ಬಾಂಗ್ಲಾ ಕ್ರಿಕೆಟ್‌ ಮಂಡಳಿ- ನಾಯಕನ ನಡುವೆ ಗುದ್ದಾಟ


Team Udayavani, Sep 23, 2018, 6:00 AM IST

mashrafe-mortaza-ban.jpg

ದುಬೈ: ಏಷ್ಯಾ ಕಪ್‌ ಕೂಟದಲ್ಲಿ ಸತತ ಎರಡು ಸೋಲು ಅನುಭವಿಸಿರುವ ಬೆನ್ನಲ್ಲೇ ಬಾಂಗ್ಲಾದೇಶ ಆಯ್ಕೆ ಮಂಡಳಿ ಹಾಗೂ ನಾಯಕ ಮಶ್ರಫೆ ಮೊರ್ತಜ ನಡುವೆ ಬಹಿರಂಗದ ಗುದ್ದಾಟ ಆರಂಭವಾಗಿದೆ. 

ಭಾರತದ ವಿರುದ್ಧ ಸೋಲು ಅನುಭವಿಸಿದ ನಂತರ ನಡೆದ ಪತ್ರಿಕಾಗೋಷ್ಠಿಯಲ್ಲಿ ಬಾಂಗ್ಲಾ ನಾಯಕ ಮಶ್ರಫೆ ಮೊರ್ತಜ ಮಾತನಾಡಿ, ತಂಡಕ್ಕೆ ಹಠಾತ್‌ ಆಗಿ ಸೌಮ್ಯ ಸರ್ಕಾರ್‌ ಹಾಗೂ ಇಮ್ರುಲ್‌ ಕಯೆಸ್‌ ಸೇರ್ಪಡೆಗೊಂಡಿದ್ದಾರೆ. ತಂಡದಲ್ಲಿ ಮತ್ತೆ ಏನೇನೂ ಬದಲಾವಣೆ ನಡೆಯುತ್ತೂ ನನಗೆ ಗೊತ್ತಿಲ್ಲ. ತಂಡದ ಆಡಳಿತ ಮಂಡಳಿ ನನ್ನ ಗಮನಕ್ಕೆ ತರದೆ ಇಂತಹ ಬದಲಾವಣೆ ಮಾಡಿದೆ. ಫಾರ್ಮ್ನಲ್ಲಿಲ್ಲ ಎನ್ನುವ ಕಾರಣಕ್ಕೆ ಅವರಿಬ್ಬರು ಹೊರಹೋಗಿದ್ದರು. ಇದೀಗ ದಿಢೀರ್‌ ತಂಡದೊಳಕ್ಕೆ ಬಂದಿದ್ದಾರೆ. ಯಾವ ರೀತಿಯಲ್ಲಿ ಆಯ್ಕೆ ನಡೆದಿದೆ ಎನ್ನುವುದೋ ನನಗೆ ಗೊತ್ತಿಲ್ಲ ಎಂದು ಮೊರ್ತಜ ತಿಳಿಸಿದ್ದಾರೆ.
 

ಟಾಪ್ ನ್ಯೂಸ್

Amit Shah

UP; ಗುಂಡಿಟ್ಟವರು,ದೇಗುಲ ಕಟ್ಟಿದವರ ನಡುವಿನ ಚುನಾವಣೆ: ಅಮಿತ್‌ ಶಾ

mohan bhagwat

RSS ಮೀಸಲಾತಿ ವಿರೋಧಿಸಿಲ್ಲ: ಮೋಹನ್‌ ಭಾಗವತ್‌

1-aam

ಮುಸ್ಲಿಮನಾದ್ರೂ ನನಗೆ ನಮಸ್ತೆ ಮಹತ್ವವೇ ಹೆಚ್ಚು: ನಟ ಅಮೀರ್‌ ಖಾನ್‌

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

Rahul Gandhi 3

‘ಪಾನ್‌’ ವ್ಯಕ್ತಿಗಳಿಂದ ಒಡಿಶಾ ಲೂಟಿ: ರಾಹುಲ್‌ ಆರೋಪ

ec-aa

AAP ಚುನಾವಣ ಪ್ರಚಾರ ಹಾಡಿಗೆ ಆಯೋಗದ ನಿರ್ಬಂಧ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wc

Women’s T20; ಬಾಂಗ್ಲಾದೇಶ ವಿರುದ್ಧ ಭಾರತಕ್ಕೆ 44 ರನ್‌ ಜಯ

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

1-wwewqe

Archery World Cup: ಭಾರತದ ರಿಕರ್ವ್‌ ತಂಡಕ್ಕೆ 14 ವರ್ಷಗಳ ಬಳಿಕ ಬಂಗಾರ

1-qeweqweqwe

IPL; ಹೈದರಾಬಾದ್ ಎದುರು ಚೆನ್ನೈ ಗೆ 78 ರನ್‌ಗಳ ಅಮೋಘ ಜಯ

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Amit Shah

UP; ಗುಂಡಿಟ್ಟವರು,ದೇಗುಲ ಕಟ್ಟಿದವರ ನಡುವಿನ ಚುನಾವಣೆ: ಅಮಿತ್‌ ಶಾ

mohan bhagwat

RSS ಮೀಸಲಾತಿ ವಿರೋಧಿಸಿಲ್ಲ: ಮೋಹನ್‌ ಭಾಗವತ್‌

1-aam

ಮುಸ್ಲಿಮನಾದ್ರೂ ನನಗೆ ನಮಸ್ತೆ ಮಹತ್ವವೇ ಹೆಚ್ಚು: ನಟ ಅಮೀರ್‌ ಖಾನ್‌

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

Rahul Gandhi 3

‘ಪಾನ್‌’ ವ್ಯಕ್ತಿಗಳಿಂದ ಒಡಿಶಾ ಲೂಟಿ: ರಾಹುಲ್‌ ಆರೋಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.