ಮಕ್ಕಳ ನೃತ್ಯಂ ಮೈಸೂರು ಮಂದಿಯ ಸಿನಿಮಾ ಪ್ರೀತಿ


Team Udayavani, Sep 14, 2018, 6:00 AM IST

nrutyam-kannada-movie.jpg

 ನಾನೆಲ್ಲಾದರೂ ಮೈಸೂರಿಗೆ ಬಂದು ಬಿಟ್ನಾ?’ಹಾಗಂತ ಪದೇಪದೇ ಕೇಳಿದರು ನಿರ್ಮಾಪಕ ಉಮೇಶ್‌ ಬಣಕಾರ್‌. ಅದಕ್ಕೆ ಕಾರಣ ವೇದಿಕೆಯ ಮೇಲೆ, ಕೆಳಗೆ ಮೈಸೂರಿನವರೇ ಇದ್ದರು. ಅದೇ ಕಾರಣಕ್ಕೆ ಉಮೇಶ್‌ ಬಣಕಾರ್‌, “ಯಾರನ್ನ ಕೇಳಿದ್ರೂ ಮೈಸೂರಿನವ್ರು ಅಂತಾರೆ. ನಾನೇನಾದರೂ ಮೈಸೂರಿಗೆ ಬಂದುಬಿಟ್ನಾ ಅಂತ ಕೇಳಿದ್ದೇ ಅದಕ್ಕೆ’ ಎಂದರು.

ಅಂದಹಾಗೆ, ಉಮೇಶ್‌ ಬಣಕಾರ್‌ ಹೀಗೆ ಮಾತಾಡಿದ್ದು “ನೃತ್ಯಂ’ ಎಂಬ ಹೊಸ ಚಿತ್ರದ ಹಾಡುಗಳ ಬಿಡುಗಡೆ ಸಮಾರಂಭದಲ್ಲಿ. ಹೆಸರೇ ಹೇಳುವಂತೆ ಇದೊಂದು ನೃತ್ಯದ ಕುರಿತಾದ ಚಿತ್ರ. ಮೈಸೂರು ರಾಜು ಎನ್ನುವವರು ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡಿದ್ದಾರೆ. ಇನ್ನು ಪ್ರವೀನ್‌ ಲಾಡ್‌ ಎನ್ನುವವರು ಈ ಚಿತ್ರದ ನಿರ್ಮಾಪಕರು. ಅತಿಷಯ್‌ ಜೈನ್‌ ಸಂಗೀತ ಸಂಯೋಜಿಸಿರುವ ಹಾಡುಗಳನ್ನು ಬಿಡುಗಡೆ ಮಾಡುವುದಕ್ಕೆ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಎಸ್‌.ಎ. ಚಿನ್ನೇಗೌಡ, ಉಮೇಶ್‌ ಬಣಕಾರ್‌ ಸೇರಿದಂತೆ ಹಲವರು ಆಗಮಿಸಿದ್ದರು.

ತಮ್ಮ ಮಾತು ಮುಂದುವರೆಸಿದ ಉಮೇಶ್‌ ಬಣಕಾರ್‌, “ಸಾಮಾನ್ಯವಾಗಿ ನಿರ್ಮಾಪಕರು ತಮ್ಮ ಮಕ್ಕಳನ್ನೇ ಹೀರೋಗಳನ್ನಾಗಿ ಮಾಡಿ ಸಿನಿಮಾ ಮಾಡುತ್ತಿದ್ದಾರೆ. ಆದರೆ, ಈ ನಿರ್ಮಾಪಕರು ಬೇರೆಯವರ ಮಕ್ಕಳನ್ನಿಟ್ಟುಕೊಂಡು ಸಿನಿಮಾ ಮಾಡುತ್ತಿದ್ದಾರೆ. ಮಕ್ಕಳಿಗಷ್ಟೇ ಅಲ್ಲ, ನಿರ್ಮಾಪಕರಿಗೂ ಮುಗ್ಧತೆ ಇದೆ. ಆ ಮುಗ್ಧತೆ ಅವರ ಕೈಬಿಡುವುದಿಲ್ಲ. ಚಿತ್ರದಲ್ಲಿ ನಟಿಸಿರುವ ಮಹೇಂದ್ರ ಅವರ ಅಭಿನಯ ನೋಡಿದೆ. ನನಗೆ ಅವರ ಬಾಡಿ ಲಾಂಗ್ವೇಜ್‌ ಇಷ್ಟವಾಯಿತು. ಯಾವ ದೊಡ್ಡ ಕಲಾವಿದರಿಗೂ ಆತ ಕಡಿಮೆ ಇಲ್ಲ. ಚಿತ್ರದಲ್ಲಿ ನಟಿಸಿರುವ ಮಕ್ಕಳು, ಹಂತಹಂತವಾಗಿ ಬೆಳೆಯಲಿ. ಬೆಳೆದ ಮೇಲೆ ನಿರ್ಮಾಪಕರನ್ನು ಕೈ ಬಿಡಬೇಡಿ’ ಎಂದು ಕರೆ ನೀಡಿದರು

ಇದೊಂದು ನೃತ್ಯದ ಕುರಿತಾದ ಚಿತ್ರವಷ್ಟೇ ಅಲ್ಲ, ಮಕ್ಕಳ ಚಿತ್ರವೂ ಹೌದು. ನೃತ್ಯ ಕಲಿಯಬೇಕು ಎಂಬ ಆಸೆ ಇರುವ ಒಂದಿಷ್ಟು ಮಕ್ಕಳು, ಅದನ್ನು ಸವಾಲಾಗಿ ತೆಗೆದುಕೊಂಡು, ಹೇಗೆ ತಮ್ಮ ಪ್ರತಿಭೆಯನ್ನು ಪ್ರದರ್ಶಿಸುತ್ತಾರೆ ಎನ್ನುವುದು ಚಿತ್ರದ ಕಥೆಯಂತೆ.

ಟಾಪ್ ನ್ಯೂಸ್

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Shivanna in lawyer look in Bhairathi Ranagal

Bhairathi Ranagal ಲಾಯರ್ ಶಿವಣ್ಣ; ಕುತೂಹಲ ಹೆಚ್ಚಿಸಿದ ಲುಕ್

Koti

Koti; ಡಾಲಿ ಕಣ್ಣಲ್ಲಿ ಕೋಟಿ ಕನಸು; ಪರಮ್‌ ನಿರ್ದೇಶನದ ಸಿನಿಮಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.