ಕಾಲು ಬಲಹೀನ ಬಾಲೆಗೆ ಲಕ್ಷ ರೂ. ನೆರವು


Team Udayavani, Sep 13, 2018, 4:35 AM IST

vesha-12-9.jpg

ಕಟಪಾಡಿ: ಬಡವರು, ನೊಂದವರ ಸೇವೆಯ ಮೂಲಕ ದೇವರನ್ನು ಕಾಣುವ ಕೆಲಸ ಫ್ರೆಂಡ್ಸ್‌ ಸರ್ಕಲ್‌ ಪಳ್ಳಿಗುಡ್ಡೆ ಯುವಕರ ತಂಡದಿಂದ ನಡೆದಿದೆ. ಸರ್ವರಲ್ಲಿಯೂ ರಾಷ್ಟ್ರಧ್ವಜದಡಿ ಸಹಬಾಳ್ವೆ ನಡೆಸುವ ಪರಿಕಲ್ಪನೆಯು ಬರಬೇಕಿದ್ದು, ಮಾತೃಭಕ್ತಿ, ದೇವ ಭಕ್ತಿ, ದೇಶ ಭಕ್ತಿ ಮನಮಾಡಲಿ ಎಂದು ಕೇಮಾರು ಸಾಂದೀಪನಿ ಆಶ್ರಮದ ಶ್ರೀ ಈಶ ವಿಠ್ಠಲದಾಸ ಸ್ವಾಮೀಜಿ ಹೇಳಿದರು.

ಬುಧವಾರ ವಿನೋಬಾ ನಗರದಲ್ಲಿ ಫ್ರೆಂಡ್ಸ್‌ ಸರ್ಕಲ್‌ ಪಳ್ಳಿಗುಡ್ಡೆ ಯುವಕರ ತಂಡವು ಹುಟ್ಟಿನಿಂದಲೇ ತನ್ನೆರಡೂ ಕಾಲುಗಳ ಬಲ ಕಳೆದುಕೊಂಡಿರುವ ಪೊಸಾರು ಎಂಬಲ್ಲಿನ ಕಸ್ವಿ ಎಂಬ 4 ವರ್ಷದ ಬಾಲೆಯ ಶಸ್ತ್ರ ಚಿಕಿತ್ಸೆಯ ವೆಚ್ಚ ಭರಿಸಲು ಕೃಷ್ಣಾಷ್ಟಮಿಯ ಸಂದರ್ಭ ವೇಷ ಧರಿಸಿ ಸಂಗ್ರಹಗೊಂಡ‌ ಹಣದಲ್ಲಿ ಒಂದು ಲಕ್ಷ ರೂಪಾಯಿಯನ್ನು ಪೋಷಕರಿಗೆ ಹಸ್ತಾಂತರಿಸಿ ತಮ್ಮ  ಆಶೀರ್ವಚನದಲ್ಲಿ ಮಾತನಾಡಿದರು.

ಅಂಬಾಡಿ ಸಿಎಸ್‌ಐ ಚರ್ಚ್‌ನ ಧರ್ಮಗುರು ವಂ|ಎಡ್ವಿನ್‌ ಜೋಸೆಫ್‌ ಮಾತನಾಡಿ, ನೊಂದ ಮನಸ್ಸಿನ ನೋವಿಗೆ ಸ್ಪಂದಿಸುವ ಮೂಲಕ ದೇವರು ಪ್ರೀತಿಸುವ ಚಟುವಟಿಕೆಯು ಯುವತಂಡದಿಂದ ನಡೆದಿದ್ದು, ಬಾಲೆಯ ಬದುಕು ಹಸನಾಗಲಿ ಎಂದರು. ಕಟಪಾಡಿ ಜುಮ್ಮಾ ಮಸೀದಿಯ ಧರ್ಮಗುರು  ಯೂಸುಫ್‌ ಜುವಾರಿ ಮಾತನಾಡಿ, ದಾರಿ ತಪ್ಪಿದವರನ್ನು ಸರಿದಾರಿಗೆ ಕೊಂಡೊಯ್ಯುವುದೇ ಧರ್ಮಗಳ ಮೂಲ. ಕಷ್ಟಕಾಲದಲ್ಲಿ ಸಹಾಯ ಮಾಡುವ ಮಾನವೀಯತೆ ಇಲ್ಲಿ ಮೌಲ್ಯ ಪಡೆದುಕೊಂಡಿದೆ ಎಂದರು.

ಉಡುಪಿ ಜಿಲ್ಲಾ ಹೆಚ್ಚುವರಿ ಪೊಲೀಸ್‌ ಅಧೀಕ್ಷಕ ಕುಮಾರಚಂದ್ರ ಮಾತನಾಡಿ, ಅಮೂಲ್ಯವಾದ ದೇಶದ ಯುವ ಸಂಪತ್ತು ದುರ್ವ್ಯಸನ ಮುಕ್ತರಾಗಬೇಕು. ಜನಸಾಮಾನ್ಯರ ಸಂಕಷ್ಟದಲ್ಲಿ ಆಸರೆಯಾಗುವುದು ಶ್ರೇಷ್ಠ ಸೇವೆಯಾಗಿದೆ. ಇಂತಹ ಸಂಸ್ಥೆಯು ಉನ್ನತಿಗೇರಬಲ್ಲುದು ಎಂದರು.

ಈ ಸಂದರ್ಭ ವೈದ್ಯಕೀಯ ಶುಶ್ರೂಶೆ ಮತ್ತು ಮನೆ ರಿಪೇರಿಗೆ ಸಹಾಯಧನವನ್ನು ವಿತರಿಸಲಾಯಿತು. ವೇಷಧಾರಿ ಗೌರೀಶ್‌ ಪೂಜಾರಿ ಅವರನ್ನು ಸಮ್ಮಾನಿಸಿ ಗೌರವಿಸಲಾಯಿತು. ಜಿಪಂ ಸದಸ್ಯೆ ಗೀತಾಂಜಲಿ ಎಂ.ಸುವರ್ಣ, ತಾಲೂಕು ಪಂಚಾಯತ್‌ ಸದಸ್ಯ ರಾಜೇಶ್‌ ಕುಮಾರ್‌ ಅಂಬಾಡಿ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮೇಲ್ವಿಚಾರಕಿ ಚಂದ್ರಕಲಾ, ಸಂಸ್ಥೆಯ ಪ್ರಮುಖರಾದ ಭಾಸ್ಕರ್‌ ಕಾಂಚನ್‌, ರಮೇಶ್‌ ಕೋಟ್ಯಾನ್‌, ಸುರೇಶ್‌ ಮೇಸ್ತ್ರಿ, ಪ್ರಭಾಕರ್‌ ಕೋಟ್ಯಾನ್‌, ಉದಯ ಪೂಜಾರಿ, ರಾಹುಲ್‌ ಪೂಜಾರಿ ಉಪಸ್ಥಿತರಿದ್ದರು. ಗೀತಾಂಜಲಿ ಸುವರ್ಣ ಸ್ವಾಗತಿಸಿದರು. ಚಂದ್ರಕಲಾ ವಂದಿಸಿದರು. ರಾಜು ಸಂತೆಕಟ್ಟೆ ಕಾರ್ಯಕ್ರಮ ನಿರೂಪಿಸಿದರು.

ಟಾಪ್ ನ್ಯೂಸ್

Road Mishap: ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

Road Mishap: ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

WhatsApp ಚಾಟ್‌ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ

WhatsApp ಚಾಟ್‌ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ

LPG Cylinder: ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ 19 ರೂ. ಇಳಿಕೆ; ಬೆಂಗಳೂರಿನಲ್ಲಿ 1825 ರೂ.

LPG Cylinder: ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ 19 ರೂ. ಇಳಿಕೆ; ಬೆಂಗಳೂರಿನಲ್ಲಿ 1825 ರೂ.

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಇವರ ಬದುಕಿನ ಬಂಡಿಗೆ ಆತ್ಮವಿಶ್ವಾಸ-ಛಲವೇ ಚಕ್ರಗಳು! ಇರುವುದೊಂದೇ ಕಾಲು, ಇರುವುದೊಂದೇ ಬದುಕು

ಇವರ ಬದುಕಿನ ಬಂಡಿಗೆ ಆತ್ಮವಿಶ್ವಾಸ-ಛಲವೇ ಚಕ್ರಗಳು! ಇರುವುದೊಂದೇ ಕಾಲು, ಇರುವುದೊಂದೇ ಬದುಕು

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

19

Malpe ಬೀಚ್‌: ಸಮುದ್ರ ಪಾಲಾಗತ್ತಿದ್ದ ಬಾಲಕನ ರಕ್ಷಣೆ

18

Kaup: ಕೆಲಸಕ್ಕಾಗಿ ಬಂದಿದ್ದ ಯುವತಿ ನಾಪತ್ತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Road Mishap: ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

Road Mishap: ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

WhatsApp ಚಾಟ್‌ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ

WhatsApp ಚಾಟ್‌ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ

LPG Cylinder: ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ 19 ರೂ. ಇಳಿಕೆ; ಬೆಂಗಳೂರಿನಲ್ಲಿ 1825 ರೂ.

LPG Cylinder: ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ 19 ರೂ. ಇಳಿಕೆ; ಬೆಂಗಳೂರಿನಲ್ಲಿ 1825 ರೂ.

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.