ಪ್ರೇಕ್ಷಕರನ್ನು ಹಿಡಿದಿಟ್ಟ ಆತ್ಮಾರ್ಪಣಂ 


Team Udayavani, Sep 21, 2018, 6:00 AM IST

z-1.jpg

ಉಡುಪಿ ಸಂಸ್ಕೃತ ಕಾಲೇಜಿನ 114ನೇ ವಾರ್ಷಿಕೋತ್ಸವದ ಅಂಗವಾಗಿ ರಾಜಾಂಗಣದಲ್ಲಿ ಆ.27ರಂದು ಜರಗಿದ ಆತ್ಮಾರ್ಪಣಂ ಸಂಸ್ಕೃತ ನಾಟಕ ಪ್ರೇಕ್ಷಕರು ಬಹುಕಾಲ ನೆನಪಿಟ್ಟುಕೊಳ್ಳುವಂತೆ ಮೂಡಿ ಬಂತು. 

ಬಕಾಸುರ ವಧೆ ನಾಟಕದ ವಸ್ತು. ಮೂಲ ಕತೆಯಲ್ಲಿ ಯಾವುದೇ ಹೆಚ್ಚಿನ ಬದಲಾವಣೆ ಮಾಡದೆ ಹಾಸ್ಯರಸಕ್ಕೆ ಪೂರಕವಾಗಿ ಮೂರು ಪಾತ್ರಗಳನ್ನು ಬಳಸಿಕೊಂಡು ಕರುಣ, ವೀರ, ಹಾಸ್ಯರಸವನ್ನು ಪ್ರಧಾನವಾಗಿಟ್ಟು ಕಟ್ಟಿದ ಈ ನಾಟಕದ ಕತೃì ಹಿರಿಯ ವಿದ್ವಾಂಸ ಎನ್‌. ರಂಗನಾಥ ಶರ್ಮ. ಇವರ ಆಶಯಕ್ಕೆ ಸಮರ್ಥ ಅಭಿವ್ಯಕ್ತಿ ಒದಗಿಸಿದವರು ಉಡುಪಿ ಸಂಸ್ಕೃತ ಕಾಲೇಜಿನ ವಿದ್ಯಾರ್ಥಿಗಳು. ಕೇವಲ ಹತ್ತು ದಿನಗಳಲ್ಲಿ ರಂಗಸ್ವರೂಪ, ಸಂಗೀತ ಸಂಯೋಜನೆಯೊಂದಿಗೆ ಈ ನಾಟಕವನ್ನು ನಿರ್ದೇಶಿಸಿ ವಿದ್ಯಾರ್ಥಿಗಳನ್ನು ತರಬೇತುಗೊಳಿಸಿದವರು ಹಿರಿಯ ರಂಗಕರ್ಮಿ ಎಲ್ಲೂರು ಗಣೇಶ್‌ ರಾವ್‌. ಅವರಿಗೆ ಸಂಗೀತದಲ್ಲಿ ಸಹಕರಿಸಿದವರು ವಿದ್ವಾನ್‌ ಗಣೇಶ್‌ ಐತಾಳ್‌ ಮತ್ತು ಬಳಗ.

ಸಂಸ್ಕೃತ ಭಾಷೆಯ ಸೊಗಸು ನಾಟಕದುದ್ದಕ್ಕೂ ಕಂಡು ಬಂತು. ಯಾವುದೇ ತಪ್ಪಿಲ್ಲದೆ ನಿರರ್ಗಳವಾಗಿ ಆಡಿದ ಮಾತುಗಳು ನಾಟಕದ ಧನಾತ್ಮಕ ಅಂಶ. ಭಾವಪ್ರಧಾನವಾದ ಈ ನಾಟಕದಲ್ಲಿ ಮಾತಿಗೆ ಪೂರಕವಾಗಿ ಒದಗಿಬಂದ ನಟರ ಭಾವಾಭಿವ್ಯಕ್ತಿ ಪ್ರೇಕ್ಷಕ ನಾಟಕದಲ್ಲಿ ತನ್ಮಯನಾಗಲು ಕಾರಣವಾಯಿತು. ಹಾಡಿನಲ್ಲಿ ಬಳಸಿಕೊಂಡ ಮಹಾಕಾವ್ಯದ, ಸುಭಾಷಿತದ ಸಾಲುಗಳು ನಾಟಕ ಕಳೆಗಟ್ಟುವಂತೆ ಮಾಡಿತು. ಸರಳವಾದ ಆದರೆ ಪರಿಣಾಮಕಾರಿಯಾದ ರಂಗ ಪರಿಕರ, ವೇಷ-ಭೂಷಣಗಳು, ಧ್ವನಿವರ್ಧಕ, ಬೆಳಕಿನ ವ್ಯವಸ್ಥೆ ಮುದ ನೀಡಿದವು. ಭೀಮ ಬಂಡಿ ಹೊಡೆಯುವ ದೃಶ್ಯ, ಬಕಾಸುರನ ಪ್ರವೇಶ ಇತ್ಯಾದಿ ಸಂದರ್ಭಗಳು ರೋಚಕವಾಗಿದ್ದವು. ಪ್ರಧಾನ ಪಾತ್ರಗಳಾದ ಭೀಮ, ಬಕಾಸುರ ಪೋಷಕ ಪಾತ್ರಗಳಾದ ಕುಂತಿ, ಬ್ರಾಹ್ಮಣ ವಿಶೇಷವಾಗಿ ಗಮನ ಸೆಳೆದವು. ಗ್ರಾಮಸ್ಥರಾಗಿ ರಂಗ ಪ್ರವೇಶಿಸಿದ ಮೂವರು ನಟರು ಪ್ರೇಕ್ಷಕರಿಗೆ ಭರ್ಜರಿ ಮನರಂಜನೆ ನೀಡಿದರು.

ಬೆಳಕಿನ ವ್ಯವಸ್ಥೆಯನ್ನು ಇನ್ನೂ ಚೆನ್ನಾಗಿ ಮಾಡ ಬಹುದಿತ್ತು. ಬಕಾಸುರನ ಮುಖವರ್ಣಿಕೆ ಸ್ವಲ್ಪ ಹೆಚ್ಚಾಗಿ ಬಳಸಿಕೊಂಡಿದ್ದರೆ ರೌದ್ರತೆ ಇನ್ನೂ ಪರಿಣಾಮಕಾರಿಯಾಗ ಬಹುದಿತ್ತೇನೊ. 

 ಪ್ರೊ| ನಾರಾಯಣ ಎಂ. ಹೆಗಡೆ 

ಟಾಪ್ ನ್ಯೂಸ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಾಟಕವಾದ ತಮಿಳು ಮಹಾಕಾವ್ಯದ ಕನ್ನಗಿ

ನಾಟಕವಾದ ತಮಿಳು ಮಹಾಕಾವ್ಯದ ಕನ್ನಗಿ

ಭರತಮುನಿ ಜಯಂತ್ಯುತ್ಸವದಲ್ಲಿ ರಂಜಿಸಿದ ನೃತ್ಯ ರೂಪಕ

ಭರತಮುನಿ ಜಯಂತ್ಯುತ್ಸವದಲ್ಲಿ ರಂಜಿಸಿದ ನೃತ್ಯ ರೂಪಕ

ಸರ್ವೇಜನಾಃ ಕಾಂಚನಮಾಶ್ರಯಂತೇ 51ನೇ ಪ್ರದರ್ಶನ

ಸರ್ವೇಜನಾಃ ಕಾಂಚನಮಾಶ್ರಯಂತೇ 51ನೇ ಪ್ರದರ್ಶನ

ದೇಶಾಭಿಮಾನ ಸಾರುವ ಮಾನಸಗಂಗಾ

ದೇಶಾಭಿಮಾನ ಸಾರುವ ಮಾನಸಗಂಗಾ

karakushala-

ಪುಟ್ಟಕರಗಳಿಂದ ಮೂಡಿದ ಕರಕುಶಲ ಕಲಾಕೃತಿಗಳು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

11

Lok Sabha Elections: ಸೋಲು,ಗೆಲುವಿನ ಲೆಕ್ಕಾಚಾರ

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.