ಗುಳೇದಗುಡ್ಡದಲ್ಲಿ 78 ಪಿಒಪಿ ಗಣಪತಿ ವಶ 


Team Udayavani, Sep 6, 2018, 3:00 PM IST

6-september-15.jpg

ಗುಳೇದಗುಡ್ಡ: ಜಿಲ್ಲೆಯಲ್ಲಿ ಪಿಒಪಿ ಗಣೇಶ ಮೂರ್ತಿ ನಿಷೇ ಧಿಸಲು ಜಿಲ್ಲಾ ಧಿಕಾರಿಗಳು ಕಟ್ಟುನಿಟ್ಟಿನ ಆದೇಶ ಹೊರಡಿಸಿದ್ದು, ಬುಧವಾರ ಪುರಸಭೆ ಮುಖ್ಯಾಧಿಕಾರಿ ಯೇಸು ಬೆಂಗಳೂರು ನೇತೃತ್ವದಲ್ಲಿ ಪುರಸಭೆ ಸಿಬ್ಬಂದಿ ಗಣೇಶ ಮೂರ್ತಿ ತಯಾರಿಸುವ ಕಡೆಗಳಲ್ಲಿ ದಾಳಿ ನಡೆಸಿ ಸುಮಾರು 78 ಪಿಒಪಿ ಗಣೇಶ ಮೂರ್ತಿಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ವಶಕ್ಕೆ ಪಡೆದ ಗಣೇಶ ಮೂರ್ತಿಗಳನ್ನು ಪುರಸಭೆ ಸಮುದಾಯ ಭವನದಲ್ಲಿ ಇರಿಸಲಾಗಿದೆ. ಪಿಒಪಿ ಗಣೇಶ ಮೂರ್ತಿಗಳನ್ನು ನಿಷೇಧಿಸಿ, ಕಳೆದ ವರ್ಷದಿಂದ ಪುರಸಭೆ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದೆ. ಗಣೇಶ ಹಬ್ಬಕ್ಕೂ ಮೊದಲೇ ಎಚ್ಚೆತ್ತುಕೊಂಡು ಪಿಒಪಿ ಮೂರ್ತಿಗಳನ್ನು ಗುಳೇದಗುಡ್ಡದಲ್ಲಿ ಸಂಪೂರ್ಣವಾಗಿ ನಿಷೇಧಿಸಲು ಪುರಸಭೆ ಪಟ್ಟಣದ ಗಣೇಶ ಮೂರ್ತಿ ತಯಾರಿಕೆಯ ಅಂಗಡಿಗಳ ಮೇಲೆ ದಾಳಿ ನಡೆಸಿದರು.

ಪಟ್ಟಣದ ಮೂರ್ತಿ ತಯಾರಕರ ಅಂಗಡಿಗಳ ಮೇಲೆ ದಾಳಿ ಮಾಡಿ, ಪ್ಲಾಸ್ಟರ್‌ ಗಣೇಶ ಮೂರ್ತಿ ಸೀಜ್‌ ಮಾಡಲು ಮುಂದಾದಾಗ ಗಣೇಶ ಮೂರ್ತಿ ತೆಗೆದುಕೊಂಡು ಹೋಗಬೇಡಿ, ನಮ್ಮ ಜೀವನ ನಡೆಸಲು ತೊಂದರೆಯಾಗುತ್ತದೆ ಎಂದು ಮೂರ್ತಿ ತಯಾರಕರು ಮನವಿ ಮಾಡಿದರು. ಆದರೆ, ಪುರಸಭೆ ಅಧಿಕಾರಿಗಳು ನಿಮಗೆ ತಿಂಗಳುಗಳ ಮೊದಲೇ ತಿಳಿಸಿದ್ದೇವು, ಪಿಒಪಿ ಗಣೇಶ ಮಾಡಬಾರದು ಎಂದು ಮತ್ತೆ ಏಕೆ ಮಾಡಿದ್ದೀರಿ ಎಂದು ಪ್ರಶ್ನಿಸಿದರು. ಗಣೇಶ ಮೂರ್ತಿ ತಯಾರಿಸಿ ಜೀವನ ನಡೆಸುತ್ತಿದ್ದು, ಸದ್ಯ ತಯಾರಿಸಿರುವ ಗಣೇಶ ಮೂರ್ತಿಗಳನ್ನು ಸೀಜ್‌ ಮಾಡಿರುವುದರಿಂದ ನಮ್ಮ ಕುಟುಂಬ ನಿರ್ವಹಣೆ ಕಷ್ಟವಾಗುತ್ತದೆ. ನಮಗೆ ಪರಿಹಾರ ನೀಡಬೇಕೆಂದು ಗಣೇಶ ಮೂರ್ತಿ ಕಲಾಕಾರರು ಮನವಿ ಮಾಡಿದರು.

ಟಾಪ್ ನ್ಯೂಸ್

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Road Mishap ಸುಳ್ಯ: ಬೈಕ್‌ಗಳ ನಡುವೆ ಅಪಘಾತ

Road Mishap ಸುಳ್ಯ: ಬೈಕ್‌ಗಳ ನಡುವೆ ಅಪಘಾತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾಣೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

bjp-congress

E.C.ನೋಟಿಸ್‌ಗೆ ಉತ್ತರಿಸಲು ಸಮಯ ಕೇಳಿದ ಬಿಜೆಪಿ, ಕಾಂಗ್ರೆಸ್‌

Rahul Gandhi 3

PM Modiಗೆ ನಾಜಿ ಪ್ರಚಾರಕ ಗೋಬೆಲ್ಸ್‌ನೇ ಸ್ಫೂರ್ತಿ: ಕಾಂಗ್ರೆಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.