ಗಣೇಶೋತ್ಸವಕ್ಕೆ ಪರಿಸರ ಸ್ನೇಹಿ ಮೂರ್ತಿ


Team Udayavani, Sep 9, 2018, 3:00 PM IST

9-sepctember-18.jpg

ಬನಹಟ್ಟಿ: ಗಣೇಶೋತ್ಸವಕ್ಕೆ ರಬಕವಿ- ಬನಹಟ್ಟಿಯಲ್ಲಿ ಜೇಡಿಮಣ್ಣಿನ ಪರಿಸರ ಸ್ನೇಹಿ ಗಣೇಶ ಮೂರ್ತಿಗಳ ತಯಾರಿಕೆ ಕಾರ್ಯಭರದಿಂದ ಸಾಗಿದೆ. ಕಲಾವಿದರು ಮೂರ್ತಿಗಳ ತಯಾರಿಕೆಯಲ್ಲಿ ತಲ್ಲೀನರಾಗಿ ಅಂತಿಮ ಸ್ಪರ್ಶ ನೀಡುತ್ತಿದ್ದಾರೆ.

ಬದಲಾದ ಕಾಲಕ್ಕೆ ಅನುಗುಣವಾಗಿ ಕಳೆದ ಐದಾರು ವರ್ಷಗಳಿಂದ ಪ್ಲಾಸ್ಟರ ಆಫ್‌ ಪ್ಯಾರಿಸ್‌ನಿಂದ ತಯಾರಿಸಲಾದ ಮೂರ್ತಿ ತಯಾರಿಸಲಾಗುತ್ತಿತ್ತು. ಅದರಲ್ಲಿ ಕೆಲವರು ಪಿಒಪಿ ಮತ್ತು ಜೇಡಿಮಣ್ಣಿನ ಗಣಪತಿ ಪೂಜಿಸುತ್ತಿದ್ದರು. ಆದರೆ, ಕಳೆದೆರಡು ವರ್ಷಗಳಿಂದ ರಾಜ್ಯ ಸರಕಾರ ಮಣ್ಣಿನ ಗಣಪತಿ ಮೂರ್ತಿ ತಯಾರಿಸಬೇಕೆಂದು ಕಟ್ಟುನಿಟ್ಟಿನ ಸೂಚನೆ ನೀಡಿದೆ.

ರಬಕವಿಯ ಚವ್ಹಾಣ ಎಂಬುವವರ ಕುಟುಂಬ ಶತಮಾನಗಳಿಗಿಂತಲೂ ಹೆಚ್ಚು ಕಾಲ ಗಣೇಶ ವಿಗ್ರಹಗಳನ್ನು ಮಾಡುತ್ತಿದೆ. ಚವಾಣ ಕುಟುಂಬದವರಿಗೆ ಸಾಕಷ್ಟು ಬೇಡಿಕೆ ಬಂದಿದೆ. ಕಾರಣ ಇವರು ಮೊದಲಿನಿಂದಲೂ ಮಣ್ಣಿನ ಗಣೇಶ ವಿಗ್ರಹಗಳನ್ನು ಮಾಡುತ್ತಾ ಬಂದಿರುವುದು ವಿಶೇಷ.

ಗ್ರಾಹಕರಿಗೆ ಹೊರೆ ಆದರೂ ಪರಿಸರ ಸ್ನೇಹಿ ಗಣಪ ಮಾತ್ರ ಮಾರಾಟವಾಗುತ್ತಿರುವುದು ಸಂತಸದ ವಿಷಯವಾಗಿದೆ. ಪಿಒಪಿ ಗಣಪತಿಗಿಂತ ಮಣ್ಣಿನ ಗಣಪತಿಗಳು ತುಸು ಭಾರವಾದರೂ ಕೂಡಾ ಆಕರ್ಷಿಣಿಯವಾಗಿಸುವ ಸಲುವಾಗಿ ಇಲ್ಲಿನ ಕುಟುಂಬದವರು ಮುತ್ತು ಹಾಗೂ ವಿಶೇಷವಾದ ವಸ್ತುಗಳಿಂದ ಸಿಂಗರಿಸಿ ಆಕರ್ಷಣಿಯವಾಗಿ ಕಾಣುವಂತೆ ಮಾಡಿದ್ದಾರೆ.

ಈ ಬಾರಿ ಐದು ನೂರಕ್ಕೂ ಹೆಚ್ಚು ವಿಗ್ರಹಗಳನ್ನು ಮಾಡಿದ್ದೇವೆ. ಇನ್ನೂ ಬೇಡಿಕೆ ಸಾಕಷ್ಟು ಇದೆ. ಆದರೆ ಮಣ್ಣಿನ ಮೂರ್ತಿಗಳನ್ನು ಕೈಯಿಂದ ಮಾಡಬೇಕಾದರೆ ಬಹಳಷ್ಟು ಸಮಯಬೇಕಾಗುತ್ತದೆ. ಅದರಲ್ಲೂ ತಾಳ್ಮೆ ಮುಖ್ಯವಾಗಿದೆ. ರಾಸಾಯನಿಕ ಬಣ್ಣ ಬಳಸದೆ, ಕೇವಲ ನೈಸರ್ಗಿಕ ನೀರಿನಲ್ಲಿ ಕರಗುವ ಬಣ್ಣಗಳನ್ನು ಬಳಸುತ್ತೇವೆ. ಅಲ್ಲದೇ ಈ ಬಾರಿ ಹೆಚ್ಚಿನ ಪ್ರಮಾಣದಲ್ಲಿ ಗ್ರಾಹಕರು ಬರುತ್ತಿದ್ದು, ಪರಿಸರ ಸ್ನೇಹಿ ಗಣೇಶನಿಗೆ ಮತ್ತೊಮ್ಮೆ ಬಾರಿ ಬೇಡಿಕೆ ಬಂದಿದೆ ಎನ್ನುತ್ತಾರೆ ಮೂರ್ತಿ ತಯಾರಕ ಅಮರ ಚವಾಣ.

ಟಾಪ್ ನ್ಯೂಸ್

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾಣೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್‌

Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್‌

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Namma Metro: ಮೆಟ್ರೋ ನಿಲ್ದಾಣಗಳ ಪಾದಚಾರಿ ಮಾರ್ಗಕ್ಕಿಲ್ಲ ಮುಕ್ತಿ

Namma Metro: ಮೆಟ್ರೋ ನಿಲ್ದಾಣಗಳ ಪಾದಚಾರಿ ಮಾರ್ಗಕ್ಕಿಲ್ಲ ಮುಕ್ತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.