ಸರ್ಕಾರ ಉರುಳಿಸೋರಿಗೆ ಉರುಳು: ಸಿ.ಎಸ್.ಪುಟ್ಟರಾಜು
Team Udayavani, Sep 13, 2018, 6:20 AM IST
ಮಂಡ್ಯ: “ಜೆಡಿಎಸ್-ಕಾಂಗ್ರೆಸ್ ನೇತೃತ್ವದ ಸರ್ಕಾರವನ್ನು ಉರುಳಿಸುತ್ತೇವೆ ಎನ್ನುವವರಿಗೇ ನಾವು ಉರುಳು ಹಾಕುತ್ತೇವೆ’ ಎಂದು ಸಣ್ಣ ನೀರಾವರಿ ಸಚಿವ ಸಿ.ಎಸ್.ಪುಟ್ಟರಾಜು ಖಡಕ್ಕಾಗಿ ಹೇಳಿದರು.
ಮದ್ದೂರು ತಾಲೂಕು ಕೊಪ್ಪ ಹೋಬಳಿಯ ಮಾರನಕೆಬ್ಬಹಳ್ಳಿಯಲ್ಲಿ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ನಾವು ಜನರಿಗೆ ಉತ್ತಮ ಆಡಳಿತ ನೀಡಲು ನಿರ್ಧರಿಸಿದ್ದೇವೆ. ಆ ನಿಟ್ಟಿನಲ್ಲಿ ಸಾಕಷ್ಟು ಪ್ರಯತ್ನಗಳನ್ನೂ ನಡೆಸುತ್ತಿದ್ದೇವೆ. ಆದರೆ, ಸರ್ಕಾರದ ಅಸ್ತಿತ್ವದ ಬಗ್ಗೆ ಬಿಜೆಪಿ ಗೊಂದಲಗಳನ್ನು ಸೃಷ್ಟಿಸುತ್ತಾ ತಪ್ಪು ಮಾಹಿತಿಯನ್ನು ಜನರಿಗೆ ತಲುಪಿಸುತ್ತಿದೆ. ಇದನ್ನು ನೋಡಿಕೊಂಡು ನಾವು ಸುಮ್ಮನಿರೋಲ್ಲ ಎಂದರು. ಬಿಜೆಪಿ ಶಾಸಕರಿಂದ ರಾಜೀನಾಮೆ ಕೊಡಿಸುವ ಪ್ರಕ್ರಿಯೆಗೆ ನಾವು ಕೈ ಹಾಕಬಾರದು ಎಂದುಕೊಂಡಿದ್ದೆವು. ಜನರಿಗೆ ತಪ್ಪು ಸಂದೇಶ ರವಾನಿಸುತ್ತಿರುವ ಬಿಜೆಪಿಯವರಿಗೆ ನಿಜ ಮಾಹಿತಿಯನ್ನು ಕೊಡಲು ನಾವೂ ನಿಂತಿದ್ದೇವೆ. ಮಾಡಿ ತೋರಿಸುತ್ತೇವೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್
ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ
HD Revanna, ಪ್ರಜ್ವಲ್ ಮೇಲೆ ಲೈಂಗಿಕ ದೌರ್ಜನ್ಯ ಕೇಸ್!
CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್; ಮರು ಪರೀಕ್ಷೆ ನಡೆಸದಿರಲು ನಿರ್ಧಾರ
MUST WATCH
ಹೊಸ ಸೇರ್ಪಡೆ
Namma Metro: ಮೆಟ್ರೋ ನಿಲ್ದಾಣಗಳ ಪಾದಚಾರಿ ಮಾರ್ಗಕ್ಕಿಲ್ಲ ಮುಕ್ತಿ
Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್