ಸರ್ಕಾರ ಬೀಳಿಸುವಷ್ಟು ಅಸಮಾಧಾನ ಇಲ್ಲ : ಸಚಿವ ರಮೇಶ್‌ ಜಾರಕಿಹೊಳಿ 


Team Udayavani, Sep 12, 2018, 12:30 PM IST

6556.jpg

ಬೆಂಗಳೂರು: ಎಲ್ಲಾ ಪಕ್ಷಗಳಲ್ಲೂ ಇದ್ದಂತೆ ನಮ್ಮಲ್ಲೂ ಅಸಮಾಧಾನ ಇದೆ ಆದರೆ ಸರ್ಕಾರ ಪತನಗೊಳಿಸುವಷ್ಟು  ಭಿನ್ನಾಭಿಪ್ರಾಯ ನಮ್ಮಲ್ಲಿ ಇಲ್ಲ ಎಂದು ಸಚಿವ ರಮೇಶ್‌ ಜಾರಕಿಹೊಳಿ ಹೇಳಿಕೆ ನೀಡಿದ್ದಾರೆ. 

ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಜಾರಕಿಹೊಳಿ ಈ ಹೇಳಿಕೆ ನೀಡಿದ್ದಾರೆ. 

ಖರ್ಗೆ ಜೊತೆ ಮಹತ್ವದ ಮಾತುಕತೆ
ರಮೇಶ್‌ ಜಾರಕಿಹೊಳಿ ಅವರು ಕಾಂಗ್ರೆಸ್‌ ಸಂಸದೀಯ ನಾಯಕ ಮಲ್ಲಿಕಾರ್ಜುರ ಖರ್ಗೆ ಅವರೊಂದಿಗೆ ಮಹತ್ವದ ಮಾತುಕತೆ ನಡೆಸುತ್ತಿದ್ದಾರೆ. ಖರ್ಗೆ ಅವರು ನಮ್ಮ ತಂದೆಯ ಸಮಾನ. ಅವರೊಂದಿಗೆ ಮಾತುಕತೆ ನಡೆಸುತ್ತಿದ್ದೇವೆ. ಎಲ್ಲಾ ಸಮಸ್ಯೆಗಳು ಬಗೆ ಹರಿಯುವ ವಿಶ್ವಾಸವಿದೆ ಎಂದರು. 

ಟಾಪ್ ನ್ಯೂಸ್

Gangster ಗೋಲ್ಡಿ ಬ್ರಾರ್ ಸತ್ತಿಲ್ಲ… ಶೂಟೌಟ್ ಬಗ್ಗೆ ಸ್ಪಷ್ಟನೆ ನೀಡಿದ ಅಮೆರಿಕ ಪೊಲೀಸರು

Gangster ಗೋಲ್ಡಿ ಬ್ರಾರ್ ಸತ್ತಿಲ್ಲ… ಶೂಟೌಟ್ ಬಗ್ಗೆ ಸ್ಪಷ್ಟನೆ ನೀಡಿದ ಅಮೆರಿಕ ಪೊಲೀಸರು

9-uv-fusion

Pens: ಬಹುರೂಪದಲ್ಲಿ ಲಭ್ಯವಿರುವ ಬಹುಪಯೋಗಿ ಲೇಖನಿ

Hubli; ಕಾಂಗ್ರೆಸ್ ಯಾಕೆ ದಲಿತರಿಗೆ ಗ್ಯಾರಂಟಿ ನೀಡಲಿಲ್ಲ: ಛಲವಾದಿ ನಾರಾಯಣ ಸ್ವಾಮಿ

Hubli; ಕಾಂಗ್ರೆಸ್ ಯಾಕೆ ದಲಿತರಿಗೆ ಗ್ಯಾರಂಟಿ ನೀಡಲಿಲ್ಲ: ಛಲವಾದಿ ನಾರಾಯಣ ಸ್ವಾಮಿ

ಬಿಜೆಪಿ ವರ್ಚಸ್ಸು ಕುಸಿತ; ಸೋಲಿನ ಭೀತಿಯಿಂದ ಮೋದಿ ದ್ವೇಷ ಭಾಷಣ: ಬಿ.ಆರ್.ಪಾಟೀಲ್

ಬಿಜೆಪಿ ವರ್ಚಸ್ಸು ಕುಸಿತ; ಸೋಲಿನ ಭೀತಿಯಿಂದ ಮೋದಿ ದ್ವೇಷ ಭಾಷಣ: ಬಿ.ಆರ್.ಪಾಟೀಲ್

8-uv-fusion

UV Fusion: ಬಾಯಾರಿ ಬರುವ ಬಾನಾಡಿಗಳ ರಕ್ಷಿಸೋಣ

veerappa-moily

Prajwal case; ಪಾತ್ರ ಯಾರದ್ದು ಮುಖ್ಯವಲ್ಲ; ಅಭಿನಯ ಮಾಡಿದ್ದು ಮುಖ್ಯ; ವೀರಪ್ಪ ಮೊಯ್ಲಿ

Davanagere; ದೇಶದ ಎಲ್ಲೆಡೆ ಮೋದಿ ಅಲೆ ಕಂಡು ಬರುತ್ತಿದೆ: ಶೋಭಾ ಕರಂದ್ಲಾಜೆ

Davanagere; ದೇಶದ ಎಲ್ಲೆಡೆ ಮೋದಿ ಅಲೆ ಕಂಡು ಬರುತ್ತಿದೆ: ಶೋಭಾ ಕರಂದ್ಲಾಜೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hubli; ಕಾಂಗ್ರೆಸ್ ಯಾಕೆ ದಲಿತರಿಗೆ ಗ್ಯಾರಂಟಿ ನೀಡಲಿಲ್ಲ: ಛಲವಾದಿ ನಾರಾಯಣ ಸ್ವಾಮಿ

Hubli; ಕಾಂಗ್ರೆಸ್ ಯಾಕೆ ದಲಿತರಿಗೆ ಗ್ಯಾರಂಟಿ ನೀಡಲಿಲ್ಲ: ಛಲವಾದಿ ನಾರಾಯಣ ಸ್ವಾಮಿ

Pen Drive Case; ಪ್ರಜ್ವಲ್ ರೇವಣ್ಣ ವಿರುದ್ಧ ಲುಕ್‌ಔಟ್ ನೋಟಿಸ್ ಹೊರಡಿಸಿದ ಎಸ್ಐಟಿ

Pen Drive Case; ಪ್ರಜ್ವಲ್ ರೇವಣ್ಣ ವಿರುದ್ಧ ಲುಕ್‌ಔಟ್ ನೋಟಿಸ್ ಹೊರಡಿಸಿದ ಎಸ್ಐಟಿ

Lok Sabha Polls: ಮೋದಿ ಪ್ರಧಾನಿಯಾಗುವುದನ್ನು ತಡೆಯಲು ಸಾಧ್ಯವಿಲ್ಲ: ಬಿ.ವೈ. ರಾಘವೇಂದ್ರ

Lok Sabha Polls: ಮೋದಿ ಪ್ರಧಾನಿಯಾಗುವುದನ್ನು ತಡೆಯಲು ಸಾಧ್ಯವಿಲ್ಲ: ಬಿ.ವೈ. ರಾಘವೇಂದ್ರ

Lok Sabha Election: ಕಾಂಗ್ರೆಸ್‌ ಅಭ್ಯರ್ಥಿಗೆ ಸೋಲಿನ ಭೀತಿ: ಗಾಯತ್ರಿ ಸಿದ್ದೇಶ್ವರ

Lok Sabha Election: ಕಾಂಗ್ರೆಸ್‌ ಅಭ್ಯರ್ಥಿಗೆ ಸೋಲಿನ ಭೀತಿ: ಗಾಯತ್ರಿ ಸಿದ್ದೇಶ್ವರ

Shivamogga: ಕಚೇರಿ ಮುಂದೆ ವಾಮಾಚಾರ… ಆಕ್ರೋಶ ಹೊರಹಾಕಿದ ಈಶ್ವರಪ್ಪ

Shivamogga: ಕಚೇರಿ ಮುಂದೆ ವಾಮಾಚಾರ… ಆಕ್ರೋಶ ಹೊರಹಾಕಿದ ಈಶ್ವರಪ್ಪ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Brahmavara-ಉಡುಪಿ ಟ್ರಾಫಿಕ್‌ ಜಾಮ್‌ ಸಮಸ್ಯೆ: ಸವಾರರು ಸುಸ್ತೋ ಸುಸ್ತು

Brahmavara-ಉಡುಪಿ ಟ್ರಾಫಿಕ್‌ ಜಾಮ್‌ ಸಮಸ್ಯೆ: ಸವಾರರು ಸುಸ್ತೋ ಸುಸ್ತು

Gangster ಗೋಲ್ಡಿ ಬ್ರಾರ್ ಸತ್ತಿಲ್ಲ… ಶೂಟೌಟ್ ಬಗ್ಗೆ ಸ್ಪಷ್ಟನೆ ನೀಡಿದ ಅಮೆರಿಕ ಪೊಲೀಸರು

Gangster ಗೋಲ್ಡಿ ಬ್ರಾರ್ ಸತ್ತಿಲ್ಲ… ಶೂಟೌಟ್ ಬಗ್ಗೆ ಸ್ಪಷ್ಟನೆ ನೀಡಿದ ಅಮೆರಿಕ ಪೊಲೀಸರು

9-uv-fusion

Pens: ಬಹುರೂಪದಲ್ಲಿ ಲಭ್ಯವಿರುವ ಬಹುಪಯೋಗಿ ಲೇಖನಿ

70 ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣ ; ನಿರ್ವಹಣೆಯಿಲ್ಲದೆ ಸೊರಗಿದ ಮಲ್ಲಿಕಟ್ಟೆ ಪಾರ್ಕ್‌

70 ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣ ; ನಿರ್ವಹಣೆಯಿಲ್ಲದೆ ಸೊರಗಿದ ಮಲ್ಲಿಕಟ್ಟೆ ಪಾರ್ಕ್‌

rajinikanth

Rajinikanth ಬಯೋಪಿಕ್‌ಗೆ ಭರ್ಜರಿ ತಯಾರಿ; ಬಾಲಿವುಡ್‌ ನಿರ್ಮಾಪಕನಿಂದ ಸಿನಿಮಾ ನಿರ್ಮಾಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.