ಒಂದು ಪುಟ್ಟ ಕತೆ


Team Udayavani, Sep 9, 2018, 6:00 AM IST

x-5.jpg

ಇದು ಟರ್ಕಿ ದೇಶದ ಅನಾಮಿಕನೊಬ್ಬ ಹೇಳಿದ ಕತೆ. ಒಬ್ಟಾನೊಬ್ಬ ರಾಜನಿದ್ದ. ಅವನ ಹೆಸರು ಆರಿಲ್‌ಷಾ. ಅವನಿಗೆ “ಶಾಂತಿ’ಯ ಬಗ್ಗೆ ತಿಳಿಯಲು ಕುತೂಹಲ ಉಂಟಾಯಿತು. “ಶಾಂತಿಯನ್ನು ಯಾರಾದರೂ ಚಿತ್ರದಲ್ಲಿ ತೋರಿಸಿಕೊಡುವಿರಾ?’ ಎಂದು ಆಸ್ಥಾನ ಕಲಾವಿದರಲ್ಲಿ ಕೇಳಿದ.

ಅನೇಕ ಕಲಾವಿದರು ಚಿತ್ರಗಳನ್ನು ಬರೆದು ತಂದರು. ರಾಜನಿಗೆ ಇಬ್ಬರು ಬರೆದ ಚಿತ್ರಗಳು ಮಾತ್ರ ಇಷ್ಟವಾದವು. ಒಂದರಲ್ಲಿ ಶಾಂತ ಸರೋವರವಿತ್ತು. ಅದು ಸುತ್ತ ಇದ್ದ ಪರ್ವತಗಳನ್ನು ಪ್ರತಿಫ‌ಲಿಸುತ್ತಿತ್ತು. ಬೆಟ್ಟದ ಮೇಲೆ ನೀಲಾಕಾಶ ಕಾಣುತ್ತಿತ್ತು. ಅದು ಶಾಂತಿಯ ಪರಿಪೂರ್ಣವಾದ ದೃಶ್ಯವಾಗಿತ್ತು.

ಎರಡನೇ ಚಿತ್ರ ಕೊಂಚ ಭಿನ್ನವಾಗಿತ್ತು. ಮೇಲೆ ವ್ಯಗ್ರವಾದ ಆಕಾಶವಿತ್ತು. ಕೆಳಗೆ ಬೆಟ್ಟವಿತ್ತು. ಅದರಿಂದ ಮಳೆ “ಧೋ’ ಅಂತ ಸುರಿಯುತ್ತಿತ್ತು. ಮಿಂಚು ಹೊಳೆಯುತ್ತಿತ್ತು. ಗುಡುಗು ಗುಡುಗುತ್ತಿತ್ತು. ಇದರಲ್ಲಿ ಯಾವುದೇ ಶಾಂತಿಯ ಸೂಚನೆ ಇದ್ದಂತಿರಲಿಲ್ಲ. 

ಆದರೆ, ಸೂಕ್ಷ್ಮವಾಗಿ ನೋಡಿದಾಗ ಅಲ್ಲಿದ್ದ ಬಂಡೆಯ ಸಂದಿಯಲ್ಲಿ ಸಣ್ಣದೊಂದು ಪೊದೆ ಬೆಳೆದಿತ್ತು. ಅದರಲ್ಲಿ ಪುಟ್ಟ ಹಕ್ಕಿಯೊಂದು ಗೂಡು ಕಟ್ಟಿತ್ತು. ಮಳೆನೀರು ಧಸಧಸ ಸದ್ದು ಮಾಡಿ ಬೀಳುತ್ತಿದ್ದರೆ, ಹಕ್ಕಿ ಮಾತ್ರ ಪುಟ್ಟ ಗೂಡಿನಲ್ಲಿ ಕುಳಿತಿತ್ತು- ಶಾಂತವಾಗಿ. ರಾಜ ಎರಡನೆಯ ಚಿತ್ರವನ್ನು ಅತ್ಯುತ್ತಮವೆಂದು ಆಯ್ಕೆ ಮಾಡಿದ.

ಜೀವಿತಾ ಕೆ.

ಟಾಪ್ ನ್ಯೂಸ್

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Netherlands Trip: ಹೀಗೊಂದು ನಿಶ್ಶಬ್ದ ಪಯಣ!

10

ಕುತ್ತಿಗೆಗೇ ಬಂತು… ಕುತ್ತಿಗೆ ಸ್ಪ್ರಿಂಗ್‌ ಇದ್ದಂತೆ…

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

4

IPL: ಆಟ ಮೆರೆದಾಟ; ಬ್ಯಾಟಿಂಗ್‌ ಅಷ್ಟೇ ಕ್ರಿಕೆಟ್ಟಾ?

World earth day: ಇರುವುದೊಂದೇ ಭೂಮಿ

World earth day: ಇರುವುದೊಂದೇ ಭೂಮಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.