುವಾಗ ನಿಮ್ಮನ್ನು ಭೇಟಿಯಾಗಲು ಸಾಧ್ಯವಾಗಿಲ್ಲ. ನಿಮ್ಮ ಕೈಯಾರೆ ನನ್ನ ಅಂತ್ಯಕ್ರಿಯೆ ನಡೆಯಬೇಕು ಎಂದು ಬರೆದು ಸಾವಿಗೆ ಶರಣಾಗಿದ್ದಾನೆ. ಇತೀ ನಿಮ್ಮ ಅನಿಲ್ ಕುಮಾರ್.. ಜನ ಸೇನಾನಿ ಎಂದು ಬರೆಯಲಾಗಿದೆ.
ಪೊಲೀಸರು ಆತ್ಮಹತ್ಯೆ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮುಸ್ಲಿಮನಾದ್ರೂ ನನಗೆ ನಮಸ್ತೆ ಮಹತ್ವವೇ ಹೆಚ್ಚು: ನಟ ಅಮೀರ್ ಖಾನ್
Ranveer Singh : ʼಹನುಮಾನ್ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್ ಸಿಂಗ್ ನಟನೆ?
ʼರಾಮಾಯಣʼ ಸೆಟ್ನಿಂದ ʼರಾಮ – ಸೀತೆʼಯಾದ ರಣ್ಬೀರ್- ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್
ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ
Rap song: ವೋಟು ನಮ್ಮ ಪವರ್ ರ್ಯಾಪ್ ಸಾಂಗ್ ಬಿಡುಗಡೆ