ಮಹಾರಾಷ್ಟ್ರ ವಿರುದ್ಧ ಎಡವಿದ ಕರ್ನಾಟಕ


Team Udayavani, Sep 21, 2018, 6:15 AM IST

vijay-hazare-maharashtra-kar.jpg

ಬೆಂಗಳೂರು: ದೇಶಿ ಕ್ರಿಕೆಟ್‌ನಲ್ಲಿ ಅಳವಡಿಸುವ ವಿಜೆಡಿ (ವಿ. ಜಯದೇವನ್‌) ನಿಯಮ ಪ್ರಕಾರ ಮಹಾರಾಷ್ಟ್ರ ವಿರುದ್ಧ ಆತಿಥೇಯ ಕರ್ನಾಟಕ ತಂಡ ವಿಜಯ್‌ ಹಜಾರೆ ಏಕದಿನ ಕ್ರಿಕೆಟ್‌ನ ಮೊದಲ ಪಂದ್ಯದಲ್ಲಿ 57 ರನ್‌ ಸೋಲು ಕಂಡಿದೆ.

ಬೆಂಗಳೂರಿನಲ್ಲಿ ಗುರುವಾರ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ಮಹಾರಾಷ್ಟ್ರ 50 ಓವರ್‌ಗಳಲ್ಲಿ 8 ವಿಕೆಟಿಗೆ 245 ರನ್‌ಗಳಿಸಿತು. ಈ ಸವಾಲಿನ ಮೊತ್ತ ಪೇರಿಸುವ ವೇಳೆ ಮಳೆ ಅಡಚಣೆ ಉಂಟು ಮಾಡಿತು. ಆಗ ಕರ್ನಾಟಕ 22.4 ಓವರ್‌ಗಳಲ್ಲಿ 6 ವಿಕೆಟಿಗೆ 107 ರನ್‌ ಮಾಡಿತ್ತು. ಈ ಅವಧಿಯಲ್ಲಿ ಗೆಲುವಿಗಾಗಿ 165 ರನ್‌ ಗಳಿಸಬೇಕಿತ್ತು.

ಕರ್ನಾಟಕ ಬ್ಯಾಟಿಂಗ್‌ ವೈಫ‌ಲ್ಯ
ಕರ್ನಾಟಕ ತಂಡಕ್ಕೆ ಆರಂಭಿಕರಾದ ಆರ್‌. ಸಮರ್ಥ್ (17), ಮಾಯಾಂಕ್‌ ಅಗರ್ವಾಲ್‌ (12) 38 ರನ್‌ ಆಗುವಷ್ಟರಲ್ಲಿ ಪೆವಿಲಿಯನ್‌ ಸೇರಿಕೊಂಡಿದ್ದರು. ಕರುಣ್‌ ನಾಯರ್‌ ಆಟ ನಾಲ್ಕೇ ರನ್ನಿಗೆ ಮುಗಿಯಿತು.  ಕಳೆದುಕೊಂಡರು. 

ಸಿ.ಎಂ. ಗೌತಮ್‌ (29) ಮತ್ತು ಪವನ್‌ ದೇಶಪಾಂಡೆ (31) ಸ್ವಲ್ಪ ಭರವಸೆ ಮೂಡಿಸಿದರು. ಬಳಿಕ ಬಂದ ಸ್ಟುವರ್ಟ್‌ ಬಿನ್ನಿ (0), ಶ್ರೇಯಸ್‌ ಗೋಪಾಲ್‌ (ಅಜೇಯ 7), ಆರ್‌. ವಿನಯ್‌ ಕುಮಾರ್‌ (ಅಜೇಯ 1) ಅವರಿಂದ ತಂಡವನ್ನು ದಡ ತಲುಪಿಸಲಾಗಲಿಲ್ಲ. ಮಹಾರಾಷ್ಟ್ರ ಪರ ಸತ್ಯಜಿತ್‌ 9ಕ್ಕೆ 2 ವಿಕೆಟ್‌ ಕಿತ್ತು ಮಿಂಚಿದರು.

ಅಂಕಿತ್‌ ಭವೆ° ಅವರ ಅಜೇಯ 104 ರನ್‌ ಮಹಾರಾಷ್ಟ್ರ ಸರದಿಯ ಆಕರ್ಷಣೆಯಾಗಿತ್ತು. 115 ಎಸೆತಗಳ ಈ ಆಕರ್ಷಕ ಆಟದ ವೇಳೆ 10 ಬೌಂಡರಿ ಹಾಗೂ ಒಂದು ಸಿಕ್ಸರ್‌ ಸಿಡಿಯಲ್ಪಟ್ಟಿತ್ತು. ರಾಹುಲ್‌ ತ್ರಿಪಾಠಿ 68 ಎಸೆತಗಳಿಂದ 70 ರನ್‌ ಮಾಡಿದರು (7 ಬೌಂಡರಿ, 2 ಸಿಕ್ಸರ್‌).

ಸಂಕ್ಷಿಪ್ತ ಸ್ಕೋರ್‌: ಮಹಾರಾಷ್ಟ್ರ-50 ಓವರ್‌ಗಳಲ್ಲಿ 8 ವಿಕೆಟಿಗೆ 245 (ಅಂಕಿತ್‌ ಭವೆ° ಅಜೇಯ 104 , ರಾಹುಲ್‌ ತ್ರಿಪಾಠಿ 70, ಅಭಿಮನ್ಯು ಮಿಥುನ್‌ 30ಕ್ಕೆ 2). ಕರ್ನಾಟಕ-22.4 ಓವರ್‌ಗಳಲ್ಲಿ 6 ವಿಕೆಟಿಗೆ 107 ( ಪವನ್‌ ದೇಶಪಾಂಡೆ 31, ಸಿಎಂ. ಗೌತಮ್‌ 29, ಸತ್ಯಜಿತ್‌ 19 ಕ್ಕೆ2).

ಟಾಪ್ ನ್ಯೂಸ್

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

1-weeeqwe

ಅಮೃತಶಿಲೆಯಲ್ಲಿ ಕೆತ್ತಿದ 18 ಅಡಿ ಕಾಳಿ ಮಾತೆ ಪ್ರತಿಮೆ ಇಂದು ಕೇರಳಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-aasasa

IPL; ಈಡನ್‌ನಲ್ಲಿ ಕೆಕೆಆರ್‌-ಡೆಲ್ಲಿ ಮೇಲಾಟ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

1-wc

Women’s T20; ಬಾಂಗ್ಲಾದೇಶ ವಿರುದ್ಧ ಭಾರತಕ್ಕೆ 44 ರನ್‌ ಜಯ

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

1-wwewqe

Archery World Cup: ಭಾರತದ ರಿಕರ್ವ್‌ ತಂಡಕ್ಕೆ 14 ವರ್ಷಗಳ ಬಳಿಕ ಬಂಗಾರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.