ಮೆಕ್‌ಗ್ರಾಥ್‌ ಸಾಧನೆ ಹಿಂದಿಕ್ಕಿದ ಆ್ಯಂಡರ್ಸನ್‌


Team Udayavani, Sep 13, 2018, 6:20 AM IST

james.jpg

ಲಂಡನ್‌: ಪ್ರವಾಸಿ ಭಾರತ ತಂಡದೆದುರಿನ ಐದನೇ ಟೆಸ್ಟ್‌ನಲ್ಲಿ ಮೊಹಮ್ಮದ್‌ ಶಮಿ ಅವರ ವಿಕೆಟನ್ನು ಹಾರಿಸುವ ಮೂಲಕ ಇಂಗ್ಲೆಂಡಿನ ಜೇಮ್ಸ್‌ ಆ್ಯಂಡರ್ಸನ್‌ ಅವರು ಟೆಸ್ಟ್‌ ಇತಿಹಾಸದ ಶ್ರೇಷ್ಠ ವೇಗದ ಬೌಲರ್‌ ಎಂದೆನಿಸಿಕೊಂಡಿದ್ದಾರೆ.

143 ಪಂದ್ಯಗಳನ್ನಾಡಿದ 36ರ ಹರೆಯದ ಆ್ಯಂಡರ್ಸನ್‌ ಒಟ್ಟು 564 ವಿಕೆಟ್‌ ಕಿತ್ತು ಆಸ್ಟ್ರೇಲಿಯದ ಶ್ರೇಷ್ಠ ವೇಗಿ ಗ್ಲೆನ್‌ ಮೆಕ್‌ಗ್ರಾಥ್‌ ಅವರ ಸಾಧನೆಯನ್ನು ಹಿಂದಿಕ್ಕಿದರು. ಸೋಮವಾರ ಒಂದೇ ಓವರಿನಲ್ಲಿ ಧವನ್‌ ಮತ್ತು ಪೂಜಾರ ಅವರ ವಿಕೆಟನ್ನು ಹಾರಿಸುವ ಮೂಲಕ ಆRಂಡರ್ಸನ್‌ ಅವರು ಮೆಕ್‌ಗ್ರಾಥ್‌ ಸಾಧನೆಯನ್ನು ಸಮಗಟ್ಟಿದ್ದರು. ಅವರು ಈ ಪಂದ್ಯದಲ್ಲಿಯೇ ಮೆಕ್‌ಗ್ರಾಥ್‌ ಅವರ ಸಾಧನೆಯನ್ನು ಹಿಂದಿಕ್ಕಬಹುದೇ ಎಂಬ ಸಂಶಯ ಎಲ್ಲರಲ್ಲಿತ್ತು. ಆದರೆ ಅಂತಿಮ ದಿನ ನಿರಂತರ ದಾಳಿ ಸಂಘಟಿಸಿ ಶಮಿ ಅವರ ವಿಕೆಟನ್ನು ಪಡೆದು ಸಂಭ್ರಮಿಸಿದರು.

ಶಮಿ ವಿಕೆಟ್‌ ಪಡೆದ ಆ್ಯಂಡರ್ಸನ್‌ ಇದೀಗ ಟೆಸ್ಟ್‌ ಕ್ರಿಕೆಟ್‌ನ ಶ್ರೇಷ್ಠ ವೇಗದ ಬೌಲರ್‌ ಆಗಿದ್ದಾರೆ. ಯಾಕೆಂದರೆ ಅವರಿಗಿಂತ ಹೆಚ್ಚಿನ ವಿಕೆಟ್‌ ಕಿತ್ತ ಮೂವರೂ ಸ್ಪಿನ್ನರ್‌ಗಳಾಗಿದ್ದಾರೆ. ಅವರಲ್ಲಿ 800 ವಿಕೆಟ್‌ ಕಿತ್ತ ಮುತ್ತಯ್ಯ ಮುರಳೀಧರನ್‌ ಅಗ್ರಸ್ಥಾನದಲ್ಲಿದ್ದರೆ ಶೇನ್‌ ವಾರ್ನ್ (708) ಮತ್ತು ಅನಿಲ್‌ ಕುಂಬ್ಳೆ (619) ಅನಂತರದ ಸ್ಥಾನಗಳಲ್ಲಿ ಇದ್ದಾರೆ.

ಗರಿಷ್ಠ ವಿಕೆಟ್‌ ಕಿತ್ತ ವೇಗಿಗಳು
ಗರಿಷ್ಠ ವಿಕೆಟ್‌ ಕಿತ್ತ ಮೊದಲ ಆರು ವೇಗದ ಬೌಲರ್‌ಗಳ ಪಟ್ಟಿ ಹೀಗಿದೆ. 1. ಜೇಮ್ಸ್‌ ಆ್ಯಂಡರ್ಸನ್‌ (564), 2. ಗ್ಲೆನ್‌ ಮೆಕ್‌ಗ್ರಾಥ್‌ (563), 3. ಕೋಟ್ನಿ ವಾಲ್ಶ್ (519), 4. ಕಪಿಲ್‌ ದೇವ್‌ (434), 5. ಸ್ಟುವರ್ಟ್‌ ಬ್ರಾಡ್‌ (433), 6. ರಿಚರ್ಡ್‌ ಹ್ಯಾಡ್ಲಿ (431).

ಟಾಪ್ ನ್ಯೂಸ್

prahlad-joshi

2025 ರಿಂದ ಕಲ್ಲಿದ್ದಲು ಆಮದು ಸಂಪೂರ್ಣವಾಗಿ ಬಂದ್: ಪ್ರಹ್ಲಾದ್ ಜೋಶಿ

Rajamouli: ʼಬಾಹುಬಲಿʼ ಪ್ರಚಾರಕ್ಕೆ ಒಂದು ಪೈಸೆಯನ್ನು ಖರ್ಚು ಮಾಡಿಲ್ಲ; ನಿರ್ದೇಶಕ ರಾಜಮೌಳಿ

Rajamouli: ʼಬಾಹುಬಲಿʼ ಪ್ರಚಾರಕ್ಕೆ ಒಂದು ಪೈಸೆಯನ್ನು ಖರ್ಚು ಮಾಡಿಲ್ಲ; ನಿರ್ದೇಶಕ ರಾಜಮೌಳಿ

DKSHI (2)

Pen drive case; ಮುಗಿಸೋದೇ ಕುಮಾರಸ್ವಾಮಿ ಕೆಲಸ: ಡಿ.ಕೆ.ಶಿವಕುಮಾರ್ ಆಕ್ರೋಶ

2–sscl-result

SSLC Result: ಮೇ.9 ರಂದು ಎಸ್.ಎಸ್.ಎಲ್.ಸಿ. ಫಲಿತಾಂಶ ಪ್ರಕಟ

ಆಟೋ ಚಾಲಕಿಯರ ಬ್ಯಾಂಕ್‌ ಸಾಲ ತೀರಿಸಿ ರಿಯಲ್‌ ಲೈಫ್‌ನಲ್ಲೂ ಹೀರೋ ಆದ ನಟ ರಾಘವ ಲಾರೆನ್ಸ್

ಆಟೋ ಚಾಲಕಿಯರ ಬ್ಯಾಂಕ್‌ ಸಾಲ ತೀರಿಸಿ ರಿಯಲ್‌ ಲೈಫ್‌ನಲ್ಲೂ ಹೀರೋ ಆದ ನಟ ರಾಘವ ಲಾರೆನ್ಸ್

1-araga

Pendrive Case: ರಾಜಕೀಯವಾಗಿ ಒಂದು ಕುಟುಂಬ ಮುಗಿಸಲು ತಂತ್ರ: ಆರಗ ಜ್ಞಾನೇಂದ್ರ

1-wqeqweqeqw

Prajwal Pen Drive: ಡಿಸಿಎಂ ವಿರುದ್ಧ ರಾಮನಗರದಲ್ಲಿ ಜೆಡಿಎಸ್-ಬಿಜೆಪಿ ಪ್ರತಿಭಟನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1——wqwqe

IPL ರಾಜಸ್ಥಾನ ವಿರುದ್ಧ ಗೆದ್ದ ಡೆಲ್ಲಿ ಪ್ಲೇಆಫ್ ಭರವಸೆ ಜೀವಂತ: ಆರ್ ಸಿಬಿಗೆ ಸವಾಲು

IPL 2024; ಲಕ್ನೋ, ಹೈದ್ರಾಬಾದ್‌ ಸೆಣಸು; ಗೆಲ್ಲುವ ತಂಡಕ್ಕೆ ಪ್ಲೇಆಫ್ ಸ್ಥಾನ ಬಹುತೇಕ ಖಚಿತ

IPL 2024; ಲಕ್ನೋ, ಹೈದ್ರಾಬಾದ್‌ ಸೆಣಸು; ಗೆಲ್ಲುವ ತಂಡಕ್ಕೆ ಪ್ಲೇಆಫ್ ಸ್ಥಾನ ಬಹುತೇಕ ಖಚಿತ

T20 World Cup: India jersey sold for Rs 6000!

T20 World Cup: ಭಾರತದ ಜೆರ್ಸಿ 6000 ರೂ.ಗೆ ಮಾರಾಟ!

No plan fro rest to Bumrah

Mumbai Indians; ಬುಮ್ರಾಗೆ ವಿಶ್ರಾಂತಿ: ಯಾವುದೇ ಯೋಜನೆಯಿಲ್ಲ

Agartala; ಫೆಬ್ರವರಿಯಲ್ಲಿ ತ್ರಿಪುರ ಮೈದಾನ ಲೋಕಾರ್ಪಣೆ

Agartala; ಫೆಬ್ರವರಿಯಲ್ಲಿ ತ್ರಿಪುರ ಮೈದಾನ ಲೋಕಾರ್ಪಣೆ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

prahlad-joshi

2025 ರಿಂದ ಕಲ್ಲಿದ್ದಲು ಆಮದು ಸಂಪೂರ್ಣವಾಗಿ ಬಂದ್: ಪ್ರಹ್ಲಾದ್ ಜೋಶಿ

Rajamouli: ʼಬಾಹುಬಲಿʼ ಪ್ರಚಾರಕ್ಕೆ ಒಂದು ಪೈಸೆಯನ್ನು ಖರ್ಚು ಮಾಡಿಲ್ಲ; ನಿರ್ದೇಶಕ ರಾಜಮೌಳಿ

Rajamouli: ʼಬಾಹುಬಲಿʼ ಪ್ರಚಾರಕ್ಕೆ ಒಂದು ಪೈಸೆಯನ್ನು ಖರ್ಚು ಮಾಡಿಲ್ಲ; ನಿರ್ದೇಶಕ ರಾಜಮೌಳಿ

DKSHI (2)

Pen drive case; ಮುಗಿಸೋದೇ ಕುಮಾರಸ್ವಾಮಿ ಕೆಲಸ: ಡಿ.ಕೆ.ಶಿವಕುಮಾರ್ ಆಕ್ರೋಶ

ಬಡವರಿಗೆ ಆರ್ಥಿಕ ಬಲ ತುಂಬಿದ ಗ್ಯಾರಂಟಿ: ಗಡ್ಡದೇವರಮಠ

ಬಡವರಿಗೆ ಆರ್ಥಿಕ ಬಲ ತುಂಬಿದ ಗ್ಯಾರಂಟಿ: ಗಡ್ಡದೇವರಮಠ

2–sscl-result

SSLC Result: ಮೇ.9 ರಂದು ಎಸ್.ಎಸ್.ಎಲ್.ಸಿ. ಫಲಿತಾಂಶ ಪ್ರಕಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.