ಚೆನ್ನೈ: ಬಿಜೆಪಿ ಮುಖಂಡ ಗಲಾಟೆ
Team Udayavani, Sep 17, 2018, 10:06 AM IST
ಚೆನ್ನೈ: ತಮಿಳುನಾಡಿನ ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ ಎಚ್. ರಾಜಾ ಅವರು ಗಣೇಶ ವಿಗ್ರಹ ವಿಸರ್ಜನೆ ವೇಳೆ ಪೊಲೀಸರೊಂದಿಗೆ ಜಗಳಕ್ಕಿಳಿದಿದ್ದು ಹಾಗೂ ನ್ಯಾಯಾಂಗವನ್ನು ನಿಂದಿಸಿದ್ದು ವಿವಾದಕ್ಕೀಡಾಗಿದೆ.
ಪುದುಕೊಟ್ಟೈಯಲ್ಲಿ ಗಣೇಶ ವಿಸರ್ಜನೆ ವೇಳೆ ಪೊಲೀಸರ ಮೇಲೆ ರೇಗಾಡಿದ ವೀಡಿಯೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಈ ಹಿಂದೆ ಇವರ ಹೇಳಿಕೆಗಳು ವಿವಾದ ಎಬ್ಬಿಸಿದ್ದವು. ಇನ್ನೊಂದೆಡೆ ಇವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಡಿಎಂಕೆ ಆಗ್ರಹಿಸಿದೆ.
ನಿರ್ದಿಷ್ಟ ಮಾರ್ಗದಲ್ಲಿ ಗಣೇಶ ವಿಸರ್ಜನೆ ಯಾತ್ರೆ ತೆರಳಲು ಪೊಲೀಸರು ಅನುಮತಿ ನೀಡದ್ದಕ್ಕೆ ರಾಜಾ ಆಕ್ಷೇಪ ವ್ಯಕ್ತಪಡಿಸಿದ್ದರು. ಪೊಲೀಸರು ಹಿಂದೂ ವಿರೋಧಿಗಳು ಹಾಗೂ ಭ್ರಷ್ಟರು ಎಂದು ರಾಜಾ ಕಿಡಿಕಾರಿದ್ದಾರೆ. ವೀಡಿಯೋ ವೈರಲ್ ಆದ ಬಳಿಕ, ತಮಿಳುನಾಡು ಪೊಲೀಸರು ಎಚ್. ರಾಜಾ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mumbai 26/11 ದಾಳಿಯ ವಕೀಲ ಉಜ್ವಲ್ ನಿಕಮ್ ಗೆ ಬಿಜೆಪಿ ಟಿಕೆಟ್, ಪೂನಮ್ ಗೆ ಕೊಕ್?
Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ
Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ
‘ತಾರಕ್ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್ ಸಿಂಗ್ ನಾಪತ್ತೆ… ಮೊಬೈಲ್ ಸ್ವಿಚ್ ಆಫ್
W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ
MUST WATCH
ಹೊಸ ಸೇರ್ಪಡೆ
Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ
ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ
Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ
Tollywood: ಅಧಿಕೃತವಾಗಿ ರಿವೀಲ್ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್ ಡೇಟ್
Mumbai 26/11 ದಾಳಿಯ ವಕೀಲ ಉಜ್ವಲ್ ನಿಕಮ್ ಗೆ ಬಿಜೆಪಿ ಟಿಕೆಟ್, ಪೂನಮ್ ಗೆ ಕೊಕ್?