ಈ ಗಣಪನ ನೋಡಲು ದೊಡ್ಡವರೇ ಬರು”ತಾರೆ’!


Team Udayavani, Sep 15, 2018, 12:47 PM IST

92.jpg

ಆ ಗಣಪ ಎಷ್ಟು ಹೈಟ್‌ ಇದ್ದಾನೆ? ಅಲ್ಲಿ ಇವತ್ತು ಯಾವ ಸ್ಟಾರ್‌ ಹಾಡು ಹೇಳ್ಳೋಕೆ ಬರ್ತಾರೆ? ಗಣಪನ ವಿಸರ್ಜನೆಗೆ ಎಷ್ಟು ಜನ ಸೇರಿದ್ರಂತೆ?- ಚೌತಿಯ ವೇಳೆ ಬೀದಿಯಲ್ಲಿ ವಿರಾಜಮಾನನಾಗಿ ಕುಳಿತ ಗಣಪನ ಬಗ್ಗೆ ಸಾಮಾನ್ಯವಾಗಿ ನಡೆಯುವ ಚರ್ಚೆ ಇದು. ಬೆಂಗಳೂರಿನಲ್ಲೂ ಇಂಥ ಚರ್ಚೆಗಳು ಸಹಜವಾಗಿ ಕೇಳಿಬರುತ್ತದೆ. ಆದರೆ, ಮಹಾನಗರದ ಜನ ಹೆಚ್ಚು ಚರ್ಚಿಸೋದು ಮಾತ್ರ ಬಸವನಗುಡಿಯ ಗಣೇಶೋತ್ಸವದ ಬಗ್ಗೆ.

  ಯಾಕೆ ಗೊತ್ತಾ? ಇಲ್ಲಿನ ಎಪಿಎಸ್‌ ಕಾಲೇಜಿನ ಮೈದಾನದಲ್ಲಿ ಸ್ಥಾಪಿನಾಗುವ ಗಣಪ ಪ್ರತಿಸಲವೂ ಜೋರು ಸದ್ದು ಮಾಡ್ತಾನೆ! ದೊಡ್ಡ ತಾರೆಗಳು ಇವನೆದುರು ನಿಂತು ಕಾರ್ಯಕ್ರಮಗಳನ್ನು ನಡೆಸಿಕೊಡ್ತಾರೆ. ಅದೇ ರೀತಿ ಈ ಬಾರಿಯೂ ಸ್ಟಾರ್‌ಗಳ ದೊಡ್ಡ ದಂಡು ಈತನನ್ನು ನೋಡಲು ಬರುತ್ತಿದೆ. ಇಲ್ಲಿನ ಪ್ರೇಕ್ಷಕರನ್ನು ರಂಜಿಸಲು ಆಗಮಿಸುತ್ತಿದ್ದಾರೆ.
  ಸೆಪ್ಟೆಂಬರ್‌ 15ರ ಭಾನುವಾರ ರಾಗರಂಜಿನಿ ಸಂಗೀತ ಕಾರ್ಯಕ್ರಮ ಮೊದಲ ದಿನದ ಹೈಲೈಟ್‌. 18ರಂದು ವಿವಿಧ ಕಲಾವಿದರಿಂದ ಹಾಸ್ಯ ಸಂಜೆ ಪ್ರೇಕ್ಷಕರನ್ನು ನಗೆಗಡಲಿನಲ್ಲಿ ತೇಲಿಸಲಿದೆ. 19ರಂದು ಎಸ್‌.ಪಿ. ಬಾಲಸುಬ್ರಹ್ಮಣ್ಯರ ಹಾಡುಗಾರಿಕೆಯಿಂದ ವೇದಿಕೆ ಕಳೆಗಟ್ಟಲಿದೆ. 21ರಂದು ಬಾಲಿವುಡ್‌ನ‌ ಹಿರಿಯ ತಾರೆ ರಿಷಿಕಪೂರ್‌ ಅವರು ಗಾಯಕ ವಿಜಯ ಪ್ರಕಾಶ್‌ ಜೊತೆ ಸಂವಾದದಲ್ಲಿ ಪಾಲ್ಗೊಳ್ಳುತ್ತಿದ್ದಾರೆ. 22ರಂದು ಹಸ್ಮಿತಾ ಗಣೇಶ್‌ರಿಂದ ಭರತನಾಟ್ಯವಿದ್ದು, ಇದರ ಬಳಿಕ ಸುಪ್ರಸಿದ್ಧ ಗಾಯಕಿ ಶ್ರೇಯಾ ಘೋಶಲ್‌ರಿಂದ ಗಾನಸುಧೆ ಹರಿಯಲಿದೆ. 23ರಂದು ಮತ್ತೆ ಗಾಯಕ ವಿಜಯ್‌ ಪ್ರಕಾಶ್‌ ಆಗಮಿಸಲಿದ್ದು, “ಮ್ಯೂಸಿಕಲ್‌ ನೈಟ್‌’ ಕಾರ್ಯಕ್ರಮ ನಡೆಸಿಕೊಡಲಿದ್ದಾರೆ.

ಎಲ್ಲಿ?: ಎಪಿಎಸ್‌ ಕಾಲೇಜು, ಎನ್‌. ಆರ್‌. ಕಾಲೋನಿ

ಟಾಪ್ ನ್ಯೂಸ್

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bachuilar-of-coro

ಬ್ಯಾಚುಲರ್‌ ಆಫ್ ಕೊರೊನಾ

niffa-kanna

ನಿಫಾ ಕನ್ನಡಿಯಲ್ಲಿ ಕೊರೊನಾ ಬಿಂಬ

yava-sama

ಯಾವ ಸಮಸ್ಯೆಯೂ ಶಾಶ್ವತವಲ್ಲ…

mole

ಮೊಳೆ ಕೀಳುವ ಸೈನಿಕರು

hiriyarige

ಹಿರಿಯರಿಗೆ ಟೆರೇಸೇ ಪಾರ್ಕು, ಮೈದಾನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

bjp-congress

E.C.ನೋಟಿಸ್‌ಗೆ ಉತ್ತರಿಸಲು ಸಮಯ ಕೇಳಿದ ಬಿಜೆಪಿ, ಕಾಂಗ್ರೆಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.