ಕಡಬ:ಮಗನೊಂದಿಗೆ ಜಗಳ ;ಮರ್ಮಾಂಗ ಕತ್ತರಿಸಿಕೊಂಡು ವ್ಯಕ್ತಿ ಆತ್ಮಹತ್ಯೆ
Team Udayavani, Sep 12, 2018, 12:19 PM IST
ಕಡಬ: ಅಲಂಕಾರಿನಲ್ಲಿ ವ್ಯಕ್ತಿಯೊಬ್ಬ ಮಗನೊಂದಿಗೆ ಜಗಳವಾಡಿ ಮರ್ಮಾಂಗ ಮತ್ತು ಕತ್ತನ್ನು ಕತ್ತರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡ ಭೀಭತ್ಸ ಘಟನೆ ಬುಧವಾರ ಬೆಳಗ್ಗೆ ನಡೆದಿದೆ.
ರಾಜು ಪೂಜಾರಿ (45) ಆತ್ಮಹತ್ಯೆ ಮಾಡಿಕೊಂಡಿದ್ದು, ಮಾನಸಿಕ ಸ್ಥಿಮಿತ ಕಳೆದುಕೊಂಡ ವ್ಶಕ್ತಿ ಎಂದು ತಿಳಿದು ಬಂದಿದೆ.
ಬೆಳಗ್ಗೆ 8 .30 ರ ವೇಳೆಗೆ ತನ್ನ ಮಗ ರತನ್ (20) ಜೊತೆ ಜಗಳ ಮಾಡಿ ಆತನಿಗೆ ಕತ್ತಿಯಿಂದ ಕಡಿದಿದ್ದು , ಆತನನ್ನು ಪುತ್ತೂರು ಆಸ್ಪತ್ರೆಗೆ ದಾಖಲಿಸಲಾಗಿದೆ.
ಕೃತ್ಯ ಎಸಗಿದ ಬಳಿಕ ರಾಜು ತನ್ನ ಮರ್ಮಾಂಗ ಮತ್ತು ಕುತ್ತಿಗೆಯನ್ನು ಕೊಯ್ದು ಕೊಂಡು ಆತ್ಮಹತ್ಶೆ ಮಾಡಿಕೊಂಡಿದ್ದಾನೆ.
ಮೃತ ದೇಹವನ್ನು ದೇರಳಕಟ್ಚೆ ಆಸ್ಭತ್ರೆಗೆ ಸಾಗಿಸಿ ಮರಣೋತ್ತರ ಪರೀಕ್ಷೆ ನಡೆಸಲಾಗುತ್ತಿದೆ.
ಕಡಬ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್
Ramana Avatara: ಇದು ಮಾಡರ್ನ್ ರಾಮನ ಕಥೆ: ‘ರಾಮನ ಅವತಾರ’ ಮೇಲೆ ರಿಷಿ ನಿರೀಕ್ಷೆ
60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ
Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು
Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್ ಶಾ