ಹುಡುಗಿ ವಿಚಾರಕ್ಕೆ ಘರ್ಷಣೆ ; ಶಿವಮೊಗ್ಗದಲ್ಲಿ ವಿದ್ಯಾರ್ಥಿಗೆ ಇರಿತ!
Team Udayavani, Sep 6, 2018, 3:35 PM IST
ಶಿವಮೊಗ್ಗ : ಸಹ್ಯಾದ್ರಿ ಕಾಲೇಜ್ನಲ್ಲಿ ವಿದ್ಯಾರ್ಥಿಗಳ ನಡುವಿನ ಘರ್ಷಣೆಯಲ್ಲಿ ವಿದ್ಯಾರ್ಥಿಯೊಬ್ಬನಿಗೆ ಇರಿದ ಘಟನೆ ಗುರುವಾರ ಬೆಳಗ್ಗೆ ನಡೆದಿದೆ.
ಹುಡುಗಿಯೊಬ್ಬಳಿಗೆ ಚುಡಾಯಿಸಬೇಡ ಎಂದಿದ್ದ ಕಾರಣಕ್ಕೆ ಅವಿನಾಶ್ ಎಂಬ ವಿದ್ಯಾರ್ಥಿಗೆ ಗೆ ಗೋಕುಲ್ ಎಂಬಾತ ಇರಿದಿರುವ ಬಗ್ಗೆ ವರದಿಯಾಗಿದೆ.
ಬುಧವಾರ ಸಂಜೆಯೂ ಈ ವಿಚಾರಕ್ಕೆ ವಿದ್ಯಾರ್ಥಿಗಳ ಗುಂಪುಗಳ ನಡುವೆ ಜಗಳವಾಗಿದ್ದು, ಇಂದು ಬೆಳಗ್ಗೆ ಗಲಾಟೆ ವೇಳೆ 20 ಕ್ಕೂ ಹೆಚ್ಚು ವಿದ್ಯಾರ್ಥಿಗಳ ಗುಂಪು ಕೃತ್ಯ ಎಸಗಿದೆ ಎಂದು ತಿಳಿದು ಬಂದಿದೆ.
ಗಂಭೀರವಾಗಿ ಗಾಯಗೊಂಡಿರುವ ತೃತೀಯ ಬಿಎಸ್ಸಿ ವಿದ್ಯಾರ್ಥಿ ಅವಿನಾಶ್ಗೆ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಕೋಟೆ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್
LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ
LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ
Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ
Kerala ವಯನಾಡಲ್ಲಿ ರಾಹುಲ್ ಅಡಗಿ ಕುಳಿತಿದ್ದಾರೆ: ಬಿ.ವೈ. ವಿಜಯೇಂದ್ರ
MUST WATCH
ಹೊಸ ಸೇರ್ಪಡೆ
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ
Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ
Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ
Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ