ಮಸೀದಿ ನಿರ್ಮಾಣದ ವಿರುದ್ಧ ಪೊಲ್ಯ ನಿವಾಸಿಗಳ ಹಕ್ಕೊತ್ತಾಯ


Team Udayavani, Sep 8, 2018, 6:45 AM IST

0709ra3e.jpg

ಪಡುಬಿದ್ರಿ: ಕಾಪು ತಾ| ಉಚ್ಚಿಲ ಬಡಾ ಗ್ರಾಮದ ಪೊಲ್ಯ 2ನೇ ವಾರ್ಡ್‌ ಸಾರ್ವಜನಿಕರು ಸೆ. 7ರಂದು ಉಚ್ಚಿಲ ಗ್ರಾ. ಪಂ. ಗೆ ಆಗಮಿಸಿ ಪೊಲ್ಯ ರಸ್ತೆಯ ಸಮೀಪ ವ್ಯಾವಹಾರಿಕ ಕಟ್ಟಡಕ್ಕೆಂದು ಪಂಚಾಯತ್‌ ಪರವಾನಿಗೆಯನ್ನು ಹೊಂದಿ ಮಸೀದಿ ಕಟ್ಟಡದ ನಿರ್ಮಾಣಕ್ಕೆ ಮುಂದಾಗಿರುವುದನ್ನು ಖಂಡಿಸಿ ಕೆಲಸ ನಿಲ್ಲಿಸುವಂತೆ ಆಗ್ರಹಿಸಿ ಮನವಿಯೊಂದನ್ನು ಗ್ರಾ. ಪಂ. ಅಧ್ಯಕ್ಷೆ ನಾಗರತ್ನಾ ಹಾಗೂ ಪಿಡಿಒ ಕುಶಾಲಿನಿ ಅವರಿಗೆ ಸಲ್ಲಿಸಿದರು.
 
ಮನವಿ ಸಲ್ಲಿಸಿ ಮಾತನಾಡಿದ ಕೇಸರಿ ಯುವರಾಜ್‌ ತಾವು ಸಂಘರ್ಷಕ್ಕೆಂದೂ ಎಡೆಮಾಡಿಕೊಡುವುದಿಲ್ಲ. ಆದರೆ ತಮ್ಮ ಬದುಕು ದುಸ್ತರವಾಗಲೂ ಬಿಡುವುದಿಲ್ಲ. ಸಾರ್ವಜನಿಕರು ಪೊಲ್ಯ ಪ್ರದೇಶದಲ್ಲಿ ಇದುವರೆಗೂ ಕೋಮು ಸಾಮರಸ್ಯ
ದೊಂದಿಗೇ ಬದುಕನ್ನು ಸಾಗಿಸಿದ್ದಾರೆ. ಹಾಗಾಗಿ ಉತ್ತಮ ಬದುಕನ್ನು ತಮಗೆ ನೀಡಿರಿ. ಕಮರ್ಷಿಯಲ್‌ ಕಟ್ಟಡ ನಿರ್ಮಾಣದ ಬದಲು ಮಸೀದಿ ನಿರ್ಮಾಣಕ್ಕೆ ಅಲ್ಲಿನ ಸ್ಥಳೀಯರು ಅವಕಾಶ ನೀಡುವುದಿಲ್ಲವೆಂದರು.  

ಉಚ್ಚಿಲ ಗ್ರಾ. ಪಂ. ನಲ್ಲಿ ಎಲ್ಲವೂ ಸರಿಯಿಲ್ಲ. ಅಧ್ಯಕ್ಷರು ಮತ್ತು ಪಿಡಿಒ ಸಮನ್ವಯತೆಯಿಂದ ಕಾರ್ಯನಿರ್ವಹಿಸ ದಿದ್ದಾಗ ಇಂತಹಾ ಮತೀಯ ಸಾಮರಸ್ಯ ಕೆಡಲೂ ಕಾರಣವಾಗುತ್ತದೆ.  ಪೊಲ್ಯದಲ್ಲಿ ಈಗಾಗಲೇ ಎರಡು ಮಸೀದಿಗಳು ಹಾಗೂ ಎರಡು ಮದ್ರಸಗಳಿದ್ದು  ಮತ್ತೂಂದು ಮಸೀದಿ ರಚನೆ ಸಾಧುವಲ್ಲ ಎಂದು ಸ್ಥಾನೀಯ ಬಿಜೆಪಿ ಅಧ್ಯಕ್ಷ ಉದಯ ಕುಮಾರ್‌ ಉಚ್ಚಿಲ ತಿಳಿಸಿದರು. ಪಿಡಿಒ ತಾನು ಈ ಕುರಿತಾಗಿ ಗ್ರಾ. ಪಂ. ಅಧ್ಯಕ್ಷರ ಅಭಿಪ್ರಾಯದಂತೆ ಅವರಲ್ಲಿ ಚರ್ಚಿಸಿ ನೊಟೀಸು ನೀಡುವುದಾಗಿ ತಿಳಿಸಿದ್ದಾರೆ.  ಗ್ರಾ. ಪಂ. ಸದಸ್ಯರಾದ ಚಂದ್ರಶೇಖರ ಕೋಟ್ಯಾನ್‌, ಶಿವಕುಮಾರ್‌, ವಸಂತ ದೇವಾಡಿಗ ಮತ್ತಿತರರಿದ್ದರು.  

ಟಾಪ್ ನ್ಯೂಸ್

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Brahmavar

Padubidri: ಅಪಘಾತದ ಗಾಯಾಳು ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.