ಪ್ರಗತಿಪರರ ಹತ್ಯೆ ಖಂಡನೀಯ: ರಾಜಪ್ಪ ಮಾಸ್ತರ್‌


Team Udayavani, Sep 7, 2018, 5:00 PM IST

shiv-2.jpg

ಸೊರಬ: ಬಹುತ್ವ ಹೊಂದಿರುವ ಪ್ರಜಾಪ್ರಭುತ್ವ ದೇಶದಲ್ಲಿ ಕ್ಷುಲ್ಲಕ ಕಾರಣಗಳಿಂದಾಗಿ ಚಿಂತಕ ಹಾಗೂ ಪ್ರಗತಿಪರರ ಹತ್ಯೆ ಆಗುತ್ತಿರುವುದು ಖಂಡನೀಯ ಎಂದು ಪ್ರಗತಿಪರ ಚಿಂತಕ ರಾಜಪ್ಪ ಮಾಸ್ತರ್‌ ಹೇಳಿದರು.

ಪಟ್ಟಣದಲ್ಲಿ ರಾಜ್ಯ ದಲಿತ ಸಂಘರ್ಷ ಸಮಿತಿ ವತಿಯಿಂದ ದೊಡ್ಡಬಳ್ಳಾಪುರದಲ್ಲಿ ಸೆ.15 ಮತ್ತು 16 ರಂದು ಹಮ್ಮಿಕೊಂಡಿರುವ ರಾಜ್ಯ ಮಟ್ಟದ ಪದಾಧಿ ಕಾರಿಗಳ ಅಧ್ಯಯನ ಶಿಬಿರದ ಪೂರ್ವಭಾವಿ ಸಭೆಯಲ್ಲಿ ಅವರು
ಮಾತನಾಡಿದರು. ಹಲವು ಧರ್ಮಗಳ ಸಂಗಮವಾಗಿರುವುದರಿಂದಲೇ ಇಂದಿಗೂ ದೇಶದ ಐಕ್ಯತೆ ಜೀವಂತವಾಗಿದೆ. ಇದರ ಮಧ್ಯೆ ಕೆಲವು ಮನುವಾದಿಗಳು ತಮ್ಮ ಮನು ಧರ್ಮವನ್ನು ಬಲವಂತವಾಗಿ ಹೇರುವ ಪ್ರಯತ್ನ
ನಡೆಸುವ ಜತೆಗೆ ಪತ್ರಕರ್ತೆ ಗೌರಿ ಲಂಕೇಶ್‌ ಸೇರಿದಂತೆ ಕೆಲ ಪ್ರಗತಿಪರ ಚಿಂತಕರನ್ನು ಹತ್ಯೆಗೈಯಲು ಪ್ರೇರಣೆ ನೀಡಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ ಅವರು, ಪ್ರಗತಿಪರರ ಹತ್ಯೆಯಲ್ಲಿ ಸನಾತನ ಸಂಸ್ಥೆಯ ಕೈವಾಡವಿದೆ ಎನ್ನುವುದು ತನಿಖಾ ಸಂಸ್ಥೆಗಳಿಂದ ಗೊತ್ತಾಗಿದೆ ಎಂದರು.

ದೇಶದಲ್ಲಿ ಅಸಹಿಷ್ಣುತೆ ವಾತಾವರಣ ನಿಮಾರ್ಣವಾಗಿದ್ದರೂ ಪ್ರಧಾನಿ ನರೇಂದ್ರ ಮೋದಿ ಮೌನ ವಹಿಸಿರುವುದು ಹಲವು
ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದೆ ಎಂದರು.
 
ದಲಿತ ಸಂಘರ್ಷ ಸಮಿತಿ ಜಿಲ್ಲಾಧ್ಯಕ್ಷ ಕೆ.ವಿ. ನಾಗರಾಜ್‌ ಅರಳಸುರಳಿ ಅಧ್ಯಕ್ಷತೆ ವಹಿಸಿ, ಸೆ.15 ಮತ್ತು 16ರಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ರಾಜ್ಯ ಮಟ್ಟದ ಪದಾಧಿಕಾರಿಗಳ ಅಧ್ಯಯನ ಶಿಬಿರ ಹಮ್ಮಿಕೊಳ್ಳಲಾಗಿದ್ದು, ಮಧ್ಯಪ್ರದೇಶದ ಎನ್‌ಎಪಿಎಂ ರಾಷ್ಟ್ರೀಯ ಸಂಚಾಲಕ ಡಾ| ಸನೀಲಂ ಉದ್ಘಾಟನೆ ನೆರವೇರಿಸಲಿದ್ದಾರೆ. ಟಿ. ನರಸೀಪುರ ನಳಂದ ಬುದ್ಧವಿಹಾರದ ಭಂತೆ ಬುದ್ಧ ರತ್ನ ಅವರು ಸಾನ್ನಿಧ್ಯ ವಹಿಸಲಿದ್ದು,
ರಾಜ್ಯ ಸಂಚಾಲಕ ಲಕ್ಷ್ಮೀನಾರಾಯಣ ನಾಗವಾರ ಅಧ್ಯಕ್ಷತೆ ವಹಿಸಲಿದ್ದಾರೆ ಎಂದರು.

ಸೆ.15ರಂದು ನಡೆಯುವ ಶಿಬಿರದಲ್ಲಿ ಮತಾಂಧತೆಯ ವಿರುದ್ಧ ಶೋಷಿತ ಸಮುದಾಯಗಳ ಏಕತೆ ಮತ್ತು ಸಂಘಟನೆ,
ಡಾ.ಅಂಬೇಡ್ಕರ್‌ ದೃಷ್ಟಿ ಕೋನದಲ್ಲಿ ಆರ್ಥಿಕ, ರಾಜಕೀಯ, ಶೈಕ್ಷಣಿಕ, ಸಾಮಾಜಿಕ ನಡೆ ಹಾಗೂ ಸೆ.16ರಂದು ಶೋಷಿತರ ವಿಮೋಚನೆ-ಭೂಮಿ, ವಸತಿ, ಮೀಸಲಾತಿ ಹಾಗೂ ಇಂದಿನ ರಾಜಕೀಯ ಪರಿಸ್ಥಿತಿ-ಗಾಂ ಧಿ, ಅಂಬೇಡ್ಕರ್‌, ಲೋಹಿಯಾ ಪ್ರಸ್ತುತತೆ ವಿಷಯ ಹಾಗೂ ದಲಿತ ಸಮುದಾಯದ ಅಭಿವೃದ್ಧಿ ಬಗ್ಗೆ ಚಿಂತನ ಮಂಥನ ನಡೆಯಲಿದೆ ಎಂದು ಮಾಹಿತಿ ನೀಡಿದರು.

ಸಭೆಯಲ್ಲಿ ತಾಲೂಕು ಸಂಚಾಲಕ ಮಂಜಪ್ಪ ಹಸವಿ, ಎ.ಬಿ. ಬಸಪ್ಪ ಜಡೆ, ಶಿವಾಜಿ ಜಡೆ, ಪರಶುರಾಮ, ಕೃಷ್ಣಪ್ಪ ಉದ್ರಿ ವಡ್ಡಿಗೆರೆ, ಪುಟ್ಟಪ್ಪ ಮೂಗೂರು, ಮೊಹಮದ್‌ ಶಾಬೂಲಾಲ್‌, ಬಿ.ಎಸ್‌. ಬಸವರಾಜ್‌ ಶಿಡ್ಡಿಹಳ್ಳಿ  

ಟಾಪ್ ನ್ಯೂಸ್

ಬಿಜೆಪಿಗೆ ಆಶೀರ್ವಾದ ಮಾಡಲು ವಚನಾನಂದ ಶ್ರೀ ಕಾತರ: ಯತ್ನಾಳ್‌

ಬಿಜೆಪಿಗೆ ಆಶೀರ್ವಾದ ಮಾಡಲು ವಚನಾನಂದ ಶ್ರೀ ಕಾತರ: ಯತ್ನಾಳ್‌

Road Mishap: ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

Road Mishap: ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

WhatsApp ಚಾಟ್‌ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ

WhatsApp ಚಾಟ್‌ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ

LPG Cylinder: ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ 19 ರೂ. ಇಳಿಕೆ; ಬೆಂಗಳೂರಿನಲ್ಲಿ 1825 ರೂ.

LPG Cylinder: ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ 19 ರೂ. ಇಳಿಕೆ; ಬೆಂಗಳೂರಿನಲ್ಲಿ 1825 ರೂ.

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ

BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ

4-by-ragh

LS Polls: ಮೋದಿ ಆಡಳಿತದಲ್ಲಿ ಭಾರತ 3ನೇ ಆರ್ಥಿಕ ಶಕ್ತಿ

Shivamogga; ಮಾಜಿ ಸಿಎಂಗಳ ಕುಟುಂಬ ಕಾಳಗಕ್ಕೆ ಈಶ್ವರಪ್ಪ ರಂಗು!

Shivamogga; ಮಾಜಿ ಸಿಎಂಗಳ ಕುಟುಂಬ ಕಾಳಗಕ್ಕೆ ಈಶ್ವರಪ್ಪ ರಂಗು!

Karnataka CM ಸಿದ್ದುಗೆ ಮಿಷನ್‌ ಮೇಲೆ ನಂಬಿಕೆ ಇಲ್ಲ,ಬರೀ ಕಮಿಷನ್‌ ನಂಬಿಕೆ: ಜೆ.ಪಿ.ನಡ್ಡಾ

Karnataka CM ಸಿದ್ದುಗೆ ಮಿಷನ್‌ ಮೇಲೆ ನಂಬಿಕೆ ಇಲ್ಲ,ಬರೀ ಕಮಿಷನ್‌ ನಂಬಿಕೆ: ಜೆ.ಪಿ.ನಡ್ಡಾ

Election ಬಳಿಕ “ಹಿಂದ’ ಸಂಘಟನೆ ಆರಂಭ: ಈಶ್ವರಪ್ಪ

Election ಬಳಿಕ “ಹಿಂದ’ ಸಂಘಟನೆ ಆರಂಭ: ಈಶ್ವರಪ್ಪ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಬಿಜೆಪಿಗೆ ಆಶೀರ್ವಾದ ಮಾಡಲು ವಚನಾನಂದ ಶ್ರೀ ಕಾತರ: ಯತ್ನಾಳ್‌

ಬಿಜೆಪಿಗೆ ಆಶೀರ್ವಾದ ಮಾಡಲು ವಚನಾನಂದ ಶ್ರೀ ಕಾತರ: ಯತ್ನಾಳ್‌

Road Mishap: ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

Road Mishap: ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

WhatsApp ಚಾಟ್‌ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ

WhatsApp ಚಾಟ್‌ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ

LPG Cylinder: ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ 19 ರೂ. ಇಳಿಕೆ; ಬೆಂಗಳೂರಿನಲ್ಲಿ 1825 ರೂ.

LPG Cylinder: ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ 19 ರೂ. ಇಳಿಕೆ; ಬೆಂಗಳೂರಿನಲ್ಲಿ 1825 ರೂ.

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.