ಬಿಲ್ಲವರ ಅಸೋಸಿಯೇಶನ್‌ ಮುಂಬಯಿ ಮಹಿಳಾ ವಿಭಾಗ: ಆಹಾರೋತ್ಸವ ಸ್ಪರ್ಧೆ


Team Udayavani, Sep 18, 2018, 1:17 PM IST

1609mum05.jpg

ಮುಂಬಯಿ: ಬಿಲ್ಲವರ ಅಸೋಸಿಯೇಶನ್‌ ಮುಂಬಯಿ  ಮಹಿಳಾ ವಿಭಾಗದಿಂದ ಮಂಗಳೂರು ಆಹಾರೋ ತ್ಸವ ಅಡುಗೆ ಸ್ಪರ್ಧೆಯು  ಸೆ. 15 ರಂದು   ಸಾಂತಾಕ್ರೂಜ್‌ ಪೂರ್ವದ ಬಿಲ್ಲವರ ಭವನದ ಕಿರು ಸಭಾಗೃಹದಲ್ಲಿ ನಡೆಯಿತು. 
ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಜಯಂತಿ ವಿ. ಉಳ್ಳಾಲ್‌ ಸಾರಥ್ಯದಲ್ಲಿ ನಡೆದ ಕಾರ್ಯಕ್ರಮವನ್ನು ಅಸೋಸಿ ಯೇಶನ್‌ನ ಅಧ್ಯಕ್ಷ ಚಂದ್ರಶೇಖರ ಎಸ್‌. ಪೂಜಾರಿ ದೀಪ ಪ್ರಜ್ವಲಿಸಿ ಉದ್ಘಾಟಿಸಿದರು.

ಬಿಲ್ಲವ ಛೇಂಬರ್‌ ಆಫ್‌ ಕಾಮರ್ಸ್‌ ಆ್ಯಂಡ್‌ ಇಂಡಸ್ಟ್ರೀ ಇದರ ಕಾರ್ಯಾಧ್ಯಕ್ಷ ಎನ್‌. ಟಿ. ಪೂಜಾರಿ, ವಿಕ್ರಮ್‌ ಟ್ರಾವೆಲ್ಸ್‌ನ ನಿರ್ದೇಶಕಿ ಜಯಶ್ರೀ ಶೆಟ್ಟಿಗಾರ್‌, ಜಯಲಕ್ಷ್ಮೀ ಚಂದ್ರಶೇಖರ್‌ ಪೂಜಾರಿ ಅವರು ಅತಿಥಿಗಳಾಗಿ ಉಪಸ್ಥಿತರಿದ್ದರು. 
ಅಸೋಸಿಯೇಶನ್‌ನ ಉಪಾ ಧ್ಯಕ್ಷರಾದ ಶಂಕರ ಡಿ. ಪೂಜಾರಿ, ಮಾಜಿ ಅಧ್ಯಕ್ಷ ಎಲ್‌. ವಿ. ಅಮೀನ್‌, ಮಾಜಿ ಉಪಾಧ್ಯಕ್ಷರಾದ ರಾಜಾ ವಿ. ಸಾಲ್ಯಾನ್‌ ಮತ್ತು ಪುರುಷೋತ್ತಮ್‌ ಎಸ್‌. ಕೋಟ್ಯಾನ್‌, ಮಹಿಳಾ ವಿಭಾಗದ ಮಾಜಿ ಕಾರ್ಯಾಧ್ಯಕ್ಷೆ ಶಕುಂತಳಾ ಕೆ. ಕೋಟ್ಯಾನ್‌, ವರದ್‌ ಉಳ್ಳಾಲ್‌, ಎನ್‌. ಎಂ. ಸನಿಲ್‌, ಸುಧಾ ಎಲ್ವಿà, ಯಶೋದಾ ಎನ್‌. ಪೂಜಾರಿ, ಬಿಲ್ಲವರ ಭವನದ ವ್ಯವಸ್ಥಾಪಕ ಭಾಸ್ಕರ್‌ ಟಿ. ಪೂಜಾರಿ ಮತ್ತಿತರರು ಹಾಜರಿದ್ದರು. ಶ್ರೀಮಂತಿ ಎಸ್‌. ಪೂಜಾರಿ, ಹೇಮಲತಾ ಕೇಶವ ಸಾಲ್ಯಾನ್‌, ಪ್ರಾಪ್ತಿ ಮನೀಶ್‌ ಸುವರ್ಣ, ಕೃಪಾ ಕೆ. ಭೋಜರಾಜ್‌, ಪ್ರಭಾ ಕೆ. ಬಂಗೇರ ಅವರ ಸಹಯೋಗದಲ್ಲಿ ನಡೆಸಲ್ಪಟ್ಟ ಕಾರ್ಯಕ್ರಮದಲ್ಲಿ ಅಸೋಸಿಯೇಶನ್‌ನ ಸ್ಥಳೀಯ ಸಮಿತಿಗಳ ಮಹಿಳಾ ವಿಭಾಗಗಳು ಭಾಗವಹಿಸಿದ್ದು, ಸ್ಪರ್ಧೆಯಲ್ಲಿ ಅಸೋಸಿಯೇಶನ್‌ನ ವಸಾಯಿ ಸ್ಥಳೀಯ ಸಮಿತಿಯ ಮಹಿಳಾ ವಿಭಾಗ ಪ್ರಥಮ ಬಹುಮಾನವನ್ನು  ತನ್ನದಾಗಿಸಿಕೊಂಡರೆ, ಅಂಧೇರಿ ಸ್ಥಳೀಯ ಸಮಿತಿ ದ್ವಿತೀಯ ಬಹುಮಾನವನ್ನು ಪಡೆಯಿತು. ಕಲ್ಯಾಣ್‌ ಸಮಿತಿಯು  ತೃತೀಯ ಸ್ಥಾನ ಗಳಿಸಿತು. 

ತೀರ್ಪುಗರರಾಗಿ ಸಹಕರಿಸಿದ ಭಾರತ್‌ ಬ್ಯಾಂಕ್‌ನ ಉಪ ಕಾರ್ಯಾ ಧ್ಯಕ್ಷೆ ನ್ಯಾಯವಾದಿ  ರೋಹಿಣಿ ಜೆ. ಸಾಲ್ಯಾನ್‌, ಶಾರದಾ ಸೂರು ಕರ್ಕೇರ, ಅಶೋಕ್‌ ಪೂಜಾರಿ ಅವರನ್ನು ಮಹಿಳಾಧ್ಯಕ್ಷೆ ಜಯಂತಿ ವಿ. ಉಳ್ಳಾಲ್‌ ಗೌರವಿಸಿದರು.
ಸಮಾರಂಭದಲ್ಲಿ ಪಾಲ್ಗೊಂಡ ಎಲ್ಲರನ್ನು ಹರಿವಾಣದಲ್ಲಿರಿಸಿದ ವೀಳ್ಯ ದೆಲೆ, ಅಡಿಕೆ, ಅರಸಿನ, ಕುಂಕುಮ, ಸಿಂಗಾರವನ್ನಿತ್ತು ಸುಗಂಧದ್ರವ್ಯವನ್ನು ಸಿಂಪಡಿಸಿ ಮಹಿಳಾ ವಿಭಾಗದವರು  ಸ್ವಾಗತಿಸಿದರು. ಬಳಿಕ ಪಾನಕ, ಓಲೆ ಬೆಲ್ಲವನ್ನಿತ್ತು ಗೌರವಿಸಲಾಯಿತು. 

ಕಾರ್ಯಕ್ರಮದಲ್ಲಿ ಹಾಲಿ ಉಪ ಕಾರ್ಯಧ್ಯಕ್ಷೆ ಪ್ರಭಾ ಕೆ. ಬಂಗೇರ, ಗೌರವ ಕಾರ್ಯದರ್ಶಿ ಸುಮಿತ್ರಾ ಎಸ್‌. ಬಂಗೇರ, ಜೊತೆ ಕಾರ್ಯದರ್ಶಿ ಕುಸುಮಾ ಅಮೀನ್‌ ಸೇರಿದಂತೆ ಕಾರ್ಯಕಾರಿ ಸಮಿತಿಯ ಸದಸ್ಯೆಯರು ಉಪಸ್ಥಿತರಿದ್ದರು. 
ಜತೆ ಕಾರ್ಯದರ್ಶಿ ಜಯಂತಿ ಎಸ್‌. ಕೋಟ್ಯಾನ್‌ ಅವರು ಸ್ವರಚಿತ ಹಾಡನ್ನು ಇಂಪಾಗಿ ಹಾಡಿದರು.

ಜಯಂತಿ ಉಳ್ಳಾಲ್‌ ಅವರು ಸ್ವಾಗತಿಸಿ ಪ್ರಸ್ತಾವಿಕವಾಗಿ ಮಾತ ನಾಡಿ ಮಹಿಳಾ ವಿಭಾಗದ  ಸಾಧನೆಗಳನ್ನು ವಿವರಿಸಿದರು. 

ಮಹಿಳಾ ವಿಭಾಗದ ಪದಾಧಿಕಾರಿ ಗಳು ಅತಿಥಿಗಳು ಹಾಗೂ ತೀರ್ಪು ಗಾರರನ್ನು ಪುಷ್ಪಗುತ್ಛ ಮತ್ತು ಸ್ಮರಣಿಕೆಯನ್ನಿತ್ತು ಗೌರವಿಸಿದರು. ಉಪ ಕಾರ್ಯಧ್ಯಕ್ಷೆ ಗಿರಿಜಾ ಚಂದ್ರಶೇಖರ್‌ ಮತ್ತು ವಾಲಾಸಿನಿ ಕೆ. ಸಾಲ್ಯಾನ್‌ ಪ್ರಾರ್ಥನೆಗೈದರು. ಧರ್ಮೇಶ್‌ ಸಾಲ್ಯಾನ್‌ ಅತಿಥಿಗಳನ್ನು ಪರಿಚಯಿಸಿ ಕಾರ್ಯಕ್ರಮ ನಿರೂಪಿಸಿದರು. ಕುಸುಮಾ ಸಿ. ಪೂಜಾರಿ ವಂದಿಸಿದರು. 

ತುಳುನಾಡಿನ ಪ್ರಸಿದ್ಧ ಆಹಾರ-ಖಾದ್ಯಗಳಾದ ಅಕ್ಕಿ ಲಡ್ಡು, ಗೋಳಿಬಜೆ, ಅರೆಪುದ ಅಡ್ಡೆ, ಕೊಟ್ಟಿಗೆ, ಅಪ್ಪ, ನೀರ್‌ದೋಸೆ, ಉಪ್ಪಿನ ಹಲಸಿನಕಾಯಿ, ಅಪ್ಪದಡ್ಡೆ, ಕಡ್ಲೆ ಮನೋಲಿ, ಸಾರ್‌ನೆಡ್ಡೆ, ಮನರ ಅಡ್ಡೆ, ಇಡ್ಲಿ ಚಟ್ನಿ-ಸಾಂಬಾರ್‌, ಗುರಿಅಪ್ಪ, ನೈಯಪ್ಪ, ತೆಕ್ಕೆರೆದ ಅಡ್ಡೆ, ಗೆಂಡೆದ ಅಡ್ಡೆ, ಮನರಡ್ಡೆ, ರೊಟ್ಟಿ ಪಾಯಸ, ರಾಗಿ ರೊಟ್ಟಿ, ಪತ್ರಡೆ, ಕುಡುತ್ತ ಚಟ್ನಿ, ಕುಕ್ಕುದ ಮುಡಿ ಉಪ್ಪಡ್‌, ನುಗ್ಗೆ ಸೊಪ್ಪು ಪಲ್ಯ, ಬಜಿ, ತೇಟ್ಲ, ತಿಮರೆದ ಚಟ್ನಿ, ಕಂಚಲದ ಚಟ್ನಿ, ಪದೆ³ದ ಸೊಪ್ಪು ಪಲ್ಯ,  ಪದೆಂಗಿ ಮುಂಗೆ ಗಸಿ, ಸಾಂಬಾರ್‌, ಕೊದ್ದೆಲ್‌, ಅವಡೆಗಸಿ, ಬರೇಡ, ಮಂಜಲ್‌ ಇರೆತಾ ಚಪ್ಪೆ ಗಟ್ಟಿ, ಚಿಲಿ¾, ಅರೆಪುದ ಪುಂಡಿ, ಮಸ್ಕಪುಂಡಿ, ಕೆನೆದಪುಂಡಿ, ಅಂಬಡೆ ಗಸಿ, ಮೆಂತೆ ಗಂಜಿ, ಮೆಂತೆ ಲಡ್ಡು, ಬಟಾಟೆ ತಾಪೆ, ಸೇಮಯ್‌ಪೇರ್‌, ಮಂಗಳೂರು ಬನ್ಸ್‌ ಇತ್ಯಾದಿ ಸಸ್ಯಾಹಾರಿ ಖಾದ್ಯಗಳನ್ನು ಸ್ಪರ್ಧೆಯಲ್ಲಿ ಪ್ರದರ್ಶಿಸಲಾಯಿತು.

ಚಿತ್ರ-ವರದಿ: ರೋನ್ಸ್‌  ಬಂಟ್ವಾಳ್‌

ಟಾಪ್ ನ್ಯೂಸ್

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

Desi Swara: ಬಾಕ್ಸಿಂಗ್‌ ಟೂರ್ನ್ಮೆಂಟ್‌ -ಚಿನ್ನದ ಪದಕ ಮುಡಿಗೇರಿಸಿದ ಅವನೀಶ್‌ ಬೆಂಕಿ

Desi Swara: ಬಾಕ್ಸಿಂಗ್‌ ಟೂರ್ನ್ಮೆಂಟ್‌ -ಚಿನ್ನದ ಪದಕ ಮುಡಿಗೇರಿಸಿದ ಅವನೀಶ್‌ ಬೆಂಕಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.