ಕಲಬುರಗಿ:ರುಂಡ ಕತ್ತರಿಸಿ ಅಟ್ಟಹಾಸಗೈದವನ ಮೇಲೆ ಪೊಲೀಸ್ ಫೈರಿಂಗ್
Team Udayavani, Sep 16, 2018, 10:50 AM IST
ಕಲಬುರಗಿ: ಯುವಕನೊಬ್ಬನ ರುಂಡ ಕತ್ತರಿಸಿ ಬರ್ಬರವಾಗಿ ಹತ್ಯೆಗೈದು ಪರಾರಿಯಾಗಿದ್ದ ಆರೋಪಿ ಯೊಬ್ಬನ ಮೇಲೆ ಪೊಲೀಸರು ಗುಂಡು ಹಾರಿಸಿರುವ ಘಟನೆ ಆಳಂದ ತಾಲೂಕಿನ ಕೆರೆಭೋಸ್ಗಾ ಬಳಿ ನಡೆದಿದೆ.
ನಾಗರಾಜ್ (24)ಎಂಬ ಆರೋಪಿಯ ಮೇಲೆ ಚೌಕ್ ಠಾಣೆಯ ಸಿಪಿಐ ಎಸ್.ಎಸ್.ಹಿರೇಮಠ ಗುಂಡು ಹಾರಿಸಿದ್ದಾರೆ.
ಸೆಪ್ಟಂಬರ್ 11 ರಂದು ಸಿಧ್ದೋಜಿ ಎಂಬ ಯುವಕನನ್ನು ಹಣಕ್ಕಾಗಿ ಅಪಹರಿಸಿ ಅಲಗೋಡ್ ಗ್ರಾಮದ ಬಳಿ ಬರ್ಬರವಾಗಿ ಹತ್ಯೆಗೈದು ಬೀಸಾಡಿದ್ದ.
ಪೊಲೀಸರ ಮೇಲೆಯೇ ನಾಗರಾಜ್ ದಾಳಿ ಮಾಡಿದ್ದು ಈ ವೇಳೆ ಗುಂಡು ಹಾರಿಸಿ ಆತನನ್ನು ವಶಕ್ಕೆ ಪಡೆದಿದ್ದಾರೆ.
ಕಾರ್ಯಾಚರಣೆ ವೇಳೆ ಇಬ್ಬರು ಪೊಲೀಸ್ ಸಿಬಂದಿ ಗಾಯಗೊಂಡಿದ್ದಾರೆ. ಇಬ್ಬರನ್ನು ಮತ್ತು ಆರೋಪಿಯನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Siddaramaiah ಸಿಎಂ ಆದ ಬಳಿಕ ರಾಜ್ಯಕ್ಕೆ ಬರಗಾಲ: ವಿಜಯೇಂದ್ರ
Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್
Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ
PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ
MUST WATCH
ಹೊಸ ಸೇರ್ಪಡೆ
Politics: ಕೇಂದ್ರ ಬರ ಪರಿಹಾರ ನೀಡದಿರಲು ವಿಧಾನಸಭೆ ಚುನವಾಣೆ ಸೋಲಿನ ಸೇಡು: ರಾಮಲಿಂಗಾರೆಡ್ಡಿ
LPG Cylinders: ವಾಣಿಜ್ಯ ಬಳಕೆಯ ಎಲ್ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?
ಧ್ರುವ್ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್ ಪೋಸ್ಟ್ನ ಸತ್ಯಾಸತ್ಯತೆ ಏನು?
ಇನ್ಸ್ಟಾ ಪ್ರೊಫೈಲ್ ಮಾಯೆ: ಯುವತಿ ಎಂದು 45ರ ಆಂಟಿ ಜೊತೆ 20ರ ಯುವಕನ ಚಾಟ್: ಮುಂದೆ ಆದದ್ದು..
NewsClick ಸ್ಥಾಪಕ ಪ್ರಬೀರ್ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!