ಪುತ್ತೂರು: ಪರಿಸರ ಸ್ನೇಹಿ ಸಾವಿರ ಗಣಪನ ರಚನೆ
Team Udayavani, Sep 16, 2018, 12:16 PM IST
ಪುತ್ತೂರು: ತೆಂಕಿಲ ವಿವೇಕನಗರ ವಿವೇಕಾನಂದ ಆಂಗ್ಲಮಾಧ್ಯಮ ಶಾಲೆಯಲ್ಲಿ ಗಣೇಶ ಚತುರ್ಥಿಯ ಅಂಗವಾಗಿ ಶಾಲಾ ‘ಸೃಷ್ಟಿ’ ಚಿತ್ರಕಲಾ ವಿಭಾಗದ ಆಶ್ರಯದಲ್ಲಿ ಸೆ. 12ರಂದು ಸಾವಿರ ಗಣಪತಿ ರಚನೆಯ ವಿಶೇಷ ಕಾರ್ಯಕ್ರಮ ನಡೆಯಿತು.
ಪ್ಲಾಸ್ಟರ್ ಆಫ್ ಪ್ಯಾರಿಸ್, ಫೈಬರ್ ಇನ್ನಿತರ ರಾಸಾಯನಿಕ ವಸ್ತುವಿನಿಂದ ಆಗುವ ಪರಿಸರ ಮಾಲಿನ್ಯದ ಕುರಿತು ಅರಿವು ಮೂಡಿಸುವ ಹಿನ್ನೆಲೆಯಲ್ಲಿ ಈ ಕಾರ್ಯಕ್ರಮ ಆಯೋಜಿಸಲಾಗಿತ್ತು. 3ರಿಂದ 6ನೇ ತರಗತಿಯ ವಿದ್ಯಾರ್ಥಿಗಳು ಆವೆ ಮಣ್ಣಿನಿಂದ ಗಣೇಶನ ಮೂರ್ತಿಯನ್ನು ರಚಿಸಿದರು. ಕಲಾ ಶಿಕ್ಷಕರು ಹಾಗೂ ಸೃಷ್ಟಿ ಆರ್ಟ್ ಕ್ಲಬ್ನ ವಿದ್ಯಾರ್ಥಿಗಳ ಮಾರ್ಗದರ್ಶನದಲ್ಲಿ ಪರಿಸರ ಸ್ನೇಹಿ ಗಣೇಶನ ಸಾವಿರಾರು ಮೂರ್ತಿಗಳು ರಚನೆಯಾದವು.
ಮುಖ್ಯೋಪಾಧ್ಯಾಯ ಸತೀಶ್ ಕುಮಾರ್ ರೈ, ಶಾಲಾಡಳಿತ ಮಂಡಳಿ ಸದಸ್ಯರು ಮತ್ತು ಶಿಕ್ಷಕ-ಶಿಕ್ಷಕೇತರ ವೃಂದದವರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Americaದ ವಿವಿಯಲ್ಲಿ ತೀವ್ರಗೊಂಡ ಪ್ಯಾಲೆಸ್ತೀನ್ ಪರ ಪ್ರತಿಭಟನೆ; ನೂರಾರು ಮಂದಿ ಬಂಧನ
LS Polls: ಇನ್ನು 24 ಗಂಟೆಯಲ್ಲಿ ಅಮೇಥಿ, ರಾಯ್ಬರೇಲಿ ಕಾಂಗ್ರೆಸ್ ಅಭ್ಯರ್ಥಿಗಳ ಹೆಸರು ಫೈನಲ್
Lok Sabha Polls: ಮೋದಿ ಪ್ರಧಾನಿಯಾಗುವುದನ್ನು ತಡೆಯಲು ಸಾಧ್ಯವಿಲ್ಲ: ಬಿ.ವೈ. ರಾಘವೇಂದ್ರ
LokSabha: ಒಂದೇ ಒಂದು ಪಕ್ಷ 272 ಲೋಕಸಭಾ ಸ್ಥಾನಗಳಲ್ಲಿ ಸ್ಪರ್ಧಿಸಿಲ್ಲ: ಪ್ರಧಾನಿ ವ್ಯಂಗ್ಯ
Lok Sabha Election: ಕಾಂಗ್ರೆಸ್ ಅಭ್ಯರ್ಥಿಗೆ ಸೋಲಿನ ಭೀತಿ: ಗಾಯತ್ರಿ ಸಿದ್ದೇಶ್ವರ