ಕತ್ತಲಲ್ಲಿ ಕಾರ್ನಾಡು ಕೈಗಾರಿಕಾ ಪ್ರದೇಶ 


Team Udayavani, Sep 19, 2018, 10:36 AM IST

19-sepctember-4.jpg

ಮೂಲ್ಕಿ : ರಾಜ್ಯ ಸರಕಾರದಿಂದ ಕಾರ್ನಾಡು ಕೈಗಾರಿಕಾ ಪ್ರದೇಶದ ರಸ್ತೆ ಬದಿಯಲ್ಲಿ ಕಾಮಗಾರಿ ಮತ್ತು ದಾರಿದೀಪದ ವ್ಯವಸ್ಥೆಯಲ್ಲಿ ಮಾಡಿರುವ ಎಡವಟ್ಟಿನಿಂದ ರಸ್ತೆಯಲ್ಲಿ ಹೋಗುವವರಿಗೆ ಭಯದ ವಾತಾವರಣ ನಿರ್ಮಾಣವಾಗಿದೆ.

ರಸ್ತೆಗೆ ಕಳೆದೆರಡು ವರ್ಷಗಳ ಹಿಂದೆ ಅಳವಡಿಸಲಾದ ದಾರಿದೀಪಗಳು ಕೆಟ್ಟುಹೋಗಿದ್ದು ರಸ್ತೆ ಕತ್ತಲೆಯಲ್ಲಿದೆ. ಕಾಮಗಾರಿ ಸಂದರ್ಭದಲ್ಲಿ ಇಲ್ಲಿನ ವಿದ್ಯುತ್‌ ತಂತಿಗಳನ್ನು ತೆಗೆದು ಹಾಕಿದ್ದು, ಈಗ ಕಾಮಗಾರಿ ನಡೆದ ಅನಂತರ ಮರು ಜೋಡಿಸಲಾಗಿಲ್ಲ. ಸುಮಾರು 40 ಲಕ್ಷ ರೂ. ವೆಚ್ಚದಲ್ಲಿ ದಾರಿದೀಪಗಳನ್ನು ಇಲ್ಲಿಗೆ ಅಳವಡಿಸಲಾಗಿತ್ತು.

ಇದು ಕೈಗಾರಿಕಾ ಪ್ರದೇಶದ ವ್ಯಾಪ್ತಿಯಾದುದರಿಂದ ನಗರ ಪಂಚಾಯತ್‌ ಯಾವುದೇ ಜವಾಬ್ದಾರಿಯ ನಿರ್ವಹಣೆಯನ್ನು ತನ್ನ ವ್ಯಾಪ್ತಿಗೆ ತೆಗೆದುಕೊಂಡಿಲ್ಲ. ಈ ಪ್ರದೇಶದ ಉಸ್ತುವಾರಿ ವಹಿಸಿರುವ ಕೈಗಾರಿಕಾ ಪ್ರದೇಶ ಅಭಿವೃದ್ಧಿ ಮಂಡಳಿಯು ತೀರಾ ಬೇಜವಾಬ್ದಾರಿಯಿಂದ ತನ್ನ ಕಾರ್ಯವೈಖರಿ  ನಡೆಸುತ್ತಿರುವುದಾಗಿ ಸಾರ್ವಜನಿಕರು ದೂರುತ್ತಿದ್ದಾರೆ. 

ಸೂಕ್ತ ಕ್ರಮ
ಕಾರ್ನಾಡು ಕೈಗಾರಿಕಾ ಪ್ರದೇಶದಲ್ಲಿ ಬಹಳಷ್ಟು ಅಭಿವೃದ್ಧಿ ಯೋಜನೆಗಳು ನಡೆದಿವೆ. ರಸ್ತೆ ಬದಿ ಕಾಮಗಾರಿ ಮತ್ತು ದಾರಿದೀಪದ ಅವ್ಯವಸ್ಥೆಯ ಬಗ್ಗೆ ಸಂಬಂಧಿಸಿದ ಅಧಿಕಾರಿಗಳ ಮೂಲಕ ವರದಿ ತರಿಸಿ ಕಾಮಗಾರಿ ನಡೆಸಲು ಕ್ರಮ ಕೈಗೊಳ್ಳಲಾಗುವುದು.
– ಕೆ.ಎಸ್‌.ಕುಮಾರಪ್ಪ, ಡೆಪ್ಯುಟಿ ಡೆವಲಪ್‌ಮೆಂಟ್‌ ಆಫೀಸರ್‌
ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ, ¸ಬೈಕಂಪಾಡಿ 

ಪತ್ರ ಬರೆದರೂ ಪ್ರಯೋಜನವಿಲ್ಲ
ಇಲ್ಲಿ ಐದಾರು ಸಾವಿರ ಸಂಖ್ಯೆಯಲ್ಲಿರುವ ಬಡ ಕೂಲಿ ಕಾರ್ಮಿಕರು ಇದೇ ರಸ್ತೆಯ ಮೂಲಕ ನಡೆದುಕೊಂಡು ಹೋಗಬೇಕಾಗಿದೆ. ಕಾಮಗಾರಿ ಸುಸೂತ್ರವಾಗಿ ನಡೆದರೆ ಜನರಿಗೂ ಉಪಯೋಗವಾಗುತ್ತದೆ. ದಾರಿ ದೀಪಗಳು ಬಹಳಷ್ಟು ಸಮಯದಿಂದ ಉರಿಯದೇ ಕೆಟ್ಟು ಹೋಗಿವೆ. ಈ ಬಗ್ಗೆ ಅಧಿಕಾರಿಗಳಿಗೆ ಪತ್ರ ಬರೆದರೂ ಇನ್ನೂ ಸಮಸ್ಯೆ ಪರಿಹಾರವಾಗಿಲ್ಲ.
– ಎನ್‌. ಜಯ ಶೆಟ್ಟಿ, ಸ್ಥಳೀಯರು

 ವಿಶೇಷ ವರದಿ

ಟಾಪ್ ನ್ಯೂಸ್

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್‌

Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್‌

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.