ವಾಹನ ಅಪಘಾತ ಸಂತ್ರಸ್ತ ತರುಣನಿಗೆ 1 ಕೋಟಿ ರೂ. ಪರಿಹಾರ
Team Udayavani, Sep 10, 2018, 4:00 PM IST
ಹೊಸದಿಲ್ಲಿ : ಅಪಘಾತವೊಂದರಲ್ಲಿ ಗಂಭೀರವಾಗಿ ಗಾಯಗೊಂಡು ಸಂಪೂರ್ಣ ವಿಕಲಾಂಗನಾಗಿ ಹಾಸಿಗೆಗೆ ಬಿದ್ದಿರುವ 19ರ ಹರೆಯದ ನತದೃಷ್ಟ ತರುಣನಿಗೆ ಮೋಟಾರು ವಾಹನ ಅಪಘಾತ ನ್ಯಾಯಮಂಡಳಿ (ಎಂಎಸಿಟಿ) ಸುಮಾರು 1 ಕೋಟಿ ರೂ. ಪರಿಹಾರವನ್ನು ಮಂಜೂರು ಮಾಡಿದೆ.
ಅಪಘಾತ ಸಂತ್ರಸ್ತ ತರುಣ, ಹೊಸದಿಲ್ಲಿ ನಿವಾಸಿ, ಜಗಜೋತ್ ಸಿಂಗ್ಗೆ 97,68,000 ರೂ. ಪರಿಹಾರ ನೀಡುವಂತೆ ಎಂಎಸಿಟಿ ಅಧ್ಯಕ್ಷ ಅಮಿತ್ ಬನ್ಸಾಲ್ ಅವರು ಆದೇಶ ಹೊರಡಿಸಿದರು.
ಜಗಜೋತ್ ಸಿಂಗ್ 2012ರಲ್ಲಿ ಆಜಾದ್ಪುರ ಫ್ಲೈಓವರ್ ಸಮೀಪ ಮೋಟಾರ್ ಸೈಕಲ್ನಲ್ಲಿ ಸಾಗುತ್ತಿದ್ದಾಗ ಅತ್ಯಂತ ವೇಗ ಮತ್ತು ನಿರ್ಲಕ್ಷ್ಯದಿಂದ ಧಾವಿಸಿ ಬಂದ ವ್ಯಾನ್ ಬಡಿದು ಸಂಭವಿಸಿದ್ದ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ದೇಹದ ಮೇಲಿನ ನಿಯಂತ್ರಣವನ್ನು ಸಂಪೂರ್ಣವಾಗಿ ಕಳೆದುಕೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್ ಶಾ
Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೊಟೀಸ್
Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ
Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ
Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ
MUST WATCH
ಹೊಸ ಸೇರ್ಪಡೆ
Ramana Avatara: ಇದು ಮಾಡರ್ನ್ ರಾಮನ ಕಥೆ: ‘ರಾಮನ ಅವತಾರ’ ಮೇಲೆ ರಿಷಿ ನಿರೀಕ್ಷೆ
60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ
Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು
Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್ ಶಾ
JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಅಮಾನತು