ಇನ್ನೂ ಕಾರ್ಯಾರಂಭವಾಗದ ಹೆಬ್ರಿ ನೂತನ ತಾಲೂಕು ಕಚೇರಿ


Team Udayavani, Sep 8, 2018, 7:30 AM IST

060918hbre9.jpg

ಹೆಬ್ರಿ: ನೂತನವಾಗಿ ಘೋಷಣೆಗೊಂಡ ಹೆಬ್ರಿ ತಾಲೂಕು ಇನ್ನೂ ಕಾರ್ಯಾರಂಭಿಸದೇ ಜನರಿಗೆ ಸೌಲಭ್ಯಗಳನ್ನು ಪಡೆಯುವಲ್ಲಿ ತೊಂದರೆಯಾಗುತ್ತಿದೆ. ಆದ್ದರಿಂದ ಕಚೇರಿಯನ್ನು ಶೀಘ್ರವಾಗಿ ಶುರುಮಾಡಬೇಕು. ಇದರ ಬಗ್ಗೆ ಅಧಿಕಾರಿಗಳ ಗಮನಕ್ಕೆ ತರಲಾಗುವುದು. ತಪ್ಪಿದಲ್ಲಿ ವಿವಿಧ ಸಂಘಟನೆಗಳಿಂದ ಪಕ್ಷಾತೀತವಾಗಿ ಹೋರಾಟ ನಡೆಸಲಾಗುವುದು ಎಂದು  ಪ್ರಗತಿಪರ ನಾಗರಿಕ ಸಮಿತಿಯ ಅಧ್ಯಕ್ಷ ಕೆರೆಬೆಟ್ಟು ಸಂಜೀವ ಶೆಟ್ಟಿ ಹೇಳಿದರು.

ಅವರು ಹೆಬ್ರಿ ನಾಯಕ್‌ ಸಭಾಭವನದಲ್ಲಿ ಹೆಬ್ರಿ ತಾಲೂಕು ಹೋರಾಟ ಸಮಿತಿ ಪ್ರಗತಿಪರ ನಾಗರಿಕ ಹೋರಾಟ ಸಮಿತಿ ಹಾಗೂ ಸಂಘ ಸಂಸ್ಥೆಗಳ ಆಶ್ರಯದಲ್ಲಿ ನಡೆದ ಸಭೆಯಲ್ಲಿ ಮಾತನಾಡಿದರು. 

ತಾಲೂಕಾಗಿ ಘೋಷಣೆಯಾದರೂ ಪ್ರಗತಿ ಇಲ್ಲ. ಮುಖ್ಯವಾಗಿ ಆರ್‌ಟಿಸಿ ಸಮಸ್ಯೆ ಬಗೆ ಹರಿದಿಲ್ಲ. ಕೂಡಲೇ ಇಲಾಖೆ ಈ ಸಮಸ್ಯೆ ಬಗೆಹರಿಸಬೇಕು ಎಂದು ಹೆಬ್ರಿ ತಾಲೂಕು ಹೊರಾಟ ಸಮಿತಿಯ ಅಧ್ಯಕ್ಷ ಎಚ್‌ ಭಾಸ್ಕರ್‌ ಜೋಯಿಸ್‌ ಹೇಳಿದರು. ಸಭೆಯಲ್ಲಿ ಎಲ್ಲಾ ಗ್ರಾಮಗಳು ಸೇರಿ ಸಮಸ್ಯೆಗಳ ಬಗ್ಗೆ ಚರ್ಚಿಸಿ ಅವುಗಳನ್ನು ಪರಿಹರಿಸದಿದ್ದಲ್ಲಿ  ಉಗ್ರ ಪ್ರತಿಭಟನೆ ನಡೆಸುವ ಕುರಿತು ಸಭೆಯಲ್ಲಿ ನಿರ್ಣಯಿಸಲಾಯಿತು. ಹೆಬ್ರಿ ತಾಲೂಕಿನ 16 ಗ್ರಾಮಗಳ ಪ್ರಮುಖರು ಸಭೆಯಲ್ಲಿ ಭಾಗವಹಿಸಿದ್ದರು. ಟಿ.ಜಿ ಆಚಾರ್ಯ ಕಾರ್ಯಕ್ರಮ ನಿರೂಪಿಸಿದರು.

ಪ್ರತಿಭಟನೆ
ಹೆಬ್ರಿ ತಾಲೂಕಿನ ಗ್ರಾಮಗಳ ನಾಗರಿಕರಿಗೆ ಬೇಕಾದ ಅಗತ್ಯ ದಾಖಲೆಗಳು ಸಿಗದೇ ಜನತೆಗೆ ತುಂಬಾ ತೊಂದರೆಯಾಗಿದೆ. ಇದರಿಂದಾಗಿ ಅಡಿಕೆ ಕೊಳೆರೋಗ ಪರಿಹಾರಕ್ಕೆ ಆರ್‌ಟಿಸಿ ಪಡೆಯಲು ಹಾಗೂ ನೂತನವಾಗಿ ಗೃಹನಿರ್ಮಾಣ ಹಾಗೂ ಇನ್ನಿತರ ಅಭಿವೃದ್ಧಿ ಕಾರ್ಯಕ್ರಮ ನಡೆಸಲು ಅಸಾಧ್ಯವಾಗಿದೆ. ರೈತರ ಸ್ಥಿತಿ ಶೋಚನೀಯವಾಗಿದ್ದು ಈ ತೊಂದರೆಗಳನ್ನು ಪರಿಹರಿಸುವಲ್ಲಿ ಜಿಲ್ಲಾಡಳಿತ ಕೂಡಲೇ ಯತ್ನಿಸಬೇಕು. ಇಲ್ಲದಿದ್ದರೆ ಸಂಘಟನೆಗಳೊಂದಿಗೆ ರೈತರು ಬೀದಿಗಿಳಿಯಬೇಕಾಗುತ್ತದೆ.  
– ಮುಟ್ಲುಪಾಡಿ ಸತೀಶ್‌ ಶೆಟ್ಟಿ
ರೈತ ಮೋರ್ಚಾ ಜಿಲ್ಲಾಧ್ಯಕ್ಷ

ಟಾಪ್ ನ್ಯೂಸ್

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

bjp-congress

E.C.ನೋಟಿಸ್‌ಗೆ ಉತ್ತರಿಸಲು ಸಮಯ ಕೇಳಿದ ಬಿಜೆಪಿ, ಕಾಂಗ್ರೆಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.