ವಿಘ್ನ ವಿನಾಶಕನ ಹೆಸರಲ್ಲಿ 264 ಕೋಟಿ ರೂ.ಗಳ ವಿಮೆ


Team Udayavani, Sep 16, 2018, 10:39 AM IST

ganapati.jpg

ಮುಂಬಯಿ: ಮಾಯಾನಗರಿ ಮುಂಬಯಿಯಲ್ಲಿ ಗಣೇಶೋತ್ಸವಕ್ಕೆಂದು ಖರ್ಚು ಮಾಡುವ ಮೊತ್ತ ಒಂದೆರಡು ಕೋಟಿಯಲ್ಲ, ನೂರಾರು ಕೋಟಿ ರೂಪಾಯಿ! ಹೌದು. ಇಲ್ಲಿ ಇದೊಂದು ರೀತಿಯ ಪ್ರತಿಷ್ಠೆಯ ಸ್ಪರ್ಧೆ ಇದ್ದಂತೆ. ಪ್ರತಿವರ್ಷದಂತೆ ಈ ಬಾರಿಯೂ ಇಲ್ಲಿನ ಶ್ರೀಮಂತ ಗಣೇಶ ಮಂಡಳಿಗಳಲ್ಲಿ ಒಂದಾದ ಜಿಎಸ್‌ಬಿ ಸೇವಾ ಮಂಡಳಿ ತಾನು ಪ್ರತಿಷ್ಠಾಪಿಸಿದ ಗಣೇಶನ ಹೆಸರಲ್ಲಿ ಬರೋಬ್ಬರಿ 264.8 ಕೋಟಿ ರೂ. ಮೊತ್ತದ ವಿಮೆ ಮಾಡಿಸಿ ಅಚ್ಚರಿ ಮೂಡಿಸಿದೆ.

ಆದರೆ ಈ ಸೇವಾ ಮಂಡಳಿಗೆ ಇದೇನೂ ಹೊಸದಲ್ಲ. 2016ರಲ್ಲಿ 300 ಕೋಟಿ ರೂ. ವಿಮೆ ಮಾಡಿಸಿ ಎಲ್ಲರೂ ಹುಬ್ಬೇರಿಸುವಂತೆ ಮಾಡಿತ್ತು. ಅಲ್ಲದೆ, ಹೊಸ ದಾಖಲೆಯನ್ನೂ ನಿರ್ಮಿಸಿತ್ತು. ಆದರೆ, ಕಳೆದ ವರ್ಷ ವಿಮೆಯ ಮೊತ್ತ 264.3 ಕೋಟಿ ರೂ.ಗೆ ಸೀಮಿತವಾಗಿದೆ. ಈ ವರ್ಷ ಕೊಂಚ ಹೆಚ್ಚಿನ ವಿಮೆ ಮಾಡಿಸಲಾಗಿದೆ.

ಈ ಬಗ್ಗೆ ಪ್ರತಿಕ್ರಿಯಿಸಿರುವ ಸೇವಾ ಮಂಡಳಿ ಸದಸ್ಯ ಆರ್‌.ಜಿ.ಭಟ್‌, “”ಈ ವಿಮೆಯಲ್ಲಿ ಅನೇಕ ಅಂಶಗಳು ಸೇರಿಕೊಂಡಿರುತ್ತವೆ. ಹೆಚ್ಚು ಕಡಿಮೆ 19 ಕೋಟಿ ರೂ.ನಷ್ಟು ಚಿನ್ನ, ಬೆಳ್ಳಿ ಆಭರಣಗಳು ಮತ್ತು ನಗದಿನ ಮೇಲಿನದ್ದಾಗಿರುತ್ತವೆ. ವಿದ್ಯುತ್‌ ಅವಘಡ, ಭೂಕಂಪಗಳಿಂದಾಗುವ ಹಾನಿಯನ್ನು ಭರಿಸಿಕೊಳ್ಳುವ ಹಿನ್ನೆಲೆಯಲ್ಲೂ ವಿಮೆ ಮಾಡಿಸಲಾಗಿರುತ್ತದೆ. ಅಲ್ಲದೆ, 2,244 ಕೆಲಸಗಾರರು, ಸದಸ್ಯರು ಹಾಗೂ ಸ್ವಯಂಸೇವಕರಿಗಾಗಿ ತಲಾ 10 ಲಕ್ಷ ರೂ.ನ ಅಪಘಾತ ವಿಮೆಯೂ ಒಳಗೊಂಡಿರುತ್ತದೆ” ಎಂದು ತಿಳಿಸಿದರು.

ಟಾಪ್ ನ್ಯೂಸ್

1-wqeeqwewq

Taiwan; ಸಂಸತ್‌ನಲ್ಲಿ ಸಂಸದರ ಭಾರೀ ಬಡಿದಾಟ!

Covid test

Singapore; ಹೆಚ್ಚಿದ ಕೋವಿಡ್‌: ಮಾಸ್ಕ್ ಕಡ್ಡಾಯಕ್ಕೆ ಮತ್ತೆ ಆದೇಶ

Gundmi Toll Plaza ಸ್ಥಳೀಯರಿಗೆ ಟೋಲ್‌ ಬರೆ; ಟೋಲ್‌ಗೆ ಮುತ್ತಿಗೆ; ರಸ್ತೆ ತಡೆ ಪ್ರತಿಭಟನೆ

Gundmi Toll Plaza ಸ್ಥಳೀಯರಿಗೆ ಟೋಲ್‌ ಬರೆ; ಟೋಲ್‌ಗೆ ಮುತ್ತಿಗೆ; ರಸ್ತೆ ತಡೆ ಪ್ರತಿಭಟನೆ

D.K. ಜಿಲ್ಲೆಯಲ್ಲಿ ಗುಡುಗು ಸಹಿತ ಉತ್ತಮ ಮಳೆ;  ಇನ್ನೂ ನಾಲ್ಕು ದಿನ “ಎಲ್ಲೋ ಅಲರ್ಟ್‌’D.K. ಜಿಲ್ಲೆಯಲ್ಲಿ ಗುಡುಗು ಸಹಿತ ಉತ್ತಮ ಮಳೆ;  ಇನ್ನೂ ನಾಲ್ಕು ದಿನ “ಎಲ್ಲೋ ಅಲರ್ಟ್‌’

D.K. ಜಿಲ್ಲೆಯಲ್ಲಿ ಗುಡುಗು ಸಹಿತ ಉತ್ತಮ ಮಳೆ;  ಇನ್ನೂ ನಾಲ್ಕು ದಿನ “ಎಲ್ಲೋ ಅಲರ್ಟ್‌’

ದೋಣಿಗಳು ಢಿಕ್ಕಿಯಾಗಿ ಮುಳುಗಡೆ; ಐವರು ಮೀನುಗಾರರ‌ ರಕ್ಷಣೆ

Malpe ದೋಣಿಗಳು ಢಿಕ್ಕಿಯಾಗಿ ಮುಳುಗಡೆ; ಐವರು ಮೀನುಗಾರರ‌ ರಕ್ಷಣೆ

naksal (2)

Chhattisgarh; ನಿಲ್ಲದ ನಕ್ಸಲ್‌ ಬೇಟೆ: ಓರ್ವನ ಹತ್ಯೆ

prahlad-joshi

Congress ಪಕ್ಷದಿಂದ ಅಂಬೇಡ್ಕರ್‌ಗೆ ಅಗೌರವ: ಸಚಿವ ಜೋಶಿ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

naksal (2)

Chhattisgarh; ನಿಲ್ಲದ ನಕ್ಸಲ್‌ ಬೇಟೆ: ಓರ್ವನ ಹತ್ಯೆ

Naturals Ice Cream; ರಘುನಂದನ ಕಾಮತ್‌ ಪಂಚಭೂತಗಳಲ್ಲಿ ಲೀನ

Naturals Ice Cream; ರಘುನಂದನ ಕಾಮತ್‌ ಪಂಚಭೂತಗಳಲ್ಲಿ ಲೀನ

Amit Shah 2

UP ಯಲ್ಲಿ ದೇಸಿ ಪಿಸ್ತೂಲ್‌ ಬದಲು ಸೇನೆ ಶಸ್ತ್ರಾಸ್ತ್ರ ತಯಾರಿಕೆ: ಅಮಿತ್‌ ಶಾ

vimana

Tiruchirappalli; ಬೆಂಗಳೂರಿಗೆ ಬರುತ್ತಿದ್ದ ವಿಮಾನ ತುರ್ತು ಭೂಸ್ಪರ್ಶ

arrested

NEET ಅಕ್ರಮ ಆರೋಪ:ದಿಲ್ಲಿಯಲ್ಲಿ 4 ಮಂದಿ ಬಂಧನ

MUST WATCH

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

ಹೊಸ ಸೇರ್ಪಡೆ

1-wqeeqwewq

Taiwan; ಸಂಸತ್‌ನಲ್ಲಿ ಸಂಸದರ ಭಾರೀ ಬಡಿದಾಟ!

Covid test

Singapore; ಹೆಚ್ಚಿದ ಕೋವಿಡ್‌: ಮಾಸ್ಕ್ ಕಡ್ಡಾಯಕ್ಕೆ ಮತ್ತೆ ಆದೇಶ

Gundmi Toll Plaza ಸ್ಥಳೀಯರಿಗೆ ಟೋಲ್‌ ಬರೆ; ಟೋಲ್‌ಗೆ ಮುತ್ತಿಗೆ; ರಸ್ತೆ ತಡೆ ಪ್ರತಿಭಟನೆ

Gundmi Toll Plaza ಸ್ಥಳೀಯರಿಗೆ ಟೋಲ್‌ ಬರೆ; ಟೋಲ್‌ಗೆ ಮುತ್ತಿಗೆ; ರಸ್ತೆ ತಡೆ ಪ್ರತಿಭಟನೆ

ec-aa

Election data ಏರಿಕೆ ಬಗ್ಗೆ ಪ್ರತಿಕ್ರಿಯಿಸಿ: ಇಸಿಗೆ ಸುಪ್ರೀಂ

D.K. ಜಿಲ್ಲೆಯಲ್ಲಿ ಗುಡುಗು ಸಹಿತ ಉತ್ತಮ ಮಳೆ;  ಇನ್ನೂ ನಾಲ್ಕು ದಿನ “ಎಲ್ಲೋ ಅಲರ್ಟ್‌’D.K. ಜಿಲ್ಲೆಯಲ್ಲಿ ಗುಡುಗು ಸಹಿತ ಉತ್ತಮ ಮಳೆ;  ಇನ್ನೂ ನಾಲ್ಕು ದಿನ “ಎಲ್ಲೋ ಅಲರ್ಟ್‌’

D.K. ಜಿಲ್ಲೆಯಲ್ಲಿ ಗುಡುಗು ಸಹಿತ ಉತ್ತಮ ಮಳೆ;  ಇನ್ನೂ ನಾಲ್ಕು ದಿನ “ಎಲ್ಲೋ ಅಲರ್ಟ್‌’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.