ಹರಿಯಾಣ ಗ್ಯಾಂಗ್ ರೇಪ್ ಗೆ ನಿರುದ್ಯೋಗ ಕಾರಣ: ಬಿಜೆಪಿ ಶಾಸಕಿ ವಿವಾದ
Team Udayavani, Sep 15, 2018, 4:24 PM IST
ಚಂಡೀಗಢ : ಹರಿಯಾಣದ ಮಹೇಂದ್ರಗಢದ ಕನೈನಾದಲ್ಲಿ 19ರ ಹರೆಯದ ತರುಣಿಯನ್ನು ಅಪಹರಿಸಿ ಆಕೆಯ ಮೇಲೆ ಗ್ಯಾಂಗ್ ರೇಪ್ ನಡೆದಿರುವುದಕ್ಕೆ ಯುವ ಜನರಲ್ಲಿ ಉದ್ಯೋಗವಿಲ್ಲದ ಹತಾಶೆಯೇ ಕಾರಣ ಮತ್ತು ಈ ಹತಾಶೆಯಿಂದಲೇ ಅವರು ಲೈಂಗಿಕ ಅಪರಾಧ ಎಸಗುವಂತಾಗಿದೆ ಎಂದು ಬಿಜೆಪಿ ನಾಯಕಿ ಪ್ರೇಮಲತಾ ಹೇಳಿರುವುದು ವಿವಾದಕ್ಕೆ ಕಾರಣವಾಗಿದೆ.
ಹರಿಯಾಣದ ಉಚನಾ ಕಲಾನ್ ಕ್ಷೇತ್ರದ ಶಾಸಕಿಯಾಗಿರುವ ಪ್ರೇಮಲತಾ ಅವರು ನಿರುದ್ಯೋಗಿ ಯುಕವರು ಹತಾಶೆಯಿಂದ ಈ ರೀತಿಯ ಲೈಂಗಿಕ ಅಪರಾಧಗಳಿಗೆ ಮುಂದಾಗುತ್ತಿದ್ದಾರೆ ಎಂದು ಹೇಳಿರುವುದು ಸರಕಾರಕ್ಕೆ ಇರಿಸು ಮುರಿಸು ಉಂಟು ಮಾಡಿದೆ.
ಈ ನಡುವೆ ಈ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ, ಅಪರಾಧಿಗಳನ್ನು ಹಿಡಿಯುವಲ್ಲಿ ಸೂಕ್ತ ಮಾಹಿತಿ, ಸುಳಿವು ನೀಡುವವರಿಗೆ ಒಂದು ಲಕ್ಷ ರೂ. ಇನಾಮು ಕೊಡಲಾಗುವುದೆಂದು ಘೋಷಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Google Map Follow ಮಾಡಿ ಹೊಳೆಗೆ ಧುಮುಕಿದ ಕಾರು… ಅದೃಷ್ಟವಶಾತ್ ಪ್ರವಾಸಿಗರು ಪಾರು
Alert: ದೇವರನಾಡಿನಲ್ಲಿ ಮಳೆಯ ಅಬ್ಬರಕ್ಕೆ 11 ಮೃತ್ಯು , 7 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್
Cops Suspended: ಪೋರ್ಶೆ ಕಾರು ಅಪಘಾತ ಪ್ರಕರಣ: ಕರ್ತವ್ಯಲೋಪ ಎಸಗಿದ ಪೊಲೀಸರಿಬ್ಬರ ಅಮಾನತು
Lok Sabha Polls: ನವದೆಹಲಿ, ಹರಿಯಾಣ ಸೇರಿದಂತೆ 8 ರಾಜ್ಯಗಳಲ್ಲಿ 6ನೇ ಹಂತದ ಮತದಾನ ಆರಂಭ
Bengaluru ಸ್ಫೋಟ: ವಿದೇಶಿ ಮಧ್ಯವರ್ತಿ ಬಂಧನ