ನವರಾತ್ರಿಗೆ ಸಲ್ಮಾನ್‌ ಖಾನ್‌ ಲವ್‌ರಾತ್ರಿ: ಬಿಹಾರ ಕೋರ್ಟಿನಲ್ಲಿ ದೂರು


Team Udayavani, Sep 6, 2018, 4:56 PM IST

salman-love-ratri-700.jpg

ಮುಜಫ‌ರಪುರ : ‘ಬಾಲಿವುಡ್‌ ಸೂಪರ್‌ ಸ್ಟಾರ್‌ ಸಲ್ಮಾನ್‌ ಖಾನ್‌ ಅವರ ಸ್ವಂತ ನಿರ್ಮಾಣದ ಮುಂದಿನ ಚಿತ್ರದ ಹೆಸರು ಲವ್‌ರಾತ್ರಿ; ಇದು ಹಿಂದೂ ಹಬ್ಬ ನವರಾತ್ರಿಯನ್ನು ಧ್ವನಿಸುತ್ತದೆ. ಸಲ್ಮಾನ್‌ ಖಾನ್‌ ಅವರ ಚಿತ್ರಗಳು ಸಾಮಾನ್ಯವಾಗಿ ಅಶ್ಲೀಲತೆಯನ್ನು ಮೆರೆಯುವುದರಿಂದ ನವರಾತ್ರಿ ಪದವನ್ನು ಸಂಕೇತಿಸುವ ಲವ್‌ ರಾತ್ರಿ ಚಿತ್ರದಲ್ಲಿ ದುರ್ಗಾ ದೇವಿಯನ್ನು ಅವಮಾನಿಸುವ ಸಾಧ್ಯತೆ ಇದೆ’ ಎಂದು ಆರೋಪಿಸಿ ಇಲ್ಲಿನ ವಕೀಲ ಸುಧೀರ್‌ ಕುಮಾರ್‌ ಓಝಾ ಎಂಬವರು ಬಿಹಾರದ ನ್ಯಾಯಾಲಯದಲ್ಲಿ ಸಲ್ಮಾನ್‌ ಖಾನ್‌ ವಿರುದ್ಧ ದೂರು ದಾಖಲಿಸಿದ್ದಾರೆ. 
 
ವಕೀಲ ಓಝಾ ಅವರ ದೂರಿನ ವಿಚಾರಣೆಯನ್ನು ಉಪ ವಿಭಾಗೀಯ ನ್ಯಾಯಾಂಗ ಮ್ಯಾಜಿಸ್ಟ್ರೇಟ್‌ ಶೈಲೇಂದ್ರ ಕುಮಾರ್‌ ಅವರು ಇದೇ ಸೆ.12ಕ್ಕೆ ನಿಗದಿಸಿದ್ದಾರೆ.

‘ಸಲ್ಮಾನ್‌ ಅವರ ಲವ್‌ ರಾತ್ರಿ ಚಿತ್ರ ನವರಾತ್ರಿ ಸನಿಹ, ಈ ವರ್ಷ ಅಕ್ಟೋಬರ್‌ 5ರಂದು ಬಿಡುಗಡೆಯಾಗಲಿದ್ದು ಇದು ಹಿಂದುಗಳ ಧಾರ್ಮಿಕ ಭಾವನೆಯನ್ನು ನೋಯಿಸುವಂತಿದೆ’ ಎಂದು ವಕೀಲ ಓಝಾ ತಮ್ಮ ದೂರಿನಲ್ಲಿ ಹೇಳಿದ್ದಾರೆ. 

ಯೂ ಟ್ಯೂಬ್‌ ಮತ್ತಿತರ ಚ್ಯಾನಲ್‌ಗ‌ಳಲ್ಲಿ ಈಗಾಗಲೇ ಲವ್‌ ರಾತ್ರಿ ಚಿತ್ರದ ಪ್ರೋಮೋಗಳು, ಟೀಸರ್‌ಗಳು ಬಿಡುಗಡೆಯಾಗಿದ್ದು  ಅವನ್ನು  ತಾನು ಕಂಡಿರುವ ಕಾರಣ ತನಗೆ ಚಿತ್ರದ ಬಗ್ಗೆ ಈ ಅಭಿಪ್ರಾಯ ಬಂದಿದೆ ಎಂದು ಓಝಾ ಹೇಳಿದ್ದಾರೆ. 

ಓಝಾ ಅವರು ತಮ್ಮ ದೂರಿನಲ್ಲಿ ಸಲ್ಮಾನ್‌ ಖಾನ್‌, ಅವರ ಭಾವ ಆಯುಷ್‌ ಶರ್ಮಾ, ಹೊಸ ನಟಿ ವರೀನಾ ಹುಸೇನ್‌ ಅವರನ್ನು ಉತ್ತರದಾಯಿಗಳನ್ನಾಗಿ ಹೆಸರಿಸಿದ್ದಾರೆ. 

ಲವ್‌ ರಾತ್ರಿ ಚಿತ್ರವು ಅಭಿರಾಜ್‌ ಮಿನಾವಾಲಾ ಅವರ ಚೊಚ್ಚಲ ನಿರ್ದೇಶನದ ಚಿತ್ರವಾಗಿದೆ. ಚಿತ್ರದಲ್ಲಿ ರಾಮ್‌ ಕಪೂರ್‌ ಮತ್ತು ರೋನಿತ್‌ ರಾಯ್‌ ಕೂಡ ನಟಿಸಿದ್ದು ಇವರನ್ನು ಕೂಡ ದೂರಿನಲ್ಲಿ ಉತ್ತರದಾಯಗಳನ್ನಾಗಿ ಮಾಡಲಾಗಿದೆ. 

ಟಾಪ್ ನ್ಯೂಸ್

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

b y vijayendra

LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ‌ ವ್ಯಂಗ್ಯ

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

1-eqewwqe

Deepfake video ವಿರುದ್ಧ ನಟ ರಣ್‌ವೀರ್‌ ಸಿಂಗ್‌ ದೂರು

Ranveer Singh: ಮತಯಾಚನೆಯ ಡೀಪ್‌ ಫೇಕ್‌ ವಿಡಿಯೋ ವೈರಲ್; FIR ದಾಖಲಿಸಿದ‌ ನಟ ರಣ್‌ವೀರ್

Ranveer Singh: ಮತಯಾಚನೆಯ ಡೀಪ್‌ ಫೇಕ್‌ ವಿಡಿಯೋ ವೈರಲ್; FIR ದಾಖಲಿಸಿದ‌ ನಟ ರಣ್‌ವೀರ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

8-uv-fusion

UV Fusion: ಅತಿಯಾದ ಒಲವು ಒಳಿತಲ್ಲ

MP Tejaswi Surya: ಸಂಸದ ತೇಜಸ್ವಿ ಸೂರ್ಯ ವಿರುದ್ಧ ದೂರು

MP Tejaswi Surya: ಸಂಸದ ತೇಜಸ್ವಿ ಸೂರ್ಯ ವಿರುದ್ಧ ದೂರು

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Voters: ಮತ್ತೆ ದಾಖಲೆ ಬರೆದ ಹೊಸಕೋಟೆ ಕ್ಷೇತ್ರದ ಮತದಾರರು

Voters: ಮತ್ತೆ ದಾಖಲೆ ಬರೆದ ಹೊಸಕೋಟೆ ಕ್ಷೇತ್ರದ ಮತದಾರರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.