ಅಕ್ಷರದಿ ಅರಳುವ ಗಣಪ


Team Udayavani, Sep 15, 2018, 12:54 PM IST

91.jpg

ಗಣೇಶನನ್ನು ಹೇಗೆಲ್ಲಾ ಸಂಭ್ರಮಿಸಬಹುದು? ಮೂರ್ತಿ ಕೂರಿಸಿ ಪೂಜೆ ಮಾಡುವ ಮೂಲಕ, ತಿಂಡಿ ತಿನಿಸುಗಳನ್ನು ತಯಾರಿಸಿ ಮನೆ ಮಂದಿಗೆಲ್ಲಾ ಬಡಿಸುವ ಮೂಲಕ ಪಡುವ ಸಂಭ್ರಮ ಗೊತ್ತಿರುವುದೇ. ಇಲ್ಲೊಬ್ಬರು ಅಕ್ಷರಗಳ ಮೂಲಕ ಗಣೇಶನನ್ನು ಸಂಭ್ರಮಿಸುತ್ತಿದ್ದಾರೆ. ಕಲಾವಿದ ವೆಂಕಟೇಶ್‌ ಎಲ್ಲೂರ ಅವರಿಗೆ ಯಾರಾದರೂ ಮಾತಿಗೆ ಸಿಕ್ಕರೆ ಸಾಕು ಮೊದಲು ಅವರ ಹೆಸರನ್ನು ಕೇಳಿ ಪಡೆಯುತ್ತಾರೆ. ಹೆಸರಲ್ಲೇನಿದೆ ರೀ ಎಂದಿರಾ? ತಡೆಯಿರಿ ಹೆಸರಲ್ಲಿ ಗಣೇಶ ಇದ್ದಾನೆ. ಹೆಸರನ್ನು ತಿಳಿದುಕೊಂಡ ನಂತರ ವೆಂಕಟೇಶ್‌ ಅವರು ಒಂದು ಕಾಗದವನ್ನು ತೆಗೆದುಕೊಂಡು ಅವರ ಅಕ್ಷರಗಳನ್ನು ಬಳಸಿಕೊಂಡು ಕ್ಷಣಾರ್ಧದಲ್ಲಿ ಗಣಪತಿಯ ಚಿತ್ರವನ್ನು ಮೂಡಿಸಿಬಿಡುತ್ತಾರೆ. ಮುಂದಿರುವವರು ಒಂದು ಕ್ಷಣ ಅಚ್ಚರಿಪಡಲೇಬೇಕು! 

ಹೀಗೆ ಅಕ್ಷರಗಳಲ್ಲಿ ವಿಭಿನ್ನ ಮಾದರಿಯ ಗಣಪನನ್ನು ಸೃಷ್ಟಿಸಿ ಎಲ್ಲರ ಮನ ಗೆಲ್ಲುತ್ತಿರುವ ವೆಂಕಟೇಶ್‌ ಎಲ್ಲೂರ ಅವರು ಆರ್‌.ಟಿ.ನಗರದ ನಿವಾಸಿ. ಈಗಾಗಲೇ ಸುಮಾರು 20 ಸಾವಿರಕ್ಕಿಂತ ಹೆಚ್ಚು ಅಕ್ಷರಗಣಪನನ್ನು ತಯಾರಿಸಿದ್ದಾರೆ. ವೆಂಕಟೇಶ್‌ ವೃತ್ತಿಯಲ್ಲಿ ಮೆಕ್ಯಾನಿಕಲ್‌ ಇಂಜಿನಿಯರ್‌. ಬಾಲ್ಯದಿಂದಲೂ ಇವರಿಗೆ ಕಲೆಯಲ್ಲಿ ಆಪಾರವಾದ ಆಸಕ್ತಿ. ಆಗ ಚಿಕ್ಕಪುಟ್ಟ ಚಿತ್ರಗಳನ್ನು ಬಿಡಿಸುತ್ತಿದ್ದರು. 2004ರಲ್ಲಿ ತಮಗರಿವಿಲ್ಲದೆ ಈ ಹವ್ಯಾಸವನ್ನು ಕಂಡುಕೊಂಡರು. ಅಂದಿನಿಂದ ತಮ್ಮ ಈ ಹವ್ಯಾಸದಿಂದ ಹಬ್ಬದ ಖುಷಿಯನ್ನು ಹಂಚುತ್ತಾ ಬಂದಿದ್ದಾರೆ.

ಇವರ ಬಳಿ ರಾಜಕಾರಣಿಗಳು, ಸಿನಿಮಾ ನಟರು, ಉದ್ಯಮಿಗಳು, ಶಿಕ್ಷಕರು ಹೀಗೆ ಹಲವಾರು ಮಂದಿ ತಮ್ಮ ಆಪ್ತರಿಗೆ ಉಡುಗೊರೆ ನೀಡಲು ಅಕ್ಷರ ಗಣಪನನ್ನು ಮಾಡಿಸಿಕೊಂಡಿದ್ದಾರೆ. ಕಲೆಯು ಯಾವ ರೀತಿಯಲ್ಲೆಲ್ಲಾ ರೂಪಾಂತರ ಹೊಂದಿ, ಹೇಗೆಲ್ಲಾ ಸ್ಪೂರ್ತಿ ನೀಡುತ್ತದೆ ಎಂಬುದಕ್ಕೆ ಅಕ್ಷರ ಗಣಪನೇ ಸಾಕ್ಷಿ.

ಮಾಹಿತಿಗೆ: myganesha.com
– ವಿ.ಎಸ್‌. ನಾಯಕ್‌

ಟಾಪ್ ನ್ಯೂಸ್

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bachuilar-of-coro

ಬ್ಯಾಚುಲರ್‌ ಆಫ್ ಕೊರೊನಾ

niffa-kanna

ನಿಫಾ ಕನ್ನಡಿಯಲ್ಲಿ ಕೊರೊನಾ ಬಿಂಬ

yava-sama

ಯಾವ ಸಮಸ್ಯೆಯೂ ಶಾಶ್ವತವಲ್ಲ…

mole

ಮೊಳೆ ಕೀಳುವ ಸೈನಿಕರು

hiriyarige

ಹಿರಿಯರಿಗೆ ಟೆರೇಸೇ ಪಾರ್ಕು, ಮೈದಾನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

bjp-congress

E.C.ನೋಟಿಸ್‌ಗೆ ಉತ್ತರಿಸಲು ಸಮಯ ಕೇಳಿದ ಬಿಜೆಪಿ, ಕಾಂಗ್ರೆಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.