ಬೆಂಗಳೂರು: ಮತ್ತೆ ಬೀದಿ ನಾಯಿಗಳ ಅಟ್ಟಹಾಸ; 3 ಮಕ್ಕಳ ಮೇಲೆ ದಾಳಿ
Team Udayavani, Sep 12, 2018, 10:41 AM IST
ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಬೀದಿ ನಾಯಿಗಳ ದಾಳಿ ಮಿತಿ ಮೀರಿದಂತೆ ಕಾಣುತ್ತಿದ್ದು , ಸೋಮವಾರ ಒಂದೇ ದಿನ 3 ಮಕ್ಕಳ ಮೇಲೆ ದಾಳಿ ನಡೆಸಿವೆ.
ಪದ್ಮನಾಭನಗರದದ ಕನಕ ಬಡಾವಣೆಯಲ್ಲಿ ನಾಯಿಗಳು ಅಟ್ಟಹಾಸ ಮೆರೆದಿದ್ದು 10 ವರ್ಷದೊಳಗಿನ ಮಕ್ಕಳ ಮೇಲೆರಗಿವೆ.
7 ವರ್ಷದ ಬಾಲಕಿ ಮಹಾದೇವಿ, 9 ವರ್ಷದ ಬಾಲಕಿ ಕೋಟೇಶ್ವರಿ ಮತ್ತು 9 ವರ್ಷದ ಬಾಲಕ ತನ್ಮಯ್ ಗೌಡ ಮೇಲೆ ದಾಳಿ ನಡೆಸಿವೆ.
ತನ್ಮಯ್ ಮೇಲೆ ಮೂರು ನಾಯಿಗಳು ಎರಗಿದ್ದು , ಭಯಾನಕ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿದ್ದು ಬೆಚ್ಚಿಬೀಳಿಸುವಂತಿದೆ. ನಾಯಿಗಳು ಕಚ್ಚುತ್ತಿರುವ ವೇಳೆ ಸ್ಥಳೀಯರು ಬಂದಿ ಬಿಡಿಸಿದ್ದಾರೆ.
ಸೆಪ್ಟೆಂಬರ್ 2 ರಂದು ಬೆಂಗಳೂರಿನ ವಿಭೂತಿಪುರಂನಲ್ಲಿ ಬೀದಿ ನಾಯಿ ದಾಳಿಗೆ ಬಾಲಕನೊಬ್ಬ ಬಲಿಯಾಗಿದ್ದ.
ಜನರು ಇದೀಗ ಮಕ್ಕಳನ್ನು ಬೀದಿಗೆ ಬಿಡಲು ಭಯಪಡುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್
Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್ ಕೋಡ್ ಅಂಟಿಸಿದ್ದ ಉದ್ಯಮಿ ಸೆರೆ
Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್ ನೀಚ ಕೃತ್ಯ
ಚಾಕೋಲೆಟ್ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ
Bengaluru: ಚೆಕ್ ದುರ್ಬಳಕೆ; ಕ್ಯಾಷಿಯರ್, ಎಲ್ಐಸಿ ಏಜೆಂಟ್ಗೆ ಜೈಲು
MUST WATCH
ಹೊಸ ಸೇರ್ಪಡೆ
Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ
Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ
Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ