ಭಾರತ್‌ ಬ್ಯಾಂಕಿಗೆ ಫ್ರಾಂಟಿಯರ್ ಇನ್‌ ಕೋ.ಆಪರೇಟಿವ್‌ ಅವಾರ್ಡ್‌


Team Udayavani, Sep 18, 2018, 1:09 PM IST

1609mum02.jpg

ಮುಂಬಯಿ: ಮಾನವ ಸಂಪನ್ಮೂಲದ ಶ್ರೇಷ್ಟ ಪ್ರಕ್ರಿಯೆ ಮತ್ತು ಉತ್ತಮ ಶೋಧನಾ ಕಾರ್ಯ ಸಾಧನೆಗೆ ರಾಷ್ಟ್ರ ಮಟ್ಟದಲ್ಲಿ ನ್ಯಾಷನಲ್‌ ಕೋ. ಆಪರೇಟಿವ್‌ ಬ್ಯಾಂಕಿಂಗ್‌ ಸಮ್ಮಿತ್‌ ಕೊಡಮಾಡುವ ಬ್ಯಾಂಕಿಂಗ್‌ ಫ್ರಾಂಟಿಯರ್ ಮತ್ತು ಎನ್‌ಎಎಫ್‌ಸಿಯುಬಿ ಪ್ರಾಯೋಜಕತ್ವದ ಫ್ರಾಂಟಿಯರ್ ಇನ್‌ ಕೋ. ಆಪರೇಟಿವ್‌ ಬ್ಯಾಂಕಿಂಗ್‌ ಅವಾರ್ಡ್‌ -2018 ಭಾರತ್‌ ಬ್ಯಾಂಕಿಗೆ ಲಭಿಸಿದೆ.

ಸೆ. 8ರಂದು ನವ ದೆಹಲಿಯ ಆರ್ಕೋ ಸಿಟಿ, ಪ್ರೈಡ್‌ ಪ್ಲಾಜಾ ಹೊಟೇಲ್‌ನ ಸಭಾಗೃಹದಲ್ಲಿ ಜರಗಿದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ರಿಸರ್ವ್‌ ಬ್ಯಾಂಕಿನ ಮಾಜಿ ಮುಖ್ಯ ಮಹಾಪ್ರಂಬಧಕ ಪಿ. ಕೆ. ಅರೋರ, ಬ್ಯಾಂಕಿಂಗ್‌ ಫ್ರಾಂಟಿಯರ್ನ ಬಾಲು ನಾಯರ್‌, ಬ್ಯಾಂಕಿಂಗ್‌ ಫ್ರಾಂಟಿ ಯರ್ ಸಂಪಾದಕ ಮನೋಜ್‌ ತಿವಾರಿ ಅವರು ಭಾರತ್‌ ಬ್ಯಾಂಕಿನ ನಿರ್ವಾಹಕ ನಿರ್ದೇಶಕ ಮುಖ್ಯ ಕಾರ್ಯ ಞನಿರ್ವಾಹಣಾಧಿಕಾರಿ ಸಿ. ಆರ್‌. ಮೂಲ್ಕಿ ಮತ್ತು ಮಾನವ ಸಂಪನ್ಮೂಲ ವಿಭಾಗದ ಮಹಾಪ್ರಬಂಧಕ ದಿನೇಶ್‌ ಬಿ. ಸಾಲ್ಯಾನ್‌ ಅವರಿಗೆ ಪ್ರಶಸ್ತಿ ಪ್ರದಾನಿಸಿ ಶುಭಹಾರೈಸಿದರು.

40 ವರ್ಷಗಳಲ್ಲಿ ತ್ವರಿತ ಹಾಗೂ ವಿನೂತನ ಆವಿಷ್ಕಾರ ಸೇವೆಗಳಿಗೆ ಭಾರತ್‌ ಬ್ಯಾಂಕ್‌ ಸುಮಾರು 52 ಪ್ರಶಸ್ತಿಗಳನ್ನು ಪಡೆಯುವುದರ ಮೂಲಕ ದಾಖಲೆ ನಿರ್ಮಿಸಿದೆ. ಮಹಾರಾಷ್ಟ್ರ, ಕರ್ನಾಟಕ, ಗುಜರಾತ್‌ ರಾಜ್ಯಗಳು ಸೇರಿದಂತೆ ಒಟ್ಟು 102 ಶಾಖೆ ಮತ್ತು ಒಂದು ವಿಸ್ತರಣಾ ಶಾಖೆಯನ್ನು ಭಾರತ್‌ ಬ್ಯಾಂಕ್‌ ಹೊಂದಿದ್ದು, ಬ್ಯಾಂಕಿನ ಒಟ್ಟು ವ್ಯವಹಾರ ಸುಮಾರು 19 ಸಾವಿರ ಕೋ. ರೂ. ಗಳದ್ದಾಗಿದೆ.

ಆತ್ಮಸ್ಥೈರ್ಯ, ಮನೋಬಲ, ಇಚ್ಚಾಶಕ್ತಿ, ಆರ್ಥಿಕ ಕ್ಷೇತ್ರದ ಬದಲಾವಣೆಗೆ ಮತ್ತು ಸ್ಪರ್ಧೆಗಳ ಪೂರ್ವ ತಯಾರಿಗೆ ಸಿಬ್ಬಂದಿಗಳಿಗೆ ಅಗಾಗ್ಗೆ ತರಬೇತಿ, ಕೌನ್ಸಿಲಿಂಗ್‌ಗಳನ್ನು ಆಯೋಜಿಸಲಾಗುತ್ತಿದೆ. ಮಾನವ ಸಂಪನ್ಮೂಲದ ಸಿಬ್ಬಂದಿಗಳನ್ನು ಎಂಡಿ ಮತ್ತು ಸಿಇಒ ಸಿ. ಆರ್‌. ಮೂಲ್ಕಿ ಅವರು ಅಭಿನಂದಿಸಿದರು. 

ಚಿತ್ರ-ವರದಿ : ರಮೇಶ್‌ ಅಮೀನ್‌

ಟಾಪ್ ನ್ಯೂಸ್

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

17-amrutheshwara

Amruthapura: ಅಮೃತಪುರವೆಂಬ ಅದ್ಭುತ ತಾಣ

1-wqeqwewewqe

IPL; ಹೊಸ ಉತ್ಸಾಹದಲ್ಲಿರುವ ಆರ್‌ಸಿಬಿ ಮುಂದೆ ಗುಜರಾತ್‌ ಹರ್ಡಲ್ಸ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

Desi Swara: ಬಾಕ್ಸಿಂಗ್‌ ಟೂರ್ನ್ಮೆಂಟ್‌ -ಚಿನ್ನದ ಪದಕ ಮುಡಿಗೇರಿಸಿದ ಅವನೀಶ್‌ ಬೆಂಕಿ

Desi Swara: ಬಾಕ್ಸಿಂಗ್‌ ಟೂರ್ನ್ಮೆಂಟ್‌ -ಚಿನ್ನದ ಪದಕ ಮುಡಿಗೇರಿಸಿದ ಅವನೀಶ್‌ ಬೆಂಕಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.