ಮುಶಫಿಕರ್  ರಹೀಂ ಸೂಪರ್‌ ಶತಕ: ಬಾಂಗ್ಲಾಗೆ ಸುಲಭ ಜಯ  


Team Udayavani, Sep 16, 2018, 11:53 AM IST

rahim.jpg

ಢಾಕಾ: ಮುಶಫಿಕರ್ ರಹೀಂ ಅವರ ಅಮೋಘ ಶತಕದಿಂದಾಗಿ ಆತಿಥೇಯ ಬಾಂಗ್ಲಾದೇಶವು ಏಶ್ಯಕಪ್‌ ಕ್ರಿಕೆಟ್‌ ಕೂಟದ ಆರಂಭಿಕ ಪಂದ್ಯದಲ್ಲಿ ಶ್ರೀಲಂಕಾ ತಂಡದೆದುರು 261 ರನ್‌ ಗಳಿಸಿ ಆಲೌಟಾಗಿದೆ.ಶ್ರೀಲಂಕಾ ಕೇವಲ 124 ರನ್ ಗೆ ಅಲ್ ಔಟ್ ಆಯಿತು. ಈ ಮೂಲಕ ಬಾಂಗ್ಲಾ 137ರನ್ ಗಳ ಭರ್ಜರಿ ಗೆಲುವು ಸಾಧಿಸಿತು. 

ಲಸಿತ ಮಾಲಿಂಗ ದಾಳಿಗೆ ಆರಂಭಿಕ ಕುಸಿತ ಕಂಡಿದ್ದ ಬಾಂಗ್ಲಾದೇಶವನ್ನು ಮುಶಫಿಕರ್ ರಹೀಂ ಆಧರಿಸಿದರು. ಅವರು ಮತ್ತು ಮೊಹಮ್ಮದ್‌ ಮಿಥುನ್‌ ಮೂರನೇ ವಿಕೆಟಿಗೆ ಸೇರಿಸಿದ ಶತಕದ ಜತೆಯಾಟದಿಂದಾಗಿ ಬಾಂಗ್ಲಾ ಚೇತರಿಸುವಂತಾಯಿತು. ಅಂತಿಮವಾಗಿ 49.3 ಓವರ್‌ಗಳಲ್ಲಿ 261 ರನ್‌ ಗಳಿಸಿ ಆಲೌಟಾಯಿತು.

ಮಾಲಿಂಗ ಮಾರಕ ದಾಳಿ
ದೀರ್ಘ‌ ಸಮಯದ ಬಳಿಕ ತಂಡಕ್ಕೆ ಮರಳಿದ್ದ ಲಸಿತ ಮಾಲಿಂಗ ಆರಂಭದಲ್ಲಿ ಬಾಂಗ್ಲಾ ಮೇಲೆ ಮಾರಕ ದಾಳಿ ಸಂಘಟಿಸಿದರು. ಆರಂಭಿಕ ತಮಿಮ್‌ ಇಕ್ಬಾಲ್‌ ಅವರನ್ನು ಗಾಯಗೊಳಿಸಿದ್ದ ಅವರು 1 ರನ್‌ ಗಳಿಸುವಷ್ಟರಲ್ಲಿ ಎರಡು ವಿಕೆಟ್‌ ಹಾರಿಸಿದ್ದರು. ಈ ಆಘಾತದ ನಡುವೆಯೂ ಮುಶ್ಫಿàಕರ್‌ ರಹೀಂ ಎಚ್ಚರಿಕೆಯ ಆಟವಾಡಿದರು. ಅವರು ಮತ್ತು ಮಿಥುನ್‌ ಶ್ರೀಲಂಕಾ ದಾಳಿಯನ್ನು ಸಮರ್ಥವಾಗಿ ಎದುರಿಸಿ ಇನ್ನಿಂಗ್ಸ್‌ ಕಟ್ಟತೊಡಗಿದರು. ಮೂರನೇ ವಿಕೆಟಿಗೆ 131 ರನ್ನುಗಳ ಜತೆಯಾಟ ನಡೆಸಿದ ಅವರಿಬ್ಬರು ತಂಡವನ್ನು ಆರಂಭಿಕ ಕುಸಿತದಿಂದ ಪಾರು ಮಾಡಿದರು.

ಕ್ರೀಸ್‌ನಲ್ಲಿ ಗಟ್ಟಿಯಾಗಿ ನಿಂತಿದ್ದ ಈ ಜೋಡಿಯನ್ನು ಮತ್ತೆ ಮಾಲಿಂಗ ಮುರಿಯುವಲ್ಲಿ ಯಶಸ್ವಿಯಾದರು. 63 ರನ್‌ ಗಳಿಸಿದ ಮೊಹಮ್ಮದ್‌ ಮಿಥುನ್‌ ಅವರು ಮಾಲಿಂಗ ಅವರ ಮೂರನೇ ಬಲಿಯಾದರು. ಆಬಳಿಕ ಬಾಂಗ್ಲಾ ಮತ್ತೆ ಹಠಾತ್‌ ಕುಸಿಯತೊಡಗಿತು. 142 ರನ್‌ ತಲುಪುವಷ್ಟರಲ್ಲಿ ತಂಡ ಇನ್ನೆರಡು ವಿಕೆಟ್‌ ಕಳೆದುಕೊಂಡಿತು. ಆಬಳಿಕ ಮುಶ್ಫಿàಕರ್‌ ಬಾಲಂಗೋಚಿಗಳ ನೆರವು ಪಡೆದು ತಂಡದ ಮೊತ್ತ ಏರಿಸಲು ಪ್ರಯತ್ನಿಸಿದರು. ವೈಯಕ್ತಿಕವಾಗಿ ಶತಕ ಪೂರೈಸಿದ ಬಳಿಕ ಸ್ಫೋಟಕವಾಗಿ ಆಡಿದರು. 

9ನೇ ವಿಕೆಟ್‌ ಪತನದ ಬಳಿಕ ಕೈಗೆ ಗಾಯಗೊಂಡಿದ್ದ ತಮಿಮ್‌ ಇಕ್ಬಾಲ್‌ ಮತ್ತೆ ಆಡಲು ಬಂದರು. ಅವರು ಮುಶಫಿಕರ್ ಜತೆ ಅಂತಿಮ ವಿಕೆಟಿಗೆ 32 ರನ್‌ ಪೇರಿಸಿದರು. ಅಂತಿಮ ಓವರಿನ ಮೊದಲೆರಡು ಎಸೆತವನ್ನು ಸಿಕ್ಸರ್‌ಗೆ ತಳ್ಳಿದ್ದ ಮುಶಫಿಕರ್ ಮೂರನೇ ಎಸೆತದಲ್ಲಿ ಔಟಾದರು. 150 ಎಸೆತ ಎದುರಿಸಿದ ಅವರು 14 ರನ್‌ ಗಳಿಸಿ ಔಟಾದರು. 11 ಬೌಂಡರಿ ಮತ್ತು 4 ಸಿಕ್ಸರ್‌ ಸಿಡಿಸಿ ರಂಜಿಸಿದರು.

ತಮಿಮ್‌ ಇಕ್ಬಾಲ್‌ಗೆ ಗಾಯ
ಢಾಕಾ:
ಬಾಂಗ್ಲಾದೇಶ ಆರಂಭಿಕ ತಮಿಮ್‌ ಇಕ್ಬಾಲ್‌ ಅವರು ಶ್ರೀಲಂಕಾ ವಿರುದ್ಧ ಶನಿವಾರ ನಡೆದ ಏಶ್ಯಕಪ್‌ ಕ್ರಿಕೆಟ್‌ ಕೂಟದ ಆರಂಭಿಕ ಪಂದ್ಯದ ವೇಳೆ ಎಡಕೈಗೆ ಗಾಯ ಮಾಡಿಕೊಂಡಿದ್ದಾರೆ. ಕಡಿಮೆಪಕ್ಷ ಆರು ವಾರ ವಿಶ್ರಾಂತಿ ಪಡೆಯಬೇಕಾಗಿದೆ. ಅವರು ಬಾಂಗ್ಲಾ ಇನ್ನಿಂಗ್ಸ್‌ನ ಕೊನೆಯಲ್ಲಿ ಆಡಲು ಬಂದಿದ್ದರು. ಅವರು ಈ ಸರಣಿಯಲ್ಲಿ ಆಡುವುದು ಅನುಮಾನವಾಗಿದೆ.
ದ್ವಿತೀಯ ಓವರ್‌ ವೇಳೆ ಸುರಂಗ ಲಕ್ಮಲ್‌ ಅವರ ಎಸೆತವೊಂದು ಇಕ್ಬಾಲ್‌ ಅವರ ಎಡ ಕೈಗೆ ಬಡಿದಿತ್ತು. ತತ್‌ಕ್ಷಣವೇ ಫಿಸಿಯೋ ಅವರಿಗೆ ಬರುವಂತೆ ಸನ್ನೆ ಮಾಡಿದರು. ಆಬಳಿಕ ಆಸ್ಪತ್ರೆಗೆ ಕೊಂಡೊಯ್ದು ಸ್ಕ್ಯಾನ್‌ ನಡೆಸಲಾಯಿತು. ತೋರು ಬೆರಳಿನ ಬದಿ ಕ್ರ್ಯಾಕ್‌ ಆಗಿರುವುದು ಸ್ಕ್ಯಾನ್‌ನಲ್ಲಿ ಗೋಚರಿಸಿದ್ದು ವಿಶ್ರಾಂತಿ ಪಡೆಯುವಂತೆ  ಸೂಚಿಸಲಾಗಿದೆ. ಇಕ್ಬಾಲ್‌ ಗಾಯಗೊಂಡಿರುವುದು ಬಾಂಗ್ಲಾಕ್ಕೆ ಬಲವಾದ ಹೊಡೆತ ಬಿದ್ದಿದೆ.

ಟಾಪ್ ನ್ಯೂಸ್

COVID vaccine ಅಡ್ಡಪರಿಣಾಮ ನಿವಾರಣೆ: ಈ ಗಳಿಗೆಯ ತುರ್ತು

COVID vaccine ಅಡ್ಡಪರಿಣಾಮ ನಿವಾರಣೆ: ಈ ಗಳಿಗೆಯ ತುರ್ತು

Supreme Court slams IMA

Supreme Court; ಪತಂಜಲಿ ಆಯ್ತು, ಈಗ ಐಎಂಎ ವಿರುದ್ಧ ಸುಪ್ರೀಂ ಕೋರ್ಟ್‌ ಗರಂ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

IPL 2024; ಮುಂಬೈ ವಿರುದ್ಧ ಭರ್ಜರಿ ಗೆಲುವು; ಮೂರಕ್ಕೇರಿದ ರಾಹುಲ್‌ ಪಡೆ

IPL 2024; ಮುಂಬೈ ವಿರುದ್ಧ ಭರ್ಜರಿ ಗೆಲುವು; ಮೂರಕ್ಕೇರಿದ ರಾಹುಲ್‌ ಪಡೆ

uber cup badminton; India lost against china

Uber Cup Badminton: ಚೀನಾ ವಿರುದ್ಧ ಭಾರತಕ್ಕೆ 5-0 ಸೋಲು

diego maradona

Diego Maradona ಹೃದಯಾಘಾತಕ್ಕೆ ಕೊಕೇನ್‌ ಸೇವನೆ ಕಾರಣ?

INDWvsBANW: ಭಾರತಕ್ಕೆ 2-0 ಮುನ್ನಡೆ

INDWvsBANW: ಭಾರತಕ್ಕೆ 2-0 ಮುನ್ನಡೆ

IPL 2024; ಅತಿಯಾದ ಸಂಭ್ರಮಾಚರಣೆ ಮಾಡಿದ ಹರ್ಷಿತ್ ರಾಣಾಗೆ ಭಾರಿ ಶಿಕ್ಷೆ

IPL 2024; ಅತಿಯಾದ ಸಂಭ್ರಮಾಚರಣೆ ಮಾಡಿದ ಹರ್ಷಿತ್ ರಾಣಾಗೆ ಭಾರಿ ಶಿಕ್ಷೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

COVID vaccine ಅಡ್ಡಪರಿಣಾಮ ನಿವಾರಣೆ: ಈ ಗಳಿಗೆಯ ತುರ್ತು

COVID vaccine ಅಡ್ಡಪರಿಣಾಮ ನಿವಾರಣೆ: ಈ ಗಳಿಗೆಯ ತುರ್ತು

Supreme Court slams IMA

Supreme Court; ಪತಂಜಲಿ ಆಯ್ತು, ಈಗ ಐಎಂಎ ವಿರುದ್ಧ ಸುಪ್ರೀಂ ಕೋರ್ಟ್‌ ಗರಂ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.