ಬಿಜೆಪಿಯ ಆರು ಶಾಸಕರು ಸಂಪರ್ಕದಲ್ಲಿ: ಬೋಸರಾಜ್
Team Udayavani, Sep 18, 2018, 6:00 AM IST
ರಾಯಚೂರು: ಬಿಜೆಪಿಯ ಆರು ಜನ ಶಾಸಕರು ನಮ್ಮ ಸಂಪರ್ಕದಲ್ಲಿದ್ದಾರೆ. ನಮ್ಮ 20 ಶಾಸಕರು ಯಾರೆಂದು
ಬಿಜೆಪಿಯವರು ತಿಳಿಸಲಿ. ನಾವು ಆರು ಜನರ ಹೆಸರು ಬಹಿರಂಗ ಪಡಿಸುವುದಾಗಿ ಕೆಪಿಸಿಸಿ ಕಾರ್ಯದರ್ಶಿ ಎನ್.ಎಸ್.
ಬೋಸರಾಜ್ ಹೇಳಿದರು.
ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯವರು ಸರ್ಕಾರ ಅಸ್ಥಿರಗೊಳಿಸಲು ಯತ್ನಿಸುತ್ತಿದ್ದಾರೆ. ಆದರೆ, ಏನೂ ಮಾಡಲು ಸಾಧ್ಯವಿಲ್ಲ. ಬಿಜೆಪಿಯವರ ಅನೇಕ ಕುತಂತ್ರಗಳಲ್ಲಿ ಇದೊಂದು.
ಅವರು ಮತ್ತೆ ಹಳೆಯ ಕನಸು ಕಾಣುತ್ತಿದ್ದಾರೆ. ಕಾಂಗ್ರೆಸ್ನ ಯಾವ ಶಾಸಕರೂ ಬಿಜೆಪಿಗೆ ಹೋಗಲ್ಲ ಎಂದು ರಾಜ್ಯದ
ಹೈಕಮಾಂಡ್ ನಾಯಕರು ತಿಳಿಸಿದ್ದಾರೆ. ಅಲ್ಲದೇ, ಎಲ್ಲ ಶಾಸಕರು ಈಗಾಗಲೇ ಪಕ್ಷ ಬಿಡಲ್ಲ ಎಂದು ಸ್ಪಷ್ಟಪಡಿಸಿದ್ದಾರೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!
Hubli; ಅಧಿಕಾರ-ಹಣದ ದುರಹಂಕಾರ ಬಹಳ ದಿನ ಉಳಿಯುವುದಿಲ್ಲ..: ಡಿಕೆ ವಿರುದ್ಧ ಎಚ್ಡಿಕೆ ಗುಡುಗು
Hubli; ಕುಮಾರಸ್ವಾಮಿ ಎದುರೇ ಕಾಂಗ್ರೆಸ್ – ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ
ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್
60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ