ಆಧಾರ್‌ ಮಾಹಿತಿ ಹ್ಯಾಕ್‌: ನಿರಾಕರಿಸಿದ ಪ್ರಾಧಿಕಾರ


Team Udayavani, Sep 12, 2018, 4:05 PM IST

adhar.jpg

ಹೊಸದಿಲ್ಲಿ: ಕೋಟ್ಯಂತರ ಭಾರತೀಯರ ಆಧಾರ್‌ ಮಾಹಿತಿಯನ್ನು ಕದಿಯಬಹುದೆಂದು “ಹಫಿಂಗ್ಟನ್‌ ಪೋಸ್ಟ್‌ ಇಂಡಿಯಾ’ ಮಾಡಿರುವ ವರದಿಯನ್ನು ಭಾರತೀಯ ವಿಶಿಷ್ಟ ಗುರುತಿನ ಚೀಟಿ ಪ್ರಾಧಿಕಾರ (ಯುಐಡಿಎಐ) ನಿರಾಕರಿಸಿದೆ. 

ಮಾರುಕಟ್ಟೆಗಳಲ್ಲಿ ಕೇವಲ 2,500 ರೂ.ಗಳ ಬೆಲೆಗೆ ಸಿಗುವ ಕೆಲವು ಸಾಫ್ಟ್ವೇರ್‌ಗಳಿಂದ ತಾನು ಆಧಾರ್‌ ಡೇಟಾಬೇಸ್‌ಗೆ ನೇರವಾಗಿ ಲಗ್ಗೆ ಹಾಕಿ ಅದರಲ್ಲಿದ್ದ ಕೋಟ್ಯಂತರ ಭಾರತೀ ಯರ ಬಯೋಮೆಟ್ರಿಕ್‌ ಮಾಹಿತಿಗಳನ್ನು ಕದ್ದಿದ್ದು, ಇದನ್ನು ಹಲವಾರು ತಜ್ಞರೂ ಅನೇಕ ಪರೀಕ್ಷೆಗಳ ಮೂಲಕ ದೃಢಪಡಿಸಿದ್ದಾರೆಂದು “ಹಫಿಂಗ್ಟನ್‌ ಪೋಸ್ಟ್‌ ಇಂಡಿಯಾ’ ಹೇಳಿತ್ತು. 

ಈ ವರದಿಯನ್ನು ನಿರಾಕರಿಸಿರುವ ಯುಐಡಿಎಐ, ಪಟ್ಟಭದ್ರ ಹಿತಾಸಕ್ತಿಗಳ ಕುಮ್ಮಕ್ಕಿ ನಿಂದ ಇಂಥ ವರದಿ ತಯಾರಿಸಲಾಗಿದೆ. ಆಧಾರ್‌ ಮಾಹಿತಿ ಅತ್ಯಂತ ಸುರಕ್ಷಿತವಾಗಿದ್ದು, ಆ ಮಾಹಿತಿಗಳುಳ್ಳ ಡೇಟಾಬೇಸ್‌ ಅನ್ನು ಸಾಫ್ಟ್ ವೇರ್‌ ಪ್ಯಾಚ್‌ಗಳಿಂದ ಭೇದಿಸಬಹುದು ಎಂಬುದು ಸತ್ಯಕ್ಕೆ ದೂರವಾದ ಮಾತು ಎಂದಿದೆ. 

ವೆಬ್‌ಸೈಟ್‌ ಹ್ಯಾಕ್‌: ಪ್ರತಿಷ್ಠಿತ ಐಎಎಸ್‌, ಐಪಿಎಸ್‌ ಸೇರಿದಂತೆ ಹಲವಾರು ಸ್ಪರ್ಧಾತ್ಮಕ ಪರೀಕ್ಷೆಗಳನ್ನು ನಡೆಸುವ ಕೇಂದ್ರ ಲೋಕಸೇವಾ ಆಯೋಗದ (ಯುಪಿಎಸ್‌ಸಿ) ಅಧಿಕೃತ ವೆಬ್‌ಸೈಟ್‌ ಸೋಮವಾರ ಸಂಜೆ ವೇಳೆಗೆ ಹ್ಯಾಕ್‌ ಆಗಿದೆ. ವೆಬ್‌ಸೈಟ್‌ನ ಹೋಂ ಪೇಜ್‌ನಲ್ಲಿ ಪ್ರಖ್ಯಾತ ಡೋರಮನ್‌ ಕಾಟೂìನ್‌ ಅನ್ನು ಡಿಸ್‌ಪ್ಲೇ ಮಾಡಲಾಗಿದೆ. ಜತೆಗೆ ಪುಟ್ಟದೊಂದು ಹೃದಯದ ಸಾಂಕೇತಿಕ ಚಿತ್ರ, “”ಡೋರೆಮನ್‌, ಪಿಕಪ್‌ ದ ಕಾಲ್‌!!!” ,  “”ಐ ಆ್ಯಮ್‌ ಸ್ಟೆವ್‌ಪೀಡ್‌” ಎಂಬ ಬರಹವೂ ಕಾಣಿಸಿದೆ.

ಟಾಪ್ ನ್ಯೂಸ್

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

1-qeqwewqe

Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು

1-qeqewewq

Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

1-qwqweqwe

Navalgund:ರಾಜಾಹುಲಿ ಭರ್ಜರಿ ರೋಡ್ ಶೋ: ಜೋಶಿ ಗೆಲುವು ನಿಶ್ಚಿತ ಎಂದ ಮಾಜಿ ಸಿಎಂ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

1-qeqwewqe

Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು

police

Bidar; ಹಣ ಹಂಚುವ ದೂರು: ನಾಗಮಾರಪಳ್ಳಿ‌ ಮನೆಯಲ್ಲಿ ಪರಿಶೀಲನೆ

1-qeqewewq

Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.