ಹೆತ್ತವರ ಹೊರೆ ಮಕ್ಕಳ ಮೇಲೆ ಬೇಡ


Team Udayavani, Sep 16, 2018, 10:41 AM IST

hettavara-mele-hore.png

ಉಡುಪಿ: ಪೋಷಕರು ತಮ್ಮ ಭಾರ, ಕಷ್ಟ, ಹೊರೆ, ಕನಸು, ಆಸೆಗಳನ್ನು ಮಕ್ಕಳ ಮೇಲೆ ಹೊರಿಸಬಾರದು. ಅವರ ಆಸೆಯಂತೆ ಬೆಳೆಯಲು ಬಿಡಿ, ಮಕ್ಕಳಲ್ಲಿ ನಿಮಗೇನು ಬೇಕು ಎಂಬುದಾಗಿ ಕೇಳಿ, ಹೆತ್ತವರ ಆಸೆಗೆ ಮಣಿದು ಅದೆಷ್ಟೋ ಮಕ್ಕಳು ಪ್ರಸ್ತುತ ಖನ್ನತೆಗೆ ಒಳಗಾಗುತ್ತಿ¨ªಾರೆ. ಇಷ್ಟವಲ್ಲದ ಶಿಕ್ಷಣ ಕ್ಷೇತ್ರಕ್ಕೆ ಅವರನ್ನು ಒತ್ತಾಯಿಸುವುದೇ ಅದಕ್ಕೆ ಮುಖ್ಯ ಕಾರಣ ಎಂದು ಸಚಿವೆ ಡಾ| ಜಯಮಾಲಾ ಅಭಿಪ್ರಾಯಪಟ್ಟರು.

ಕೃಷ್ಣಮಠದ ಚಿಣ್ಣರ ಸಂತರ್ಪಣೆ ಶಾಲೆಗಳಲ್ಲಿ ನಡೆದ ಮುದ್ದುಕೃಷ್ಣ ಸ್ಪರ್ಧೆಯಲ್ಲಿ ವಿಜೇತ ಪುಟಾಣಿಗಳಿಗೆ ರಾಜಾಂಗಣದಲ್ಲಿ ಶನಿವಾರ ನಡೆದ ಬಹುಮಾನ ವಿತರಣೆಯಲ್ಲಿ ಅವರು ಮಾತನಾಡಿದರು.

ಮಕ್ಕಳು ಇಷ್ಟಪಡುವ ಕ್ಷೇತ್ರದ ಶಿಕ್ಷಣ ನೀಡಿ, ಅವರ ಭವಿಷ್ಯ ರೂಪಿಸುವಲ್ಲಿ ಹೆತ್ತವರು ಹೆಚ್ಚಿನ ಮುತುವರ್ಜಿ ವಹಿಸಬೇಕು. ಅಲ್ಲದೆ ಮಕ್ಕಳನ್ನು ರಕ್ಷಿಸುವುದು ಪೋಷಕರ ಕರ್ತವ್ಯವೂ ಆಗಿದೆ. ದೇಶದ ಭಾವೀ ಭವಿಷ್ಯವಾಗಿರುವ ಮಕ್ಕಳ ಬಗ್ಗೆ ಹೆಚ್ಚಿನ ನಿಗಾ ವಹಿಸಬೇಕು. ಎಲ್ಲ ಕೆಲಸಗಳನ್ನು ಸರಕಾರದಿಂದ ಮಾಡಲು ಸಾಧ್ಯವಿಲ್ಲ. ಈ ನೆಲೆಯಲ್ಲಿ ಸಮಾಜ, ಮಠಗಳು ಕೂಡ ಕೈಜೋಡಿಸಬೇಕು. ಜಿÇÉೆಯ ಅನುದಾನಿತ ಶಾಲೆಗಳಿಗೆ ಮಠದ ವತಿಯಿಂದ ಸಮವಸ್ತ್ರ, ಮಧ್ಯಾಹ್ನದ ಬಿಸಿಯೂಟ ನೀಡುವ ಮೂಲಕ ಆ ಶಾಲೆಗಳಲ್ಲಿ ಕಲಿಯುವವರಿಗೂ ಪ್ರಾತಿನಿಧ್ಯ ಕೊಟ್ಟಿರುವುದು ಸಮಾಜಕ್ಕೆ ಮಾದರಿ ಕಾರ್ಯ ಎಂದವರು ಹೇಳಿದರು.

ಅಧ್ಯಕ್ಷತೆ ವಹಿಸಿದ್ದ ಪರ್ಯಾಯ ಪಲಿಮಾರು ಶ್ರೀ ವಿದ್ಯಾಧೀಶತೀರ್ಥ ಶ್ರೀಪಾದರು ಮಾತನಾಡಿ, ಮಗುವೊಂದು ಸ್ಪರ್ಧೆಗಳಲ್ಲಿ ಭಾಗವಹಿಸುತ್ತದೆ ಎಂದರೆ, ಅದರ ಹಿಂದಿನಿಂದ ಹೆತ್ತವರು, ಮನೆ ಮಂದಿ, ಶಿಕ್ಷಕರ ಪಾತ್ರವೂ ಇರುತ್ತದೆ ಎಂದರ್ಥ. ಮಗುವಿನೊಂದಿಗೆ ಅವರೂ ಕೂಡ ಚಟುವಟಿಕೆಗಳಿಂದ ಕೂಡಿರಲು ಪೂರಕವಾಗುತ್ತದೆ ಎಂದು ಹೇಳಿದರು. ಅದಮಾರು ಕಿರಿಯ ಯತಿ ಶ್ರೀ ಈಶಪ್ರಿಯತೀರ್ಥ ಶ್ರೀಪಾದರು ಮಾತನಾಡಿದರು.

ಸಚಿವೆ ಡಾ| ಜಯಮಾಲಾ ಅವರನ್ನು ಪಲಿಮಾರು ಶ್ರೀಗಳು ಗೌರವಿಸಿದರು. ಪಲಿಮಾರು ಮಠದ ದಿವಾನ ಶಿಬರೂರು ವೇದವ್ಯಾಸ ತಂತ್ರಿ ಅವರು ಸ್ವಾಗತಿಸಿ, ಪ್ರಸ್ತಾವನೆಗೈದರು. ಶ್ರೀಕೃಷ್ಣ ಮಠದ ಚಿಣ್ಣರ ಸಂತರ್ಪಣೆ ಶಾಲಾ ಒಕ್ಕೂಟದ ಅಧ್ಯಕ್ಷ ಅಶೋಕ ಕುಮಾರ್‌ ಶೆಟ್ಟಿ ಅವರು ಕಾರ್ಯ ಕ್ರಮ ನಿರೂಪಿಸಿದರು. ಕಾರ್ಯದರ್ಶಿ ಶ್ರೀನಿವಾಸ ರಾವ್‌ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Bangarapet ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Bangarapet ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

1-qeeqwewqwqe

Sirsi ; ಪ್ರಧಾನಿ ಮುಡಿಗೇರಿದ ಬೇಡರ ವೇಷದ ಕಿರೀಟ!

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.