ಪರಿಪೂರ್ಣ ಅಂತ್ಯ: ರೂಟ್‌


Team Udayavani, Sep 13, 2018, 6:00 AM IST

ap9112018000206b.jpg

ಲಂಡನ್‌: ಅಲಸ್ಟೇರ್‌ ಕುಕ್‌ ಅವರಿಗೆ ಗೆಲುವಿನ ವಿದಾಯ ಮತ್ತು ವೇಗಿ ಜೇಮ್ಸ್‌ ಆ್ಯಂಡರ್ಸನ್‌ ಅಂತಿಮ ವಿಕೆಟ್‌ ಕಿತ್ತು ಟೆಸ್ಟ್‌ ಇತಿಹಾಸದ ಶ್ರೇಷ್ಠ ವೇಗದ ಬೌಲರ್‌ ಎಂದೆನಿಸಿಕೊಂಡ ಈ ಭಾರತ ವಿರುದ್ಧದ ಐದು ಪಂದ್ಯಗಳ ಟೆಸ್ಟ್‌ ಸರಣಿ 4-1 ಗೆಲುವಿನೊಂದಿಗೆ ಪರಿಪೂರ್ಣ ರೀತಿಯಲ್ಲಿ ಅಂತ್ಯಗೊಂಡಿದೆ ಎಂದು ಇಂಗ್ಲೆಂಡ್‌ ತಂಡದ ನಾಯಕ ಜೋ ರೂಟ್‌ ಹೇಳಿದ್ದಾರೆ. 

ಲಂಡನ್‌ನಲ್ಲಿ ಮಂಗಳವಾರ ಮುಗಿದ ಐದನೇ ಟೆಸ್ಟ್‌ ಪಂದ್ಯವನ್ನು 118 ರನ್ನುಗಳಿಂದ ಗೆದ್ದ ಇಂಗ್ಲೆಂಡ್‌ ಸರಣಿಯನ್ನು 4-1 ಅಂತರದಿಂದ ತನ್ನದಾಗಿಸಿಕೊಂಡಿದೆ.

ಕೌಂಟಿಯಲ್ಲಿ ಆಡಲು ನಿರಾಕರಿಸಿ ಟೀಕೆಗಳನ್ನು ಎದುರಿಸಿದ್ದ ಲೆಗ್‌ ಸ್ಪಿನ್ನರ್‌ ಅದಿಲ್‌ ರಶೀದ್‌ ಅಪಾಯಕಾರಿ ಕೆಎಲ್‌ ರಾಹುಲ್‌ ಅವರ ವಿಕೆಟನ್ನು ಹಾರಿಸುವ ಮೂಲಕ ಇಂಗ್ಲೆಂಡ್‌ ಗೆಲುವಿಗೆ ಚಾಲನೆ ನೀಡಿದರು. ರಾಹುಲ್‌ ಮತ್ತು ಪಂತ್‌ ಜತೆಯಾಟ ಮುರಿದ ಬಳಿಕ ಭಾರತ ಹಠಾತ್‌ ಕುಸಿಯಿತು.

ವಿದಾಯ ಪಂದ್ಯದಲ್ಲಿ ಇಂಗ್ಲೆಂಡ್‌ ಗೆಲ್ಲುವ ಮೂಲಕ  ಕುಕ್‌ ಸಂಭ್ರಮಪಟ್ಟರೆ ಜಿಮ್ಮಿ ಶ್ರೇಷ್ಠ ವೇಗದ ಬೌಲರ್‌ ಎಂದೆನಿಸಿಕೊಂಡಿದ್ದಾರೆ. ಇದರ ನಡುವೆ ಇಂಗ್ಲೆಂಡ್‌ ಸರಣಿ ಗೆದ್ದಿರುವುದು ಅವರಿಬ್ಬರ ಸಂಭ್ರಮವನ್ನು ಮತ್ತಷ್ಟು ಹೆಚ್ಚಿಸಿದೆ ಎಂದು ರೂಟ್‌ ತಿಳಿಸಿದರು.

ಓವಲ್‌ ಟೆಸ್ಟ್‌ ಆಡಲು ಬಂದಾಗ ಅಗ್ರ ಕ್ರಮಾಂಕದ ಬ್ಯಾಟಿಂಗ್‌ ಬಗ್ಗೆ ಇಂಗ್ಲೆಂಡಿಗೆ ಒತ್ತಡವಿತ್ತು ಮತ್ತು ವಿಕೆಟ್‌ಕೀಪಿಂಗ್‌ ಕುರಿತು ಗೊಂದಲವಿತ್ತು. ಆದರೆ ಎಲ್ಲವೂ ಸುಗಮವಾಗಿ ಸಾಗಿದೆ. ಭಾರತ ಪ್ರತಿಹೋರಾಟ ನೀಡಿದರೂ ಅಸಾಧ್ಯ ಗೆಲುವಿನಿಂದ ದೂರ ಉಳಿಯಿತು ಎಂದು ರೂಟ್‌ ನುಡಿದರು.

ರಶೀದ್‌ ಅವರ ದಾಳಿ ಅತ್ಯದ್ಭುತವಾಗಿತ್ತು. ಕ್ರೀಸ್‌ನಲ್ಲಿ ಗಟ್ಟಿಯಾಗಿ ನಿಂತಿದ್ದ ರಾಹುಲ್‌ಗೆ ಇದರಿಂದ ತೀವ್ರ ಆಘಾತವಾಗಿತ್ತು. ಈ ಎಸೆತವನ್ನು ಶೇನ್‌ ವಾರ್ನ್ ಅವರ ಬಾಲ್‌ ಆಫ್ ದಿ ಸೆಂಚುರಿಗೆ ಹೋಲಿಸಲಾಗಿದೆ. 1993ರ ಆ್ಯಷಸ್‌ ಟೆಸ್ಟ್‌ ಸರಣಿಯ ಮೊದಲ ಪಂದ್ಯದಲ್ಲಿ ಮೈಕ್‌ ಗ್ಯಾಟಿಂಗ್‌ ಅವರ ವಿಕೆಟನ್ನು ಹಾರಿಸಿದ ವಾರ್ನ್ ಎಸೆತವನ್ನು ಬಾಲ್‌ ಆಫ್ ದಿ ಸೆಂಚುರಿ ಎಂದು ಬಣ್ಣಿಸಲಾಗಿತ್ತು.

ಇದೊಂದು ರಶೀದ್‌ ಅವರ ಅದ್ಭುತ ಎಸೆತವಾಗಿತ್ತು. ಈ ಎಸೆತ ತೀಕ್ಷ್ಣವಾಗಿತ್ತು. ಹಾಗಾಗಿ ಅವರು ನಮ್ಮ ತಂಡದಲ್ಲಿದ್ದಾರೆ. ಪಂದ್ಯವನ್ನು ಅಥವಾ ಪರಿಸ್ಥಿತಿಯನ್ನು ತಿರುಗಿಸಬಲ್ಲ ಸಾಮರ್ಥ್ಯ ಅವರಲ್ಲಿದೆ ಎಂದು ರೂಟ್‌ ತಿಳಿಸಿದರು.

ಟಾಪ್ ನ್ಯೂಸ್

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ಅರ್ಜಿ ನಿರಾಕರಿಸಿದ ನ್ಯಾಯಾಲಯ

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ

randeep surjewala

Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

“ನಾನು ಬಟ್ಟೆ ಬದಲಾಯಿಸುವಾಗ ಬಾಗಿಲು..” ನಿರ್ಮಾಪಕರ ಕಿರುಕುಳದ ಬಗ್ಗೆ ಮೌನ ಮುರಿದ ನಟಿ

“ನಾನು ಬಟ್ಟೆ ಬದಲಾಯಿಸುವಾಗ ಬಾಗಿಲು..” ನಿರ್ಮಾಪಕರ ಕಿರುಕುಳದ ಬಗ್ಗೆ ಮೌನ ಮುರಿದ ನಟಿ

20

State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

KKRvsPBKS; Gautam Gambhir’s Heated Argument With Official

IPL 2024; ಪಂಜಾಬ್ ವಿರುದ್ಧ ಸೋಲು; ಅಂಪೈರ್ ಜತೆ ವಾಗ್ವಾದಕ್ಕಿಳಿದ ಗೌತಮ್ ಗಂಭೀರ್

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ

1—ewqewqe

IPL; ಅಗ್ರಸ್ಥಾನಿ ರಾಜಸ್ಥಾನ್‌-ಲಕ್ನೋ: ಬಲಿಷ್ಠರ ಸೆಣಸಾಟ

1-weqeqwewe

Sunriser Hyderabad; ಚೇಸಿಂಗ್‌ ಸಾಮರ್ಥ್ಯ ಪ್ರದರ್ಶಿಸಬೇಕಿದೆ: ವೆಟೋರಿ

1-ewqere

World Record;ಮಹಿಳಾ ಅಂತಾರಾಷ್ಟ್ರೀಯ ಟಿ20 ಪಂದ್ಯ: ರನ್‌ ನೀಡದೆ 7 ವಿಕೆಟ್‌!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ಅರ್ಜಿ ನಿರಾಕರಿಸಿದ ನ್ಯಾಯಾಲಯ

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ

randeep surjewala

Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ಅಪಹಾಸ್ಯ ನೀಡಿದ ಅದೃಷ್ಟ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.