ದಸರಾ ಪ್ರಾಧಿಕಾರಕ್ಕಾಗಿ ಏಕಾಂಗಿ ಪ್ರತಿಭಟನೆ


Team Udayavani, Sep 7, 2018, 11:24 AM IST

m6-yejkan.jpg

ಮೈಸೂರು: ಮೈಸೂರು ದಸರಾ ಪ್ರಾಧಿಕಾರ ರಚಿಸಿ, ದಸರೆಯನ್ನು ನಾಡಹಬ್ಬ ಎಂದು ಅಧಿಕೃತವಾಗಿ ಘೋಷಿಸಬೇಕು ಎಂದು ಒತ್ತಾಯಿಸಿ ಸಾಮಾಜಿಕ ಕಾರ್ಯಕರ್ತ ಕೆ.ಎಂ.ನಿಶಾಂತ್‌, ಅರಮನೆ ಮುಂಭಾಗ ಏಕಾಂಗಿ ಪ್ರತಿಭಟನೆ ನಡೆಸಿದರು.

ಯದುವಂಶದ ಕೊನೆಯ ಅರಸ ಜಯಚಾಮರಾಜೇಂದ್ರ ಒಡೆಯರ್‌ ನಿಧನರಾದ ಬಳಿಕ ದಸರೆಯನ್ನು ನಾಡಹಬ್ಬ ಎಂದು ಸರ್ಕಾರವೇ ಆಚರಿಸುತ್ತಾ ಬಂದಿದ್ದರೂ ಈವರೆಗೂ ನಾಡಹಬ್ಬ ಎಂದು ಅಧಿಕೃತವಾಗಿ ಘೋಷಣೆಯಾಗಿಲ್ಲ. ಹೀಗಾಗಿ ಪ್ರತಿ ವರ್ಷ ದಸರಾ ಸಂದರ್ಭದಲ್ಲಿ ತರಾತುರಿಯ ಸಿದ್ಧತೆಗಳನ್ನು ಮಾಡಲಾಗುತ್ತದೆ.

ದಸರಾ ಮಹೋತ್ಸವಕ್ಕೆ ಕೇವಲ ಒಂದು ತಿಂಗಳು ಕಾಲಾವಕಾಶ ಇರುವಾಗ ಉಪ ಸಮಿತಿಗಳನ್ನು ರಚಿಸಿ, ಟೆಂಡರ್‌ ಕರೆಯಲಾಗುತ್ತದೆ. ದಸರಾ ಮಹೋತ್ಸವದಲ್ಲಿ ಕಾರ್ಯಕ್ರಮ ನೀಡಿದ ಕಲಾವಿದರಿಗೆ ವರ್ಷ ಕಳೆದರೂ ಸಂಭಾವನೆ ಪಾವತಿಯಾಗುವುದಿಲ್ಲ. ಅದರ ಬದಲಿಗೆ ದಸರಾ ಪ್ರಾಧಿಕಾರ ರಚಿಸಿ, ವರ್ಷವಿಡೀ ದಸರಾ ನಡೆಯುವಂತೆ ಕಾರ್ಯಕ್ರಮ ರೂಪಿಸಬೇಕು. 

ವಿಂಬಲ್ಡನ್‌ ಕ್ರೀಡಾ ಸಿದ್ಧತೆಯ ಮಾದರಿಯಲ್ಲೇ ದಸರೆ ಮುಗಿದ ಕೂಡಲೇ ಮುಂದಿನ ವರ್ಷದ ವರ್ಷದ ದಸರೆಯ ರೂಪುರೇಷೆಗಳು ಸಿದ್ಧಗೊಳ್ಳಬೇಕು. ಆ ರೀತಿ ವರ್ಷಪೂರ್ತಿ ದಸರಾ ಚಟುವಟಿಕೆಯಿಂದ ಕೂಡಿರುವ ದಸರಾ ಪ್ರಾಧಿಕಾರ ರಚನೆಯಾಗಬೇಕು ಎಂದು ಒತ್ತಾಯಿಸಿದರು.

ಟಾಪ್ ನ್ಯೂಸ್

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.