ಖರಾಬು ನೋಟುಗಳಿಗೆ ಬದಲಿ ನೋಟು ಇಲ್ಲ


Team Udayavani, Sep 9, 2018, 6:00 AM IST

x-32.jpg

ನವದೆಹಲಿ: ನಿಮ್ಮಲ್ಲಿ ಹರಿದು ಹೋದ ಅಥವಾ ಮಾಸಿ ಹೋದ 2000 ರೂ. ಅಥವಾ 200 ರೂ. ನೋಟುಗಳು ಇವೆಯೇ? ಅವುಗಳನ್ನು ಬ್ಯಾಂಕುಗಳಲ್ಲಿ ಅಥವಾ ಭಾರತೀಯ ರಿಸರ್ವ್‌ ಬ್ಯಾಂಕಿನಲ್ಲಿ (ಆರ್‌ಬಿಐ) ಬದಲಾಯಿಸಲು ನಿರ್ಧರಿಸಿದ್ದೀರಾ? ಹಾಗಿದ್ದರೆ ಸ್ವಲ್ಪ ತಾಳಿ. 

ನೋಟು ನಿಯಮಾವಳಿಗಳಿಗೆ ತಿದ್ದುಪಡಿ ತರಲಾಗಿದ್ದು, ನೀವು ಬದಲಾಯಿಸಲು ಇಚ್ಛಿಸುವ ನೋಟಿನ ಸ್ಥಿತಿಗತಿಯ ಮೇಲೆ ನಿಮಗೆಷ್ಟು ಮೌಲ್ಯದ ಹಣ ನೀಡಬೇಕೆಂದು ನಿರ್ಧರಿಸಲಾಗುತ್ತದೆ. ಅಂದರೆ, ಹರಿದ ನೋಟಿನ ಸ್ಥಿತಿ ಪರವಾಗಿಲ್ಲ ಎನ್ನುವಂತಿದ್ದರೆ ನಿಮಗೆ ಅದರ ಅರ್ಧ ಮೌಲ್ಯದಷ್ಟು ಹಣ ಸಿಗುತ್ತದೆ. ಆದರೆ, ನೋಟಿನ ಸ್ಥಿತಿ ತೀರಾ ಕೆಟ್ಟದಾಗಿದ್ದರೆ ನಿಮಗೆ ಯಾವ ಹೊಸ ನೋಟೂ ಸಿಗುವುದಿಲ್ಲ. ಬಂದ ದಾರಿಗೆ ಸುಂಕವಿಲ್ಲ ಎಂಬಂತೆ ನೀವು ಮನೆಗೆ ಮರಳಬೇಕಾಗುತ್ತದೆ. 

ಇಂಥದ್ದೊಂದು ಹೊಸ ನಿಯಮಗಳನ್ನು ಜಾರಿಗೆ ತರಲೆಂದೇ 2009ರ ಆರ್‌ಬಿಐನ ನೋಟು ಬದಲಾವಣೆಯ ನಿಯಮಗಳಲ್ಲಿ ತಿದ್ದುಪಡಿ ತರಲಾಗಿದೆ. ಹಾಗಾಗಿ, 2000 ರೂ. ಹಾಗೂ 200 ರೂ. ಮುಖಬೆಲೆಯ ಹೊಸ ನೋಟುಗಳು ಹಾಗೂ ಆನಂತರ ಜಾರಿಗೊಂಡ 10, 20, 50 ಹಾಗೂ 100 ರೂ. ಮುಖ ಬೆಲೆಯ ಮಹಾತ್ಮಾಗಾಂಧಿ ಸರಣಿಯ ನೋಟುಗಳ ಬಗ್ಗೆ ಎಚ್ಚರಿಕೆಯಿಂದ ಇರಬೇಕಿದೆ.

ಟಾಪ್ ನ್ಯೂಸ್

6-

Pregnancy: ಗರ್ಭಧಾರಣೆಯ ಭಾವನಾತ್ಮಕ ಅಂಶಗಳು

5-

Neuromodulation therapy : ಮಾನಸಿಕ ಕಾಯಿಲೆಗಳಿಗೆ ನ್ಯೂರೋಮಾಡ್ಯುಲೇಷನ್‌ ಚಿಕಿತ್ಸೆ

RCBvsCSK; ಧೋನಿಯ 110 ಮೀ ಸಿಕ್ಸ್ ಕಾರಣದಿಂದ ನಾವು ಗೆದ್ದೆವು..: ದಿ.ಕಾರ್ತಿಕ್ ಹೇಳಿದ್ದೇನು

RCBvsCSK; ಧೋನಿಯ 110 ಮೀ ಸಿಕ್ಸ್ ಕಾರಣದಿಂದ ನಾವು ಗೆದ್ದೆವು..: ಕಾರ್ತಿಕ್ ಹೇಳಿದ್ದೇನು

Man finds Rs 9,900 crore in his bank account

Bhadohi; ಯು.ಪಿ ವ್ಯಕ್ತಿಯ ಖಾತೆಗೆ ಬರೋಬ್ಬರಿ 9,900 ಕೋಟಿ ರೂ ಜಮೆ! ಆಗಿದ್ದೇನು?

Udupi Gitanjali Silk, Shantisagar Hotel founder Neere Bailur Govinda Naik passes away

Udupi ಗೀತಾಂಜಲಿ ಸಿಲ್ಕ್, ಶಾಂತಿಸಾಗರ್ ಹೊಟೇಲ್ ಸಂಸ್ಥಾಪಕ ನೀರೆ ಬೈಲೂರು ಗೋವಿಂದ ನಾಯಕ್ ನಿಧನ

Vijayapura ಎಪಿಎಂಸಿ ಮಾರುಕಟ್ಟೆಯಲ್ಲಿ ಯುವಕನ‌ ಹತ್ಯೆ; ಆಪ್ತರ ಮೇಲೆ ಶಂಕೆ

Vijayapura ಎಪಿಎಂಸಿ ಮಾರುಕಟ್ಟೆಯಲ್ಲಿ ಯುವಕನ‌ ಹತ್ಯೆ; ಆಪ್ತರ ಮೇಲೆ ಶಂಕೆ

twin terror attacks in Jammu and Kashmir

Jammu and Kashmir ಉಗ್ರ ದಾಳಿ; ಮಾಜಿ ಸರಪಂಚ್ ಸಾವು, ಇಬ್ಬರು ಪ್ರವಾಸಿಗರಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Man finds Rs 9,900 crore in his bank account

Bhadohi; ಯು.ಪಿ ವ್ಯಕ್ತಿಯ ಖಾತೆಗೆ ಬರೋಬ್ಬರಿ 9,900 ಕೋಟಿ ರೂ ಜಮೆ! ಆಗಿದ್ದೇನು?

twin terror attacks in Jammu and Kashmir

Jammu and Kashmir ಉಗ್ರ ದಾಳಿ; ಮಾಜಿ ಸರಪಂಚ್ ಸಾವು, ಇಬ್ಬರು ಪ್ರವಾಸಿಗರಿಗೆ ಗಾಯ

Revant Reddy

TG; ತೆಲಂಗಾಣದ ಸಂಕ್ಷಿಪ್ತ ರೂಪ ಇನ್ನು ಮುಂದೆ ‘ಟಿಎಸ್‌’ ಅಲ್ಲ!

1-wewqeewqe

Actor Jackie Shroff ಹೆಸರು ಬಳಕೆಗೆ ಹೈಕೋರ್ಟ್‌ ನಿಷೇಧ

naksal (2)

Chhattisgarh; ನಿಲ್ಲದ ನಕ್ಸಲ್‌ ಬೇಟೆ: ಓರ್ವನ ಹತ್ಯೆ

MUST WATCH

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

ಹೊಸ ಸೇರ್ಪಡೆ

6-

Pregnancy: ಗರ್ಭಧಾರಣೆಯ ಭಾವನಾತ್ಮಕ ಅಂಶಗಳು

swati maliwal

AAP; ಸಂತ್ರಸ್ತೆಯಾದ ಸ್ವಾತಿ ಮಲಿವಾಲ್

5-

Neuromodulation therapy : ಮಾನಸಿಕ ಕಾಯಿಲೆಗಳಿಗೆ ನ್ಯೂರೋಮಾಡ್ಯುಲೇಷನ್‌ ಚಿಕಿತ್ಸೆ

RCBvsCSK; ಧೋನಿಯ 110 ಮೀ ಸಿಕ್ಸ್ ಕಾರಣದಿಂದ ನಾವು ಗೆದ್ದೆವು..: ದಿ.ಕಾರ್ತಿಕ್ ಹೇಳಿದ್ದೇನು

RCBvsCSK; ಧೋನಿಯ 110 ಮೀ ಸಿಕ್ಸ್ ಕಾರಣದಿಂದ ನಾವು ಗೆದ್ದೆವು..: ಕಾರ್ತಿಕ್ ಹೇಳಿದ್ದೇನು

4-mother

Mother: ತಾಯಿಯ ವೃತ್ತಿಗಳು; ಆಕ್ಯುಪೇಷನಲ್‌ ಥೆರಪಿಯ ಒಳನೋಟಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.