ಪಂಚಕುಲ:ಪಿಯು ವಿದ್ಯಾರ್ಥಿಯ ಹತ್ಯೆ;9ನೇ ಕ್ಲಾಸ್ ವಿದ್ಯಾರ್ಥಿ ಅರೆಸ್ಟ್
Team Udayavani, Sep 19, 2018, 10:58 AM IST
ಪಂಚಕುಲ(ಹರ್ಯಾಣ): ಪ್ರಥಮ ಪಿಯುಸಿ ವಿದ್ಯಾರ್ಥಿಯೊಬ್ಬನನ್ನು ಇರಿದುಕೊಂದ ಆರೋಪಿಯಾಗಿರುವ 9 ನೇ ತರಗತಿ ವಿದ್ಯಾರ್ಥಿಯನ್ನು ಪೊಲೀಸರು ಬಂಧಿಸಿರುವ ಬೆಚ್ಚಿ ಬೀಳಿಸುವ ಘಟನೆ ನಡೆದಿದೆ.
ಸೆಕ್ಟರ್ 7 ರಲ್ಲಿರುವ ಸರ್ಕಾರಿ ಶಾಲೆಯ ಪ್ರಾಂಗಣದಲ್ಲಿ ಪಿಯುಸಿ ವಿದ್ಯಾರ್ಥಿ ವಿಕಾಸ್ ಕುಮಾರ್ನನ್ನು ಸೆಪ್ಟಂಬರ್ 17 ರಂದು ಇರಿದು ಹತ್ಯೆಗೈಯಲಾಗಿತ್ತು.ದಾಳಿ ವೇಳೆ ತಡೆಯಲು ಬಂದಿದ್ದ 10 ನೇ ತರಗತಿ ವಿದ್ಯಾರ್ಥಿಯೊಬ್ಬ ಗಾಯಗೊಂಡಿದ್ದ.
ಚುಡಾವಣೆಯನ್ನು ವಿರೋಧಿಸಿದ ಕಾರಣಕ್ಕೆ ವಿಕಾಸ್ ಹತ್ಯೆ ನಡೆದಿದೆ ಎನ್ನುವ ವಿಚಾರ ಪೊಲೀಸ್ ತನಿಖೆಯ ವೇಳೆ ತಿಳಿದು ಬಂದಿದೆ.
ಹತ್ಯೆಯಲ್ಲಿ ಇನ್ನು ಕೆಲ ಅಪ್ರಾಪ್ತ ವಯಸ್ಕ ಬಾಲಕರು ಭಾಗಿಯಾಗಿದ್ದು ಅವರನ್ನೂ ಪೊಲೀಸರು ಬಂಧಿಸಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಜಗತ್ತಿಗಿಂತ ಮೊದಲು ಪಾಕ್ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್ ದಾಳಿ ಬಗ್ಗೆ ಪ್ರಧಾನಿ
Encounter: ಛತ್ತೀಸ್ಗಢದಲ್ಲಿ ಎನ್ಕೌಂಟರ್… 7 ಮಾವೋವಾದಿಗಳ ಹತ್ಯೆ, ಶಸ್ತ್ರಾಸ್ತ್ರ ವಶ
Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್ ಶಾ
Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೊಟೀಸ್
Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ
MUST WATCH
ಹೊಸ ಸೇರ್ಪಡೆ
Thirthahalli: ಚುನಾವಣಾ ಬಹಿಷ್ಕಾರ; ಸ್ವ-ಇಚ್ಛೆಯಿಂದ ಸಾವಿರಕ್ಕೂ ಅಧಿಕ ಮಂದಿಯಿಂದ ನಿರ್ಧಾರ !
ಬಿಜೆಪಿ ಸುಳ್ಳು ಉತ್ಪಾದನೆ ಮಾಡುವ ಫ್ಯಾಕ್ಟರಿ: ಸಿಎಂ ಸಿದ್ದರಾಮಯ್ಯ
ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ರದ್ದು ಕಾನೂನು ತರುತ್ತಾರೆ: ಕೃಷ್ಣ ಬೈರೇಗೌಡ
Kasturba ಆಸ್ಪತ್ರೆಯಲ್ಲಿ ನೂತನವಾಗಿ ನಿರ್ಮಿಸಲಾದ ಡಾ| ರಾಮದಾಸ್ ಎಂ.ಪೈ ಬ್ಲಾಕ್ ಉದ್ಘಾಟನೆ
ವಚನ ಬದುಕು ಚಂದಾಗಿಸುವ ಕಾಲಾತೀತ ದಿವ್ಯ ಸಂದೇಶ: ಶಿವಾಚಾರ್ಯರು