ನೋಟ್ ಬ್ಯಾನ್ ಭ್ರಷ್ಟಾಚಾರ
Team Udayavani, Sep 18, 2018, 6:54 AM IST
ಭೋಪಾಲ್: ನಗದು ಅಪಮೌಲಿಕರಣ ಪ್ರಧಾನಿ ಮೋದಿ ಸರಕಾರದ ದೊಡ್ಡ ಹಗರಣವಾಗಿದ್ದು,ಆ ಮೂಲಕ ಬಂದ ಕೋಟ್ಯಂತರ ರೂ. ದೇಶದ 15 ಅತಿ ಶ್ರೀಮಂತ ಉದ್ಯಮಿಗಳ ಜೇಬುಗಳಿಗೆ ತುಂಬಲಾಗಿದೆ ಎಂದು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಆರೋಪಿಸಿದರು. ಇಲ್ಲಿನ ಬಿಎಚ್ಇಎಲ್ ದಸರಾ ಮೈದಾನದಲ್ಲಿ ಆಯೋಜಿಸಲಾಗಿದ್ದ ಕಾಂಗ್ರೆಸ್ ಸಮಾವೇಶದಲ್ಲಿ ಮಾತನಾಡಿದ ಅವರು, “”ಉದ್ಯಮಿಗಳ 1.5 ಲಕ್ಷ ಕೋಟಿ ರೂ. ಸಾಲ ಮನ್ನಾ ಮಾಡಲಾಗಿದೆ. ಆದರೆ, ರೈತನ ಸಾಲ ಮನ್ನಾಕ್ಕೆ ಕೇಂದ್ರ ಸಿದ್ಧವಿಲ್ಲ” ಎಂದರು.
ಸಮಾವೇಶಕ್ಕೂ ಮೊದಲು ರಾಹುಲ್, ಭೋಪಾಲ್ನಲ್ಲಿ 15 ಕಿ.ಮೀ.ಗಳ ರೋಡ್ ಶೋ ನಡೆಸಿದರು. ಮಾರ್ಗ ಮಧ್ಯೆ ಸರ್ದಾರ್ ಮಂಜಿಲ್ ಬಳಿ ಬಸ್ನಿಂದ ಇಳಿದು ಅಲ್ಲಿನ ಅಂಗಡಿಯೊಂದರಲ್ಲಿ ಸಮೋಸಾ, ಚಹಾ ಸೇವಿಸಿ ಅಂಗಡಿಯ ಸಿಬಂದಿ ಜತೆಗೆ ಸೆಲ್ಫಿ ಕ್ಲಿಕ್ಕಿಸಿಕೊಂಡರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೊಟೀಸ್
Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ
Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ
Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ
Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ
MUST WATCH
ಹೊಸ ಸೇರ್ಪಡೆ
ಈ ಪೆನ್ಡ್ರೈವ್ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್
Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ
Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೊಟೀಸ್
Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!
Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ