ಬಿಜೆಪಿ ಶಾಸಕನ ನಾಲಿಗೆ ಕತ್ತರಿಸಿ ತಂದರೆ 5 ಲಕ್ಷ ರೂ ಇನಾಮು:ಕೈ ನಾಯಕ
Team Udayavani, Sep 7, 2018, 12:06 PM IST
ಮುಂಬಯಿ: ಹುಡಿಯನ್ನು ಕಿಡ್ನ್ಯಾಪ್ ಮಾಡಲು ನಾನು ಸಹಾಯ ಮಾಡುತ್ತೇನೆ ಎಂದು ಯುವಕನೊಬ್ಬನಿಗೆ ಸಾರ್ವಜನಿಕವಾಗಿ ಆಶ್ವಾಸನೆ ನೀಡಿ ವಿವಾದಕ್ಕೆ ಗುರಿಯಾಗಿರುವ ಬಿಜೆಪಿ ಶಾಸಕ ರಾಮ್ ಕದಂ ಅವರ ನಾಲಿಗೆ ಕತ್ತರಿಸಿದವರೆ 5 ಲಕ್ಷ ರೂಪಾಯಿ ಇನಾಮನ್ನು ಕಾಂಗ್ರೆಸ್ ನಾಯಕ, ಮಾಜಿ ಸಚಿವ ಸುಬೋಧ್ ಸೌಜಿ ಘೋಷಿಸಿದ್ದಾರೆ.
ನಾನು ಕದಂ ಹೇಳಿಕೆಯನ್ನು ತೀವ್ರವಾಗಿ ವಿರೋಧಿಸುತ್ತೇನೆ. ಇದು ಓರ್ವ ಜನಪ್ರತಿನಿಧಿ ನೀಡುವ ಹೇಳಿಕೆಯಾ ಎಂದ ಸೌಜಿ, ನಾನು ಕದಂ ನಾಲಿಗೆ ಕತ್ತರಿಸಿ ತಂದವರಿಗೆ 5 ಲಕ್ಷ ರೂಪಾಯಿ ನೀಡುತ್ತೇನೆ ಎಂದಿದ್ದಾರೆ.
ಘಾಟ್ಕೋಪರ್ನಲ್ಲಿ ನಡೆದ ದಹಿ ಹಂಡಿ ಕಾರ್ಯಕ್ರಮದಲ್ಲಿ ನಾಲಿಗೆ ಹರಿಯ ಬಿಟ್ಟಿದ್ದ ಕದಂ ಯುವಕನೊಬ್ಬನಿಗೆ ನಿನು ಪ್ರಪೋಸ್ ಮಾಡಿದ ಯುವತಿ ಒಪ್ಪಿಕೊಳ್ಳದಿದ್ದರೆ ನಾನು ಆಕೆಯನ್ನು ಕಿಡ್ನ್ಯಾಪ್ ಮಾಡಲು ಸಹಾಯ ಮಾಡುತ್ತೇನೆ.ಯುವ ಜನತೆಯ ಯಾವ ಕೆಲಸಕ್ಕೂ ನಾನು ನೆರವಾಗುತ್ತೇನೆ ಎಂದಿದ್ದರು.
ಕದಂ ಹೇಳಿಕೆ ಬಿಜೆಪಿಗೆ ತೀವ್ರ ಮುಜುಗರ ತಂದಿಟ್ಟಿತ್ತು. ಶಿವಸೇನೆ, ಕಾಂಗ್ರೆಸ್ ವ್ಯಾಪಕ ಆಕ್ರೋಶ ಹೊರ ಹಾಕಿತ್ತು.
ಮಹಾರಾಷ್ಟ್ರದ ಮಹಿಳಾ ಆಯೋಗ ಈಗಾಗಲೇ ಶಾಸಕ ರಾಮ್ ಕದಂಗೆ ನೊಟೀಸ್ ನೀಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ಬೃಜ್ ಭೂಷಣ್ ಸಿಂಗ್ ಬದಲಿಗೆ ಪುತ್ರನಿಗೆ ಟಿಕೆಟ್ ನೀಡಿದ ಬಿಜೆಪಿ
ಕಾಂಗ್ರೆಸ್ನಿಂದ ಮತ ಬ್ಯಾಂಕ್ ರಾಜಕಾರಣ; ನೇಹಾ ಹತ್ಯೆ ಲವ್ ಜೆಹಾದ್:ಅಮಿತ್ ಶಾ ಆರೋಪ
ಮಣಿಪುರ ಹಿಂಸಾಚಾರಕ್ಕೆ ವರ್ಷ; ಕುಕಿ ಪತ್ನಿ, ಮೈತೇಯಿ ಪತಿ ವರ್ಷದಿಂದ ಭೇಟಿ ಇಲ್ಲ!
Helicopter Crash: ಹೆಲಿಕಾಪ್ಟರ್ ಪತನ… ಕೂದಲೆಳೆಯ ಅಂತರದಲ್ಲಿ ಪಾರಾದ ಶಿವಸೇನಾ ಉಪನಾಯಕಿ
ಯೋಜನೆಗಳಿಗೆ ನೋಂದಣಿ ಸ್ಥಗಿತಕ್ಕೆ ಪಕ್ಷಗಳಿಗೆ ಚುನಾವಣ ಆಯೋಗ ಸೂಚನೆ
MUST WATCH
ಹೊಸ ಸೇರ್ಪಡೆ
Lok Sabha Election: ಬೃಜ್ ಭೂಷಣ್ ಸಿಂಗ್ ಬದಲಿಗೆ ಪುತ್ರನಿಗೆ ಟಿಕೆಟ್ ನೀಡಿದ ಬಿಜೆಪಿ
ಕೇಂದ್ರದಲ್ಲಿ ರಾಜ್ಯದ ಸಮಸ್ಯೆಗಳ ಬಗ್ಗೆ ದನಿ ಎತ್ತಲು ಕಾಂಗ್ರೆಸ್ ಗೆಲ್ಲಿಸಿ: ರಾಮಲಿಂಗಾರೆಡ್ಡಿ
ಲೇಸರ್ ಸಂವಹನ: ಭೂಮಿಗೆ 14 ಕೋಟಿ ಮೈಲು ದೂರದಿಂದ ಸಂದೇಶ ರವಾನೆ
Boeing aircraft: ಬೋಯಿಂಗ್ ವಿಮಾನದ ದೋಷ ಪತ್ತೆ ಮಾಡಿದ್ದ ಮಾಹಿತಿದಾರ ದಿಢೀರ್ ಸಾವು
Borewell: ಬರದ ಮಧ್ಯೆ ಜಲಮಂಡಳಿ ಕೊರೆಸಿದ ಶೇ.90 ಬೋರ್ಗಳು ಸಕ್ಸಸ್