ತುಮಕೂರು : ಬೀದಿನಾಯಿಗಳ ಬಾಯಿಗೆ ಆಹಾರವಾದ 10 ವರ್ಷದ ಬಾಲಕಿ
Team Udayavani, Sep 9, 2018, 3:37 PM IST
ಕುಣಿಗಲ್: ಇಲ್ಲಿನ ಅರಸರ ಪಾಳ್ಯದಲ್ಲಿ 10 ವರ್ಷದ ಬಾಲಕಿಯೊಬ್ಬಳು ಬೀದಿನಾಯಿಗಳ ಬಾಯಿಗೆ ಆಹಾರವಾದ ಹೃದಯವಿದ್ರಾವಕ ಘಟನೆ ಭಾನುವಾರ ನಡೆದಿದೆ.
ಅಣಬೆ ಕೀಳಲೆಂದು ಹೋಗಿದ್ದ ತೇಜಸ್ವಿನಿ ಎಂಬ ಬಾಲಕಿಯನ್ನು ನಾಯಿಗಳು ಸುತ್ತುವರಿದು ಕೈಗಳೆರಡನ್ನೂ ಕಚ್ಚಿ ತಿಂದಿವೆ.
ಸಾರ್ವಜನಿಕರು ಗಮನಿಸಿ ರಕ್ಷಿಸಲು ಯತ್ನಿಸುವ ಮುನ್ನವೇ ತೇಜಸ್ವಿನಿ ಪ್ರಾಣ ಪಕ್ಷಿ ಹಾರಿ ಹೋಗಿತ್ತು.
ಕುಣಿಗಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ವಾರದ ಹಿಂದೆ ಬೆಂಗಳೂರಿನ ವಿಭೂತಿಪುರಂನಲ್ಲಿ ಬೀದಿ ನಾಯಿ ದಾಳಿಗೆ ಬಾಲಕನೊಬ್ಬ ಬಲಿಯಾಗಿದ್ದ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಇವರ ಬದುಕಿನ ಬಂಡಿಗೆ ಆತ್ಮವಿಶ್ವಾಸ-ಛಲವೇ ಚಕ್ರಗಳು! ಇರುವುದೊಂದೇ ಕಾಲು, ಇರುವುದೊಂದೇ ಬದುಕು
ವರದಿ, ವೀಡಿಯೋ ಪ್ರಕಟಿಸದಂತೆ ನಿರ್ಬಂಧಕಾಜ್ಞೆ ತಂದ ಈಶ್ವರಪ್ಪ ಪುತ್ರ
Daily Horoscope: ಉದ್ಯೋಗದಲ್ಲಿ ಜವಾಬ್ದಾರಿಗಳ ಸಮರ್ಥ ನಿರ್ವಹಣೆ
Missing Case ಉಪ್ಪಿನಂಗಡಿ: ತಾಯಿ-ಮಗು ನಾಪತ್ತೆ; ಪ್ರಕರಣ ದಾಖಲು
Hassan Pen Drive; 40 ಜಿಬಿ ಪೆನ್ಡ್ರೈವ್ನಲ್ಲಿ ಸಾವಿರಾರು ಅಶ್ಲೀಲ ವಿಡಿಯೋ!