ಸೆ.23ಕ್ಕೆ ಜೀಯಲ್ಲಿ ಲಿಟ್ಲ್ ಮಾಸ್ಟರ್ಸ್ ಗ್ರ್ಯಾಂಡ್‌ ಫಿನಾಲೆ 


Team Udayavani, Sep 22, 2018, 12:05 PM IST

zee1.jpg

ಜೀ ಕನ್ನಡ ವಾಹಿನಿಯಲ್ಲಿ ಲಿಟ್ಲ್ ಮಾಸ್ಟರ್ ಅನೇಕರ ಮನಗೆದ್ದ ಯಶಸ್ವಿ ಪ್ರದರ್ಶನ. ಈಗ ಅದು ಅಂತಿಮ ಹಂತ ತಲುಪಿದ್ದು, ಇತ್ತೀಚೆಗೆ ಚನ್ನರಾಯಪಟ್ಟಣದಲ್ಲಿ ಅದ್ಧೂರಿಯಾಗಿ ಲಿಟ್ಲ್ ಮಾಸ್ಟರ್ ಗ್ರ್ಯಾಂಡ್‌ ಫಿನಾಲೆ ನಡೆದಿದೆ. ಈ ತೀವ್ರ ಹಣಾಹಣಿಗೆ 35 ಸಾವಿರಕ್ಕೂ ಹೆಚ್ಚು ಜನ ಸಾಕ್ಷಿಯಾದರು. ಈಗ ರೋಚಕ ಸ್ಪರ್ಧೆಯನ್ನು ವೀಕ್ಷಕರು ಕಣ್ತುಂಬಿಕೊಳ್ಳುವ ಸಮಯ. ಹೌದು, ಲಿಟ್ಲ್ ಮಾಸ್ಟರ್ ಗ್ರ್ಯಾಂಡ್‌ ಫಿನಾಲೆ ಸೆ. 23 ರಂದು ಸಂಜೆ 7.30ಕ್ಕೆ ಜೀ ಕನ್ನಡದಲ್ಲಿ ಪ್ರಸಾರವಾಗಲಿದೆ.

ಈ ಮೂಲಕ ಯಾರು ಲಿಟ್ಲ್ ಮಾಸ್ಟರ್‌ ಆಗುತ್ತಾರೆಂಬ ಕುತೂಹಲಕ್ಕೆ ತೆರೆಬೀಳಲಿದೆ. ನಟಿ ರಕ್ಷಿತಾ, ಸಂಗೀತ ನಿರ್ದೇಶಕ ಅರ್ಜುನ್‌ ಜನ್ಯಾ ಹಾಗೂ ನಟ ವಿಜಯ ರಾಘವೇಂದ್ರ ಈ ಶೋನ ತೀರ್ಪುಗಾರರಾಗಿದ್ದರು. ಜ್ಯೂರಿಗಳಲ್ಲಿ “ನಾಗಿಣಿ’ ಧಾರಾವಾಹಿಯ ದೀಕ್ಷಿತ್‌ ಶೆಟ್ಟಿ, ಕಾಮಿಡಿ ಕಿಲಾಡಿಗಳು ಹಿತೇಶ್‌ ಕುಮಾರ್‌, “ಜನುಮದ ಜೋಡಿ’ ಧಾರಾವಾಹಿಯ ಸಿಂಹ, “ಶ್ರೀಮಾನ್‌ ಶ್ರೀಮತಿ’ಯ ಅಪಾರ್ಟ್‌ಮೆಂಟ್‌ ಗೌಡ್ರು ಮತ್ತು ಅನುಷಾ ಮತ್ತು ಸ ರೆ ಗ ಮ ಪ ದಿಂದ ಸುನಿಲ್‌ ಗುಜಗೊಂಡ ಅಂತಿಮ ಸ್ಪರ್ಧಿಗಳ ನೃತ್ಯ ಪ್ರದರ್ಶನಕ್ಕೆ ಸಾಕ್ಷಿಯಾದರು.

ಡ್ರಾಮಾ ಜೂನಿಯರ್, ಸ ರೆ ಗ ಮ ಪ ಲಿಟ್ಲ್ಚಾಂಪ್ಸ್‌  ಹಾಗೂ ಇತರ ಧಾರಾವಾಹಿಗಳ ಮೂಲಕ ಪರಿಚಿತವಾಗಿರುವ  12 ಪುಟ್ಟ ಸೆಲೆಬ್ರೆಟಿಗಳು ಈ ಸೀಸನ್‌ನ ಪ್ರಮುಖ ಸ್ಪರ್ಧಿಗಳಾಗಿದ್ದರು. 15 ವಾರಗಳ ಈ ಶೋನಲ್ಲಿ ಜ್ಞಾನೇಶ್ವರ್‌-ಲಹರಿ, ಸೃಜನ್‌-ಐಶ್ವರ್ಯ, ಪ್ರೀತಂ-ಅನ್ಷಿಕಾ ಮತ್ತು ಸೂರಜ್‌-ಶ್ರಾವ್ಯ ಲಿಟ್ಲ್ ಮಾಸ್ಟರ್ ಸೀಸನ್‌ 3ರ ಅಂತಿಮಘಟ್ಟವನ್ನು ತಲುಪಿದರು. ಪ್ರತಿ ಸ್ಪರ್ಧಿಗಳು ಅಂತಿಮ ಸುತ್ತಿನಲ್ಲಿ ವಿಶೇಷವಾದ ನೃತ್ಯ ಪ್ರದರ್ಶಿಸಿ ಎಲ್ಲರ ಮೆಚ್ಚುಗೆಗೆ ಪಾತ್ರರಾದರು. ಅವೆಲ್ಲವನ್ನು ನೀವು ಸೆ.23 ರಂದು ಕಣ್ತುಂಬಿಕೊಳ್ಳಬಹುದು. ಅನುಶ್ರೀ ನಿರೂಪಣೆಯಲ್ಲಿ ಈ ಶೋ ಮೂಡಿಬಂದಿದೆ.  

ಟಾಪ್ ನ್ಯೂಸ್

9-uv-fusion

Importance: ಅನ್ನದ ಒಂದು ಅಗುಳಿನ ಮಹತ್ವ …

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

b y vijayendra

LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ‌ ವ್ಯಂಗ್ಯ

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

9-uv-fusion

Importance: ಅನ್ನದ ಒಂದು ಅಗುಳಿನ ಮಹತ್ವ …

8-uv-fusion

UV Fusion: ಅತಿಯಾದ ಒಲವು ಒಳಿತಲ್ಲ

MP Tejaswi Surya: ಸಂಸದ ತೇಜಸ್ವಿ ಸೂರ್ಯ ವಿರುದ್ಧ ದೂರು

MP Tejaswi Surya: ಸಂಸದ ತೇಜಸ್ವಿ ಸೂರ್ಯ ವಿರುದ್ಧ ದೂರು

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.