ದಸರಾ ಸಮಿತಿಯಲ್ಲಿ ಜೆಡಿಎಸ್ ಪಾರುಪತ್ಯ ;ಸಭೆ ಬಹಿಷ್ಕರಿಸಿದ ಕೈ ಸಚಿವ!
Team Udayavani, Sep 14, 2018, 11:39 AM IST
ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಕಾರ್ಯಕಾರಿ ಸಮಿತಿಯ ಸಭೆ ಶುಕ್ರವಾರ ನಡೆದಿದ್ದು ,ಮೈತ್ರಿ ಸರ್ಕಾರದ ನಡುವಿನ ಅಸಮಾಧಾನ ಬಹಿರಂಗವಾಗಿದೆ.ಕಾಂಗ್ರೆಸ್ ಸಚಿವ , ಚಾಮಾರಾಜನಗರ ಜಿಲ್ಲಾ ಉಸ್ತುವಾರಿ ಪುಟ್ಟರಂಗ ಶೆಟ್ಟಿ ಅವರು ಸಭೆಯಿಂದಲೆ ಹೊರ ನಡೆದ ಪ್ರಸಂಗ ನಡೆದಿದೆ.
ಸಭೆ ಆರಂಭವಾಗುವಾಗಲೆ ಅಸಮಾಧಾನ ಹೊರ ಹಾಕಿದ ಸಚಿವ ಪುಟ್ಟರಂಗ ಶೆಟ್ಟಿ ಮಾತಿಗೆ ಬೆಲೆ ಸಿಗದಾದಾಗ ಆಕ್ರೋಶಕೊಂಡು ಸಭೆಯಿಂದ ಹೊರ ನಡೆದಿದ್ದಾರೆ.
ಸಭೆಯಿಂದ ಶಿಷ್ಟಾಚಾರದಂತೆ ನನಗೆ ಕಾರ್ಯಕಾರಿ ಸಮಿತಿಯಲ್ಲಿ ನನಗೆ ಉಪಾಧ್ಯಕ್ಷ ಸ್ಥಾನ ನೀಡಬೇಕಿತ್ತು, ಆದರೆ ನನ್ನ ಬದಲಾಗಿ ಸಚಿವ ಸಾ.ರಾ.ಮಹೇಶ್ ಅವರಿಗೆ ನೀಡಿದ್ದಾರೆ.ಎಲ್ಲವನ್ನೂ ಅವರೇ ಮಾಡಿಕೊಳ್ಳಲಿ. ನಾನು ಈ ವಿಚಾರವನ್ನು ಸಮನ್ವಯ ಸಮಿತಿ ಅಧ್ಯಕ್ಷರಾಗಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರಿಗೆ ತಿಳಿಸುತ್ತೇನೆ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ
Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ
T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ
Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ
Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ