ಯುಪಿಎಸ್‌ಸಿ ವೆಬ್‌ ಸೈಟ್‌ ಹ್ಯಾಕ್‌; ಡೊರೇಮಾನ್‌ ಚಿತ್ರ, ಸಂಗೀತ


Team Udayavani, Sep 11, 2018, 11:17 AM IST

upsc-web-site-hacked-700.jpg

ಹೊಸದಿಲ್ಲಿ : ಲೋಕಸೇವಾ ಆಯೋಗ (ಯುಪಿಎಸ್‌ಸಿ) ವೆಬ್‌ ಸೈಟನ್ನು ನಿನ್ನೆ ಸೋಮವಾರ ರಾತ್ರಿ ಹ್ಯಾಕ್‌ ಮಾಡಲಾಗಿದೆ.

ಹ್ಯಾಕರ್‌ಗಳು ಯುಪಿಎಸ್‌ಸಿ ವೆಬ್‌ ಸೈಟ್‌ ಮುಖಪುಟದಲ್ಲಿ ಜನಪ್ರಿಯ ಜಪಾನೀ ಕಾರ್‌ಟೂನ್‌ ಪಾತ್ರ ಡೊರೇಮಾನ್‌  ಚಿತ್ರವನ್ನು ಹಾಕಿದ್ದಾರೆ. 

ಡೊರೇಮಾನ್‌ನ ಚಿತ್ರದೊಂದಿಗೆ ಎರಡು ಸಾಲುಗಳ ಬರಹವನ್ನೂ ಹಾಕಲಾಗಿದೆ : ಡೊರೇಮಾನ್‌ ಪಿಕಪ್‌ ದಿ ಕಾಲ್‌ ಎಂಬ ಬರಹ ಮೇಲಿನ ಸಾಲಿನಲ್ಲಿ ಮತ್ತು “ಐ ಆ್ಯಮ್‌ ಸ್ಟುಪಿಡ್‌’ ಎಂಬ ಬರಹ ಕೆಳಗಿನ ಸಾಲಿನಲ್ಲಿ ಕಂಡು ಬಂದಿದೆ. 

ಮಾತ್ರವಲ್ಲದೆ ಹಿಂದಿಯಲ್ಲಿರುವ ಡೊರೇಮಾನ್‌ ಟೈಟಲ್‌ ಸಾಂಗ್‌ ಹಿನ್ನೆಲೆಯಲ್ಲಿ ಪ್ಲೇ ಆಗುವಂತೆ ಮಾಡಲಾಗಿದೆ. 

ಹ್ಯಾಕ್‌ ಆದ ಯುಪಿಎಸ್‌ಸಿ ವೆಬ್‌ ಸೈಟಿನ ಕೆಲವು ಬಳಕೆದಾರರು ಸ್ಕ್ರೀನ್‌ ಶಾಟ್‌ ತೆಗೆದು ಟ್ವಿಟರ್‌ನಲ್ಲಿ ನಿನ್ನೆ ಮಧ್ಯರಾತ್ರಿಯ ಹೊತ್ತಿಗೆ ಅಪ್‌ ಲೋಡ್‌ ಮಾಡಿದ್ದಾರೆ. 

ಇಷ್ಟೆಲ್ಲ ಆದ ಬಳಿಕ ಇಂದು ಬೆಳಗ್ಗೆ ಯುಪಿಎಸ್‌ಸಿ ವೆಬ್‌ ಸೈಟನ್ನು ಪುನರ್‌ ಸ್ಥಾಪಿಸಲಾಗಿದೆ. ಆದರೆ ಅನಂತರದಲ್ಲಿ ವೆಬ್‌ ಸೈಟ್‌ “ನಿರ್ವಹಣೆ’ಯಲ್ಲಿದೆ ಎಂಬ ಬರಹದೊಂದಿಗೆ ಕಾಣಿಸಿಕೊಂಡಿದೆ. 

ಈ ಹ್ಯಾಕಿಂಗ್‌ ಘಟನೆ ಬಗ್ಗೆ ಯುಪಿಎಸ್‌ಸಿ ಇನ್ನಷ್ಟೇ ತನ್ನ ಪ್ರತಿಕ್ರಿಯೆ ನೀಡಬೇಕಿದೆ. 

ಅಂದ ಹಾಗೆ  ಸರಕಾರಿ ವೆಬ್‌ ಸೈಟ್‌ ಹ್ಯಾಕ್‌ ಆಗಿರುವುದು ಇದೇ ಮೊದಲ ಸಲವೇನೂ ಅಲ್ಲ. ಈ ವರ್ಷ ಎಪ್ರಿಲ್‌ ನಲ್ಲಿ ಸುಪ್ರೀಂ ಕೋರ್ಟ್‌ ವೆಬ್‌ ಸೈಟ್‌ ಬ್ರಝಿಲ್‌ ಹ್ಯಾಕರ್‌ ತಂಡದಿಂದ ಹ್ಯಾಕ್‌ ಆಗಿತ್ತು. 

ಕಳೆದ ವರ್ಷ ಪಾಕ್‌ ಪರ ಹ್ಯಾಕರ್‌ ಗಳು ನಾಲ್ಕು ಉನ್ನತ ಇಂಡಿಯನ್‌ ಇನ್‌ಸ್ಟಿಟ್ಯೂಟಗಳ ವೆಬ್‌ ಸೈಟ್‌ ಗಳನ್ನು ಹ್ಯಾಕ್‌ ಮಾಡಿದ್ದರು. 

ಟಾಪ್ ನ್ಯೂಸ್

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

1-weeeqwe

ಅಮೃತಶಿಲೆಯಲ್ಲಿ ಕೆತ್ತಿದ 18 ಅಡಿ ಕಾಳಿ ಮಾತೆ ಪ್ರತಿಮೆ ಇಂದು ಕೇರಳಕ್ಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.