ದಿಗ್ವಿಜಯ್ಗೆ ಬಿಜೆಪಿ ಸವಾಲು
Team Udayavani, Sep 17, 2018, 10:56 AM IST
ಹೊಸದಿಲ್ಲಿ: ರಾಮಮಂದಿರ ನಿರ್ಮಾಣ ಮಾಡುವ ಬಿಜೆಪಿಯ ಇರಾದೆಗೆ ಸಂಸತ್ತಿನಲ್ಲಿ ಬೆಂಬಲ ನೀಡುವ ಮೂಲಕ ರಾಮನ ಮೇಲೆ ತಮ್ಮಲ್ಲಿ ಉದ್ಭವಿಸಿರುವ ಭಕ್ತಿಭಾವ ಕೇವಲ ಚುನಾವಣಾ ತಂತ್ರವಲ್ಲ ಎಂಬುದನ್ನು ಕಾಂಗ್ರೆಸ್ ತೋರಿಸಬೇಕೆಂದು ಬಿಜೆಪಿ ರಾಷ್ಟ್ರೀಯ ಉಪಾಧ್ಯಕ್ಷ ಪ್ರಭಾತ್ ಝಾ ಅವರು, ಕಾಂಗ್ರೆಸ್ ನಾಯಕ ದಿಗ್ವಿಜಯ ಸಿಂಗ್ ಅವರಿಗೆ ಬಹಿರಂಗ ಸವಾಲು ಹಾಕಿದ್ದಾರೆ.
ಚುನಾವಣೆಯ ಹೊಸ್ತಿಲಲ್ಲಿರುವ ಮಧ್ಯಪ್ರದೇಶದಲ್ಲಿ ಅಧಿಕಾರಕ್ಕೆ ಬಂದರೆ ರಾಮ ಪಥ ನಿರ್ಮಾಣ ಮಾಡುವುದಾಗಿ ದಿಗ್ವಿಜಯ ಸಿಂಗ್ ಘೋಷಿಸಿದ್ದಕ್ಕೆ ಪ್ರತಿಯಾಗಿ ಝಾ ಅವರಿಂದ ಈ ಹೇಳಿಕೆ ಹೊರಬಿದ್ದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ
ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ
Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ
Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ
Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್
MUST WATCH
ಹೊಸ ಸೇರ್ಪಡೆ
Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ
Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !
Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು
RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ
Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ